Friday, May 8, 2026

Rahul Gandhi

ಬಾಬ್ರಿ ಮಸೀದಿ ಧ್ವಂಸದ ಬ್ಯಾನರ್ ತೆರವುಗೊಳಿಸಿದ ಪೊಲೀಸರ ವಿರುದ್ಧ ಹಿಂದೂಪರ ಸಂಘಟನೆ ಆಕ್ರೋಶ

Hubballi News: ಹುಬ್ಬಳ್ಳಿ: ಶ್ರೀರಾಮ ಪ್ರತಿಷ್ಠಾಪನೆ ಹೊತ್ತಿನಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಮತ್ತು ಪೊಲೀಸ್ ಇಲಾಖೆಯಿಂದ ಮತ್ತೊಂದು ಯಡವಟ್ಟು ನಡೆದಿದೆ. ಹುಬ್ಬಳ್ಳಿ ನಗರದ ಹಳೇ ದುರ್ಗದ ಬೈಲ್ ಸರ್ಕಲ್, ವಿದ್ಯಾನಗರ, ಮರಾಠಗಲ್ಲಿ ಸೇರಿದಂತೆ ವಿವಿಧೆಡೆ ಬಾಬ್ರಿ ಮಸೀದಿ ಧ್ವಂಸದ ಬ್ಯಾನರ್ ಹಾಕಲಾಗಿತ್ತು. ಇದರಲ್ಲಿ ಮಾಜಿ ಶಾಸಕ ಅಶೋಕ್ ಕಾಟವೇ ಬಾಬ್ರಿ ಮಸೀದಿ ಧ್ವಂಸದಲ್ಲಿ ಭಾಗಿಯಾಗಿದ್ದ...

ಅಯೋಧ್ಯೆ ಮಸೀದಿ ಧ್ವಂಸದ ಬ್ಯಾನರ್: ಸಿಟಿ ಪೂರ್ತಿ ಖಾಕಿ ಹೈ ಅಲರ್ಟ್

Hubballi News: ಹುಬ್ಬಳ್ಳಿ: ನಗರದ ಹಳೇ ದುರ್ಗದ ಬೈಲ್ ಸರ್ಕಲ್, ವಿದ್ಯಾನಗರ, ಮರಾಠ ಗಲ್ಲಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕರಸೇವಕರು ಹಾಕಿದ ಬ್ಯಾನರ್ ಅನ್ನು ರಾತ್ರೋ ರಾತ್ರಿ ತೆರವು ವಿಚಾರಕ್ಕೇ ಇದೀಗ ಶ್ರೀ ರಾಮ ಸೇನೆಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬ್ಯಾನರ್ ನಲ್ಲಿ ಮಾಜಿ ಶಾಸಕ ಅಶೋಕ ಕಾಟವೇ ಅಯೋಧ್ಯೆಯಲ್ಲಿ ನಡೆದ...

ವೇದಿಕೆಯಲ್ಲೇ ಮಗನಿಗೆ ಗದರಿದ ರೇವಣ್ಣ: ತಂದೆಯ ಆವಾಜ್‌ಗೆ ಪ್ರಜ್ವಲ್ ಸೈಲೆಂಟ್

Hassan News: ಹಾಸನದ ಬೆಲೂರಿನಲ್ಲಿ ಜೆಡಿಎಸ್ ಮುಖಂಡರ ಸಭೆ ನಡೆಯುತ್ತಿತ್ತು. ಈ ವೇಳೆ ಮಾಜಿ ಸಚಿವ, ಹೆಚ್.ಡಿ.ರೇವಣ್ಣ ಭಾಷಣ ಮಾಡುವ ವೇಳೆ, ಪ್ರಜ್ವಲ್ ಮೇಲೆ ಗರಂ ಆಗಿದ್ದಾರೆ. ರೇವಣ್ಣ ಭಾಷಣ ಮಾಡುವ ವೇಳೆ, ಕೊಬ್ಬರಿಗೆ ರಾಜ್ಯ ಸರ್ಕಾರ ಸೂಕ್ತ ಬೆಂಬಲ ಬೆಲೆ ನೀಡುತ್ತಿಲ್ಲ. ಕೇಂದ್ರ ಬೆಂಬಲ ಬೆಲೆ ಘೋಷಿಸಿದೆ. 13,500 ರೂ ಕೇಂದ್ರ ಸರ್ಕಾರ, 1,500...

ಕಾಣೆಯಾಗಿದ್ದ ಮಂಗಳಗಟ್ಟಿ ಗ್ರಾಮದ ಪ್ರಜ್ವಲ್ ಶವವಾಗಿ ಪತ್ತೆ

Dharwad News: ಕಾಣೆಯಾಗಿದ್ದ ಯುವಕನೊರ್ವ ಶವವಾಗಿ ಪತ್ತೆಯಾದ ಘಟನೆ ಧಾರವಾಡದಲ್ಲಿ ನಡೆದಿದೆ. ನಗರದ ಕೆಲಗೇರಿ ಕೆರೆಯಲ್ಲಿ ಈ ಘಟನೆ ನಡೆದಿದೆ. ಕಳೆದ ಮೂರು ನಾಲ್ಕು ದಿನಗಳ ಹಿಂದೆ ಮಂಗಳಗಟ್ಟಿ ಗ್ರಾಮದ ಯುವಕ ಪ್ರಜ್ವಲ್ ಹನಮಂತಗೌಡ ಪಾಟೀಲ್ ಕಾಣೆಯಾಗಿದ್ದನು. ಈ ಕುರಿತಂತೆ ದೂರು ಕೂಡಾ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಯನ್ನು ಮಾಡುತ್ತಿರುವ ನಡುವೆ ಪ್ರಜ್ವಲನ ಮೃತ...

‘ಜ.22ಕ್ಕೆ ವಿಶೇಷ ವಿಮಾನದಲ್ಲಿ ನಾನು ರಾಮಮಂದಿರ ಉದ್ಘಾಟನೆಗೆ ಅಯೋಧ್ಯೆಗೆ ಹೋಗಲಿದ್ದೇನೆ.’

Hassan Political News: ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದೇವೇಗೌಡರು, ರಾಜಣ್ಣ ಆಡಿದ್ದ ಮಾತನ್ನು ನೆನೆದು, ಬೇಸರ ವ್ಯಕ್ತಪಡಿಸಿದ್ದಾರೆ. ಇಷ್ಟು ವರ್ಷ ಕೆಲವೇ ಕೆಲವು ಕುಟುಂಬಗಳು ಫಲ ಅನುಭವಿಸಿವೆ. ನಾವು ಮಾಡಿರುವ ಜಾತಿಗಳಲ್ಲಿ ಕೆಲವೇ ಕೆಲವು ಕುಟುಂಬಗಳು ಈ ಮೀಸಲಾತಿಯ ಫಲ ಅನುಭವಿಸಿವೆ. ನಮ್ಮ ಅವಧಿಯಲ್ಲಿ ತಿಪ್ಪೇಸ್ವಾಮಿ ಅವರು ಒಳ ಮೀಸಲಾತಿ ಬಗ್ಗೆ ಖಾಸಗಿ ನಿರ್ಣಯ...

‘ಗಾಂಧಿಜಿಯವರ ಪಾದಯಾತ್ರೆ ಬಳಿಕ ವಿಶ್ವದಲ್ಲಿಯೇ ಭಾರತ್ ಜೋಡೋ ಯಾತ್ರೆ ಅತೀ ದೊಡ್ಡ ಯಾತ್ರೆ’

Hubballi political News: ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಹೆಚ್.ತೆ.ಪಾಾಟೀಲ್, ಕಾಂಗ್ರೆಸ್ ತತ್ವ ಸಿದ್ಧಾಂತ, ನಾಯಕತ್ವ ಒಪ್ಪಿ ಬಹಳಷ್ಟು ಜನ ಪಕ್ಷಕ್ಕೆ ಬರುತ್ತಾರೆ. ಕಾಂಗ್ರೆಸ್ ಮನಸ್ಸಿದ್ದವರು ಕಾಂಗ್ರೆಸ್ ಸೇರಲು ಇದು ಪರ್ವಕಾಲ ಎಂದು ಹೇಳುವ ಮೂಲಕ, ಮಾಜಿ ಸಚಿವ ಶಂಕರ್ ಪಾಟೀಲ್ ಮುನೆನಕೊಪ್ಪ ಅಂತ ಯುವಕರು ಕಾಂಗ್ರೆಸ್ ಬರಬೇಕು ಅಂತ ಪರೋಕ್ಷವಾಗಿ ಆಫರ್ ಹೆಚ್.ಕೆ.ಪಾಟೀಲ್ ಆಫರ್ ನೀಡಿದ್ದಾರೆ. ರಾಷ್ಟ್ರದ...

‘ದೇವೇಗೌಡರು ಈ ರಾಜ್ಯದಲ್ಲಿ ಏನು ಮಾಡಿದ್ರು ಅನ್ನೋದನ್ನ ಮರೆಮಾಚುವ ಕೆಲಸ ಇಷ್ಟು ದಿನ ಮಾಡಿದ್ರು’

Hassan Political News: ಹಾಸನ: ಹಾಸನದಲ್ಲಿ ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು ಮಾತನಾಡಿದ್ದು, ರಾಜ್ಯ ಸರ್ಕಾರ ಸಾಮಾಜಿಕ ‌ನ್ಯಾಯ ಒದಗಿಸಲು ಒಳಮೀಸಲಾತಿ ಕೊಡಬೇಕೆಂದು ಸಚಿವ ಸಂಪುಟ ಸಭೆ ತುರ್ತು ನಿರ್ಣಯ ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ ಎಂದಿದ್ದಾರೆ. ಅಲ್ಲದೇ, ಈಗಿರುವ ಮುಖ್ಯಮಂತ್ರಿಗಳು ಅವರ ಸಚಿವ ಸಂಪುಟದಲ್ಲೇ ಬಹಳ ಜನ ಇದ್ದಾರೆ. ನಾನು ಸಿಎಂ ಆಗಿದ್ದಾಗ ಎಂ.ಪಿ.ಪ್ರಕಾಶ್ ಅವರ ನೇತೃತ್ವದಲ್ಲಿ ಕಮಿಟಿ...

ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ, 9 ಆರೋಪಿಗಳು ಪೊಲೀಸ್‌ ವಶಕ್ಕೆ

Kundagola News: ಕುಂದಗೋಳ : ತಾಲೂಕಿನ ದೇವನೂರು ಗ್ರಾಮದ ಬೆಣ್ಣೆ ಹಳ್ಳದ ಹತ್ತಿರ ಇಸ್ಪೀಟ್ ಅಡ್ಡೆಯ ಮೇಲೆ ಕುಂದಗೋಳ ಠಾಣೆಯ ಪೊಲೀಸರು ದಾಳಿ ಮಾಡಿದ್ದು, 9 ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ. ದಾಳಿ ಕಾಲಕ್ಕೆ ದೇವನೂರು ಗ್ರಾಮದ ನಾಗರಾಜ, ಉಮೇಶ್‌, ಶಿವಾನಂದ್‌, ಅರುಣ್, ಈರಣ್ಣಗೌಡ, ಶಿವಪ್ಪ, ಮಾಬುಸಾಬ್, ಹಂಚಿನಾಳ...

ರಾಹುಲ್ ಗಾಂಧಿ ನೇತೃತ್ವದ ನ್ಯಾಯ ಯಾತ್ರೆ ವಿರುದ್ಧ ಎಫ್‌ಐಆರ್ ದಾಖಲು

National News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ನ್ಯಾಯ ಯಾತ್ರೆ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಅನುಮತಿ ಪಡೆದ ಮಾರ್ಗವನ್ನು ಬಿಟ್ಟು, ಬೇರೆ ಮಾರ್ಗದಿಂದ ಯಾತ್ರೆ ಹೊರಟಿದ್ದರ್ರೆ, ಅಸ್ಸಾ ಪೊಲೀಸರು, ನ್ಯಾಯ ಯಾತ್ರೆ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಸ್ಸಾಂನ ಜರ್ಹತ್ ನಗರದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನ್ಯಾಯ ಯಾತ್ರೆಯ ತಂಡ, ಯಾವ ಮಾರ್ಗದಿಂದ...

ಅಯೋಧ್ಯಾ ರಾಮಮಂದಿರ ಕಾರ್ಯಕ್ರಮ :ಗರ್ಭಗುಡಿಯಲ್ಲಿ ಪ್ರತಿಷ್ಠಾಪಿತನಾದ ರಾಮಲಲ್ಲಾ

National News: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ಕಾರ್ಯಕ್ರಮಗಳು ಶುರುವಾಗಿದ್ದು, ಇಂದು ರಾಮಲಲ್ಲಾ ಮೂರ್ತಿಯನ್ನು ಅಯೋಧ್ಯೆಯಲ್ಲಿ ಮೆರವಣಿಗೆ ಮಾಡಿ, ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲಾಗಿದೆ. ನಮ್ಮ ಮೈಸೂರಿನ ಅರುಣ್ ಯೋಗಿರಾಜ್ ಅವರ ತಂಡ, ಕೆತ್ತಿದ ರಾಮಲಲ್ಲಾ ಮೂರ್ತಿಯನ್ನು, ಪೂಜೆ ಮಾಡಿ, ಪದ್ಧತಿಪ್ರಕಾರವಾಗಿ, ಅಯೋಧ್ಯೆಯ ರಾಮಮಂದಿರ ಗುರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ. ಕ್ರೇನ್‌ನಲ್ಲಿ ಬಂದ ರಾಮಲಲ್ಲಾನನ್ನು ಚೆಂಡೂಹೂವಿನಿಂದ ಅಲಂಕರಿಸಲಾಗಿತ್ತು. ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ ಇನ್ನು 4...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img