Friday, May 8, 2026

Rahul Gandhi

ಅಯೋಧ್ಯೆ ರಾಮಮಂದಿರಕ್ಕೆ ಅಫ್ಘಾನಿಸ್ತಾನದಿಂದ ಬಂದಿದೆ ಉಡುಗೊರೆ

International News: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮವಿದ್ದು, ಈಗಾಗಲೇ ಪ್ರಪಂಚದ ಹಲವೆಡೆಯಿಂದ, ರಾಮನಿಗಾಗಿ ಹಲವು ಉಡುಗೊರೆಗಳು ಬಂದಿದೆ. ಬೀಗದ ಕೈ, ಉದ್ದಿನಕಡ್ಡಿ, ಲಾಡು, ಪಾದುಕೆ, ಬೆಳ್ಳಿ ಇಟ್ಟಿಗೆ ಹೀಗೆ ರಾಶಿ ರಾಶಿ ಉಡುಗೊರೆಗಳು, ರಾಮಮಂದಿರಕ್ಕೆ ಬರುತ್ತಿದೆ. ಅದೇ ರೀತಿ ಇದೀಗ, ಅಫ್ಘಾನಿಸ್ತಾನದಿಂದಲೂ ಉಡುಗೊರೆ ಬಂದಿದೆ. ಅಫ್ಘಾನಿಸ್ತಾನದಿಂದ 2 ಕೆಜಿ ಕುಂಕುಮದ ಜೊತೆಗೆ, ಕಾಬೂಲ್...

ವಿಶೇಷ ವಿಮಾನದಲ್ಲಿ ಅಯೋಧ್ಯೆ ಕಾರ್ಯಕ್ರಮಕ್ಕೆ ಹೊರಟ ಮಾಜಿ ಪ್ರಧಾನಿಗಳ ಕುಟುಂಬ

Political News: ಅಯೋಧ್ಯೆ ಕಾರ್ಯಕ್ರಮಕ್ಕೆ ಆಹ್ವಾನ ಸ್ವೀಕರಿಸಿದವರಲ್ಲಿ ಹಲವು ಗಣ್ಯರು ಅಯೋಧ್ಯೆಗೆ ಪಯಣ ಬೆಳೆಸಿದ್ದಾರೆ. ಕೆಲವರು ಈಗಾಗಲೇ ಅಯೋಧ್ಯೆಗೆ ಹೋಗಿ ಮುಟ್ಟಿದ್ದಾರೆ. ಇನ್ನು ಕೆಲವರು ಇದೀಗ ಹೊರಡುತ್ತಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಅವರ ಕುಟುಂಬಸ್ಥರು ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಹೋಗುತ್ತೇವೆ ಎಂದು ನಿನ್ನೆ ತಾನೇ ಹೆಚ್ಡಿಡಿ ಮಾಧ್ಯಮದವರೊಂದಿಗೆ ಮಾತನಾಡುವಾಗ ಹೇಳಿದ್ದರು. ಅದರಂತೆ ಇದು ಹೆಚ್.ಡಿ.ದೇವೇಗೌಡರು,...

ಭ್ರಷ್ಟರ ವಿರುದ್ಧ ಸಮರ ಸಾರಲು ಅಸ್ತಿತ್ವಕ್ಕೆ ಬಂದ ಕರ್ನಾಟಕ ಮಾಹಿತಿ ಹಕ್ಕು ವೇದಿಕೆ

Hubballi News: ಹುಬ್ಬಳ್ಳಿ: ಕರ್ನಾಟಕ ಮಾಹಿತಿ ಹಕ್ಕು ವೇದಿಕೆ ರಾಜ್ಯದಲ್ಲಿ ನಿರ್ಭಯವಾಗಿ ಭ್ರಷ್ಟಾಚಾರ ಬಯಲು ಗೊಳಿಸುತ್ತಿದ್ದು, ಅಂಥವರಿಗೆ ರಕ್ಷಣೆ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆ ಅಸ್ತಿತ್ವಕ್ಕೆ ತರಲಾಗಿದೆ ಎಂದು ವೇದಿಕೆ ರಾಜ್ಯಾಧ್ಯಕ್ಷ ಹೇಮಂತ ನಾಗರಾಜ್ ತಿಳಿಸಿದರು. ಹುಬ್ಬಳ್ಳಿ ಪ್ರವಾಸ ಮಂದಿರ ಸುದ್ದಿಗೋಷ್ಠಿಯಲ್ಲಿ ರವಿವಾರ ಮಾತನಾಡಿ, ಆರ್ಟಿಐ ಕಾರ್ಯಕರ್ತರು ತಮ್ಮ ಪ್ರಾಣದ ಹಂಗು...

ಚೆನ್ನೈನಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಅರ್ಜುನ್ ಸರ್ಜಾ

National News: ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಅವರು ಇತ್ತೀಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಚೆನೈನಲ್ಲಿ ಭೇಟಿ ಮಾಡಿದ್ದಾರೆ. ಈ ಸಮಯದಲ್ಲಿ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಅರ್ಜುನ್ ಸಹ ಜೊತೆಗಿದ್ದರು. ಮೋದಿ ಅವರನ್ನು ಭೇಟಿ ಮಾಡಿದ ನಂತರ ಅರ್ಜುನ್ ಸರ್ಜಾ ಅವರು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಇತ್ತೀಚಿಗೆ...

ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರು

Hassan News: ಹಾಸನ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ಈ ಕಾರಣಕ್ಕೆ ಆಸ್ಪತ್ರೆಯಲ್ಲಿ ಕೆಲಕಾಲ ಆತಂಕದ ವಾಾತಾವರಣ ನಿರ್ಮಾಣವಾಗಿದ್ದು, ಇಡೀ ಆಸ್ಪತ್ರೆಯಲ್ಲಿ ಹೊಗೆ ವ್ಯಾಪಿಸಿದೆ. ಹಾಸನ ನಗರದ ಶಂಕರಮಠ ರಸ್ತೆಯಲ್ಲಿರುವ ಮಂಜುನಾಥ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಇಡೀ ಆಸ್ಪತ್ರೆಯಲ್ಲಿ ಹೊಗೆ ತುಂಬಿದೆ. ಈ ಕಾರಣಕ್ಕೆ ಅಲ್ಲಿ ಇದ್ದ...

‘ರಾಮ ಕನಸಲ್ಲಿ ಬಂದು ಎಲ್ಲರೂ ಖುಷಿಯಿಂದ ಇದ್ದಾರೆ, ನೀವು ಯಾಕೆ ಹುಚ್ಚರಂತೆ ಮಾಡುತ್ತಿದ್ದೀರಿ ಎಂದು ಕೇಳಿರಬೇಕು’

Dharwad News: ಧಾರವಾಡ: ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ರಾಮನ ಪ್ರತಿಷ್ಟಾನದ ದಿನ ರಜೆ ಕೊಡಬೇಕು. ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಯಾವತ್ತೂ ದ್ವಂದ್ವದಲ್ಲ ಇದೆ. ರಾಮ ಮಂದಿರ ಹೋರಾಟ ಆರಂಭವಾಗಿದೆ. ಅವತ್ತಿಂದ ಕಾಂಗ್ರೆಸ್ ಈ ವಿಷಯದಲ್ಲಿ ದ್ವಂದ್ವ ಮತ್ತು ಗೊಂದಲದಲ್ಲಿ‌ ಇದೆ. ಅವರ ಸ್ಥಿತಿ ಯಾಕೆ ಹೀಗೆ ಅಂದರೆ ಅವರಿಗೆ ಸ್ಪಷ್ಟತೆ...

ಕಾಂಗ್ರೆಸ್ ಹಿಂದೂ ವಿರೋಧಿ ಧೋರಣೆಗೆ ಮತ್ತೊಂದು ಪ್ರಕರಣ ಸಾಕ್ಷಿಯಾಗಿದೆ: ಇಂಡುವಾಳು ಸಚ್ಚಿದಾನಂದ

Shrirangapattana Political News: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದಾಖಲಾಗಿದ್ದ ಪ್ರಕರಣದ ವಕಾಲತ್ತನ್ನು, ಕಾಂಗ್ರೆಸ್ ಕಾನೂನು ವಿಭಾಗ ಅಧ್ಯಕ್ಷರಾದ ಚಂದ್ರೇಗೌಡ ಅವರು ವಹಿಸಿದ್ದರು. ಈ ಕಾರಣಕ್ಕಾಗಿ ಕಾಂಗ್ರೆಸ್ ಚಂದ್ರೇಗೌಡರನ್ನು ವಜಾ ಮಾಡಿದೆ. ಕಾಂಗ್ರೆಸ್‌ನ ಈ ನಿರ್ಧಾರವನ್ನು ಖಂಡಿಸಿರುವ ಬಿಜೆಪಿಯ ಇಂಡುವಾಳು ಸಚ್ಚಿದಾನಂದ ಅವರು, ಚಂದ್ರೇಗೌಡ ಅವರನ್ನು ಸನ್ಮಾನಿಸಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಸಚ್ಚಿದಾನಂದ್, ಶ್ರೀರಂಗಪಟ್ಟಣದಲ್ಲಿ...

ಸಂಸದೆ ಸುಮಲತಾ ಅಂಬರೀಶ್ ಗೆ ಗೌರವ ಡಾಕ್ಟರೇಟ್

Political News: ಸಂಸದೆ ಸುಮಲತಾ ಅಂಬರೀಷ್‌ಗೆ ಗೌರವ ಡಾಕ್ಟರೇಟ್ ಸಿಕ್ಕಿದ್ದು, ಈ ಬಗ್ಗೆ ಸುಮಲತಾ ಅಂಬರೀಷ್ ತಮ್ಮ ಪೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಸಮಾಜ ಸೇವೆ ಮತ್ತು ರಾಜಕೀಯ ಮತ್ತು ಚಲನಚಿತ್ರಗಳಲ್ಲಿ ಸೇವೆಗಾಗಿ USA, ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಿಂದ ಅನುಮೋದಿಸಲಾದ ಮತ್ತು ಮಾನ್ಯತೆ ಪಡೆದಿರುವ ಯುನೈಟೆಡ್ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್, ಹೈದರಾಬಾದ್‌ನಿಂದ ಗೌರವ ಡಾಕ್ಟರೇಟ್ ಪಡೆದಿರುವುದಕ್ಕೆ...

ಅಯೋಧ್ಯಾ ಕಾರ್ಯಕ್ರಮದ ಹಿನ್ನೆಲೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ: ಸಿಎಂ ಸಿದ್ದರಾಮಯ್ಯ

Political News: ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಈಗಾಗಲೇ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಮಾಯಕ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ...

ಅಯೋಧ್ಯಾ ಪ್ರಭು ಶ್ರೀಬಾಲರಾಮ ಪ್ರಾಣ ಪ್ರತಿಷ್ಠಾನಕ್ಕೆ ಅಹ್ವಾನ ಸಂತಸ ತಂದಿದೆ: ಡಾ.ಎಸ್ ಆರ್ ರಾಮನಗೌಡರ್

Hubballi News: ಅಯೋಧ್ಯ ಶ್ರೀರಾಮ ಮಂದಿರದಲ್ಕಿ ಇದೇ ಜನವರಿ 22 ರಂದು ಬಾಲರಾಮ ಮೂರ್ತಿ ಪ್ರತಿಷ್ಠಾನ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಧಾರವಾಡದ ಪ್ರತಿಷ್ಠಿತ ಖ್ಯಾತ ವೈದರಾದ ಡಾ.ಎಸ್ ಆರ್ ರಾಮನಗೌಡರಿಗೆ ಆಹ್ವಾನ ನೀಡಲಾಗಿದ್ದು, ಈ ಆಹ್ವಾನದಿಂದ ನಮಗೆ ಸಂತಸವಾಗಿದೆ ಎಂದು ಡಾ.ಎಸ್ ಆರ್ ರಾಮನಗೌಡರ ಅವರು ಹರ್ಷ ವ್ಯಕ್ತಪಡಿಸಿದರು. ‌ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img