National News:
ಭಾರತ್ ಜೋಡೋ ಯಾತ್ರೆ ಮುಕ್ತಾಯದ ಹಂತದಲ್ಲಿರುವಂತೆ, ಜನರ ಸಮಸ್ಯೆಗಳನ್ನು ಈಡೇರಿಸುವ ಬಗ್ಗೆ ಭರವಸೆ ನೀಡಿ ಪತ್ರ ಬರೆದಿರುವ ರಾಹುಲ್ ಗಾಂಧಿ , ಜನರ ದೈನಂದಿನ ಜೀವನಕ್ಕೆ ಬೇಕಾಗುವ ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡೀಸೆಲ್, ಉದ್ಯೋಗದ ಕುರಿತು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಜನವರಿ 30ರಂದು ಭಾರತ್ ಜೋಡೋ ಯಾತ್ರೆ ಸಮಾಪನಗೊಳ್ಳಲಿದೆ. ಜನವರಿ 26ರಿಂದಲೇ ಕೇಂದ್ರದ ವಿರುದ್ದ ಚಾರ್ಜ್ಶೀಟ್...
Political
ಕಳೆದ ಮೂರು ತಿಂಗಳಿನಿಂದ ಭಾರತ ಜೋಡೋ ಯಾತ್ರೆಯ ಮೂಲಕ ಚುನಾವಣಾ ಪ್ರಚಾರ ಮಾಡುತ್ತಾ ದೇಶದ ತುಂಬಾ ಪಾದಯಾತ್ರೆ ಮಾಡುತ್ತಿರುವ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜನ ಸಾಮಾನ್ಯರ ಜೊತೆಗೆ ಬೆರೆಯುವ ಮೂಲಕ ಐಷಾರಾಮಿ ಬದುಕನ್ನು ಬದಿಗಿಟ್ಟು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಜೀವನ ನಡೆಸುತ್ತಿದ್ದಾರೆ .
ಹಳ್ಳಿಗಳ ಜನರ ಪ್ರಿತಿಯ ಮಾತಿನಿಂದ , ಗ್ರಾಮೀಣ ಪರಿಸರದಲ್ಲಿ...
ನವದೆಹಲಿ: ಇತ್ತೀಚಿನ ದಿನಗಳಲ್ಲಿ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಯಾವುದೇ ಅಡೆತಡೆಯಿಲ್ಲದೆ ಮುನ್ನಡೆಯುತ್ತಿದ್ದು, ಅದಕ್ಕಾಗಿ ಅವರು ಯಾವಾಗಲು ಸುದ್ದಿಯಲ್ಲಿ ಇರುತ್ತಾರೆ. ಇತ್ತೀಚೆಗೆ ಭಾರತ್ ಜೋಡೋ ಯಾತ್ರೆ ದೆಹಲಿಯಲ್ಲಿ ನಡೆಯುತ್ತಿದ್ದು. ಈ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಮ್ಮ ಈವರೆಗಿನ ಪಯಣದ ಅನುಭವವನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡು ಸರ್ಕಾರಕ್ಕೆ ಹಲವು ತೀಕ್ಷ್ಣ...
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭದ್ರತೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ದೂರಿನ ಕುರಿತು ಪ್ರತಿಕ್ರಿಯಿಸಿರುವ ಸಿಆರ್ಪಿಎಫ್, ಅವರು 2020 ರಿಂದ ಸುಮಾರು 113 ಬಾರಿ ಭದ್ರತಾ ಪ್ರೋಟೋಕಾಲ್ ಅನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಿದ್ದಾರೆ. ಮಾರ್ಗಸೂಚಿಗಳ ಪ್ರಕಾರ ರಾಹುಲ್ ಗಾಂಧಿಗೆ ಭದ್ರತೆ ನೀಡಲಾಗುತ್ತಿದೆ ಎಂದು ಕೇಂದ್ರ ಭದ್ರತಾ ಪಡೆ ಸಿಆರ್ಪಿಎಫ್ ತಿಳಿಸಿದೆ. ಸಿಆರ್ಪಿಎಫ್ ರಾಜ್ಯ...
ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬೆಳಗ್ಗೆ ತಮ್ಮ ತಂದೆ ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸಮಾಧಿಗೆ ತೆರಳಿ ನಮನ ಸಲ್ಲಿಸಿದರು. ದೆಹಲಿಯ ಕೊರೆಯುವ ಚಳಿಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವೀರ ಭೂಮಿಯಲ್ಲಿ ಟೀ ಶರ್ಟ್ ಮತ್ತು ಪ್ಯಾಂಟ್ ಧರಿಸಿ ಬರಿಗಾಲಿನಲ್ಲಿ ನಡೆಯುತ್ತಿರುವುದು ಕಂಡುಬಂದಿದೆ. ಆದರೆ ಶೀತಗಾಳಿಯಿಂದಾಗಿ ಇಡೀ...
ನವದೆಹಲಿ: ಕೋವಿಡ್ ಪ್ರೋಟೋಕಾಲ್ಗಳನ್ನು ಅನುಸರಿಸುವಂತೆ ಆರೋಗ್ಯ ಸಚಿವರ ಕರೆಗಳ ನಡುವೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆ ಇಂದು ಮುಂಜಾನೆ ದೆಹಲಿಯನ್ನು ಪ್ರವೇಶಿಸಿದೆ. ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅನಿಲ್ ಚೌಧರಿ ಮತ್ತು ಪಕ್ಷದ ಕಾರ್ಯಕರ್ತರು ರಾಹುಲ್ ಗಾಂಧಿ, ಪಕ್ಷದ ಇತರ ನಾಯಕರು ಮತ್ತು ಯಾತ್ರಿಗಳು ಫರಿದಾಬಾದ್ನಿಂದ ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸುತ್ತಿದ್ದಂತೆ ಬದರ್ಪುರ...
ಹರಿಯಾಣ: ಕೇಂದ್ರದ ಆಡಳಿತಾರೂಢ ಪಕ್ಷವು ಭಾರತದ ಇತರ ಭಾಗಗಳಲ್ಲಿ ಎಷ್ಟು ಬೇಕಾದರೂ ಸಾರ್ವಜನಿಕ ಸಭೆಗಳನ್ನು ನಡೆಸಬಹುದು, ಅಲ್ಲಿ ಕೋವಿಡ್ ಇರುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಟೀಕಿಸಿದ್ದಾರೆ. 'ಭಾರತ್ ಜೋಡೋ ಯಾತ್ರೆ' ಎಲ್ಲಿಂದ ಹಾದು ಹೋಗುತ್ತಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಯಾತ್ರೆಯನ್ನು ನಿಲ್ಲಿಸಲು "ನೆಪ"ಗಳನ್ನು ಹುಡುಕುತ್ತಿದೆ ಎಂದು...
ಕೋವಿಡ್ ಪ್ರೋಟೋಕಾಲ್ಗಳನ್ನು ಅನುಸರಿಸಲು ಸಾಧ್ಯವಾಗದಿದ್ದರೆ ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸುವಂತೆ ಅಥವಾ ಮುಂದೂಡುವಂತೆ ಒತ್ತಾಯಿಸಿ ರಾಹುಲ್ ಗಾಂಧಿ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ಗೆ ಕಳುಹಿಸಿರುವ ಪತ್ರದ ಕುರಿತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಇಂದು ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ಕೋವಿಡ್ ಪ್ರೋಟೋಕಾಲ್ ಅನ್ನು ಅನುಸರಿಸಿ ಅಥವಾ ಪಾದಯಾತ್ರೆಯನ್ನು...
ನವದೆಹಲಿ: ಚೀನಾ ಯುದ್ಧದ ಬೆದರಿಕೆಯನ್ನು ಭಾರತ ನಿರ್ಲಕ್ಷಿಸುತ್ತಿದೆ ಎಂದು ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು ನೀಡಿದೆ, ರಾಹುಲ್ ಅವರು ಸೇನೆಯ ಧೈರ್ಯವನ್ನು ಕುಗ್ಗಿಸಲು ಪ್ರಯತ್ನಿಸುತ್ತಿದ್ದಾರೆ. ಮತ್ತು ಅವರ ಮುತ್ತಜ್ಜ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ವಿರುದ್ಧವೂ ಬಿಜೆಪಿ ವಾಗ್ದಾಳಿ ನಡೆಸಿದೆ. ರಾಹುಲ್ ಗಾಂಧಿ ಅವರ ಮಾತಿಗೆ ಪ್ರತಿಕ್ರಿಯಿಸಿರುವ...
State News:
ಭಾರತ್ ಜೋಡೋ ಯಾತ್ರೆಯಲ್ಲಿ 40% ಕಮಿಷನ್ ಭ್ರಷ್ಟಾಚಾರ ಆರೋಪದ ಕುರಿತು ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ ,ಯುಪಿಎ ಸರಕಾರದ ಅವಧಿಯಲ್ಲಿ ಎಲ್ಪಿಜಿ 400ರೂ.ಗಳಷ್ಟಿತ್ತು, ಈಗ ಅದು 1000 ರೂ.ಗೆ ತಲುಪಿದೆ. ಈ ಹೆಚ್ಚುವರಿ 600 ರೂ.ಗಳನ್ನು ಯಾರು ಪಡೆಯುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.
ಇನ್ನು ಪ್ರಧಾನ ಮಂತ್ರಿ ನರೆಂದ್ರ ಮೋದಿ ಮತ್ತು ಬಿಜೆಪಿ ಸದಸ್ಯರು ದೇಶಭಕ್ತರಲ್ಲ,...