https://www.youtube.com/watch?v=EDMRYtaze_Q
ಕರ್ನಾಟಕ ಟಿವಿ : ಕಾಂಗ್ರೆಸ್ ನಾಯಕ ವಯನಾಡ್ ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.. ಮೋದಿ ಹೆಜ್ಜೆಯನ್ನ ಹಿಂದಿಕ್ಕಿದ್ದಾರೆ. ಮುಂದೆ ನಿಂತು ಕೊರೊನಾ ವಿರುದ್ಧ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಅಂತ ೊತ್ತಾಯಿಸಿದ್ರು.. ಲಾಕ್ ಡೌನ್ ಫೇಲ್ ಆಗಿದೆ.. ಮೊದಲ ಬಾರಿ ಘೋಷಣೆ ಮಾಡಿದ ಲಾಕ್ ಡೌನ್ ಯಶಸ್ಸಿಯಾಗಿಲ್ಲ.. ಕಾರ್ಮಿಕರಿಗೆ...
ಕರ್ನಾಟಕ ಟವಿ : ಉತ್ತರಪ್ರದೇಶದಲ್ಲಿ 10 ಲಕ್ಷ ಸೋಂಕಿತರು ಇದ್ದಾರಾ..? ಹೀಗಂತ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳ್ತಿದ್ದಾರೆ. ಯಾಕಂದ್ರೆ, ಮಹಾರಾಷ್ಟ್ರದಿಂದ ಬಂದ 75%, ದೆಹಲಿಯಿಂದ ಬಂದ 50%, ಇತರ ರಾಜ್ಯಗಳಿಂದ ಬಂದ 25% ಜನರಿಗೆ ಸೋಂಕು ದೃಢಪಟ್ಟಿಗೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ರು. ಉತ್ತರಪ್ರದೇಶಕ್ಕೆ ದೆಹಲಿ ಹಾಗೂ ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನದಿಂದ...
ಕರ್ನಾಟಕ ಟಿವಿ : ಲಾಕ್ ಡೌನ್ ಹಿನ್ನೆಲೆ ಕೈಗಾರಿಕೋದ್ಯಮಿಗಳಿಗೆ ನಷ್ಟವಾಗಗಿದೆ. ಜೊತೆಗೆ ಚೀನಾದಿಂದ ಸಾವಿರಾರು ಕಂಪನಿಗಳು ಕಾಲ್ತೆಗೆಯುತ್ತಿವೆ ಅವರನ್ನ ಭಾರತಕ್ಕೆ ಆಕರ್ಷಣೆ ಮಾಡುವ ದೃಷ್ಟಿಯಿಂದ ಉತ್ತರ ಭಾರತದ ರಾಜ್ಯಗಳು ಸೇರಿದಂತೆ ಹತ್ತಕ್ಕೂ ಹೆಚ್ಚು ರಾಜ್ಯ ಸರ್ಕಾರಗಳು ಕಾರ್ಮಿಕರ ಹಕ್ಕುಗಳನ್ನ ಕಸಿದುಕೊಳ್ಳುವ ಕೆಲಸಕ್ಕೆ ಮುಂದಾಗಿವೆ. 3 ವರ್ಷಗಳ ಕಾಲ ಕಾರ್ಮಿಕರ ಬಹುತೇಕ ಹಕ್ಕುಗಳಿಗೆ ಉತ್ತರಪ್ರದೇಶ, ಪಂಜಾಬ್,...
ಕರ್ನಾಟಕ ಟಿವಿ : ದೇಶದ ಶೇಕಡ 60% ಜನರಿಗೆ ಹಣಕಾಸಿನ ನೆರವು ನೀಡುವಂತೆ ನೊಬೆಲ್ ಪುರಷ್ಕೃತ ಅಭಿಜಿತ್ ಬ್ಯಾನರ್ಜಿ ಸಲಹೆ ನೀಡಿದ್ದಾರೆ.. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಅಭಿಜಿತ್ ಕಡುಬಡವರ ಕೈಗೆ ಹಣ ನೀಡುವ ಮೂಲಕಸರ್ಕಾರ ಅವರಿಗೆ ನೆರವಾಗಬೇಕು ಅಂತ ಅಭಿಜಿತ್ ಒತ್ತಾಯಿಸಿದ್ದಾರೆ. ರಾಹುಲ್ ಗಾಂಧಿ ಕಳೆದೊಂದು...
ಕರ್ನಾಟಕ ಟಿವಿ : ಅಮಿತ್ ಶಾ ಅಂಡ್ ಟೀಂ ಅವಿನೇರವಾಗಿ ಎಷ್ಟೇ ಹಾವಳಿ ಇಟ್ರು ಕನಕಪುರ ಬಂಡೆ ಸ್ವಲ್ಪವೂ ಕಂಗಾಲಾಗಲೇ ಇಲ್ಲ.. ಡಿಕೆಶಿ ಎಂಟೆದೆ ಬಂಟನ ಧೈರ್ಯವನ್ನ ದೇಶದ ಮೋದಿ ವಿರೋಧಿಗಳೆಲ್ಲಾ ಕೊಂಡಾಡಿದ್ದಾರೆ.. ಸೋನಿಯಾ, ರಾಹುಲ್ ಕೂಡ ಡಿಕೆಶಿ ತಾಕತ್ತು ಕಂಡು ಹೌದೌದು ಎಂದಿದ್ದಾರೆ.. ಇಷ್ಟೆಲ್ಲಾ ಶಕ್ತಿಶಾಲಿ ಶಿವಕುಮಾರ್ ಇನ್ನೇನೋ ಕೆಪಿಸಿಸಿ ಅಧ್ಯಕ್ಷರಾಗೇ ಬಿಟ್ರು...
ದೆಹಲಿ: ಅಯೋಧ್ಯ ರಾಮಜನ್ಮಭೂಮಿ-ಬಾಬ್ರಿ ಮಸೀದಿ
ಭೂವಿವಾದ ಕುರಿತಂತೆ ಸುಪ್ರೀಂಕೋರ್ಟ್ ನೀಡುವ ತೀರ್ಪಿನ ಬಗ್ಗೆ ಯಾವುದೇ ರೀತಿಯ ವಿವಾದಾಸ್ಪದ ಹೇಳಿಕೆ
ನೀಡಬಾರದೆಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಪಕ್ಷದ ಮುಖಂಡರಿಗೆ
ಆದೇಶಿಸಿದ್ದಾರೆ.
ತೀರ್ಪಿನ ಬಗ್ಗೆ ಪಕ್ಷದ ಧೋರಣೆ ಅನುಸರಿಸುವಂತೆ
ಉತ್ತರಪ್ರದೇಶ ಕಾಂಗ್ರೆಸ್ ನಾಯಕರಿಗೆ ಸೂಚಿಸಿದ್ದಾರೆ. ಪಕ್ಷದ ಅಭಿಪ್ರಾಯ ಹೊರಬೀಳುವವರೆಗೂ ಯಾವುದೇ
ಬಹಿರಂಗ ಹೇಳಿಕೆ ನೀಡಬಾರದು ಎಂದು ತಿಳಿಸಿದ್ದಾರೆ.ಪ್ರತಿಯೊಬ್ಬರೂ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ
ತೀರ್ಮಾನಕ್ಕೆ...
ಕಣಿವೆ ರಾಜ್ಯ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಗ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಡೆಗೂ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿದ್ದಾರೆ. ಆರ್ಟಿಕಲ್ 370 ರದ್ದತಿ ವಿಚಾರವಾಗಿ, ಮೋದಿ ಸರ್ಕಾರದ ಈ ನಿರ್ಧಾರಕ್ಕೆ ಆಕ್ಷೇಪವೆತ್ತಿ ಇಂದು ರಾಹುಲ್ ಟ್ವೀಟ್ ಮಾಡಿದ್ದಾರೆ. ಜಮ್ಮು ಕಾಶ್ಮೀರವನ್ನು ಇಬ್ಭಾಗ ಮಾಡುವುದರಿಂದ, ಜನಪ್ರತಿನಿಧಿಗಳನ್ನ ಬಂಧಿಸುವುದರಿಂದ ಹಾಗೂ ನಮ್ಮ ಸಂವಿಧಾನವನ್ನ...
ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಉಂಟಾಗಿರುವ ಬಿಕ್ಕಟ್ಟಿಗೆ ಬಿಜೆಪಿ ಕಾರಣ ಅಂತ ಆರೋಪಿಸಿ ಸಂಸತ್ ಭವನದೆದುರು ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಪ್ರತಿಭಟನೆ ನಡೆಸಿದ್ರು.
ಕರ್ನಾಟದಲ್ಲಿ ದೋಸ್ತಿ ಸರ್ಕಾರವನ್ನು ಪತನಗೊಳಿಸೋ ನಿಟ್ಟಿನಲ್ಲಿ ಬಿಜೆಪಿ ಕುತಂತ್ರ ಮಾಡಿ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಸೆಳೆದು ಕುತಂತ್ರ ಮಾಡಿದೆ. ಇದು ಪ್ರಜಾಪ್ರಭುತ್ವ ವಿರೋಧಿ...
ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ರಾಹುಲ್ ಗಾಂಧಿ ರಾಜ್ಯ ಸರ್ಕಾರದ ಬಿಕ್ಕಟ್ಟನ್ನು ವಿರೋಧಿಸಿ ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿದ್ದು ಕಂಡುಬಂತು.
ರಾಜ್ಯ ಮೈತ್ರಿ ಸರ್ಕಾರವನ್ನು ಪತನಗೊಳಿಸೋ ನಿಟ್ಟಿನಲ್ಲಿ ಬಿಜೆಪಿ ಕೈವಾಡವಿದೆ ಅಂತ ಆರೋಪಿಸಿರೋ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಸಂಸತ್ ನಲ್ಲಿ ಮೊದಲ ಬಾರಿಗೆ ಘೋಷಣೆ ಕೂಗಿದ್ರು. ಸಂಸತ್ ನೊಳಗೆ ಪೋಸ್ಟರ್ ಹಿಡಿದಿದ್ದ...
ಗುಜರಾತ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಮಾಜಿ ಅಧ್ಯಕ್ಷ , ಸಂಸದ ರಾಹುಲ್ ಗಾಂಧಿ ಇಂದು ಅಹಮದಾಬಾದ್ ಕೋರ್ಟ್ ಗೆ ಹಾಜರಾಗಲಿದ್ದಾರೆ.
ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಕಳೆದ ಏಪ್ರಿಲ್ ನಲ್ಲಿ ಮಧ್ಯಪ್ರದೇಶದಲ್ಲಿ ರಾಹುಲ್ ಗಾಂಧಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ...