Saturday, May 9, 2026

Rahul Gandhi

ಹೋಮ್ ನರ್ಸ್ ಕೆಲಸಕ್ಕೆ ಬಂದು 6 ಲಕ್ಷದ ಚಿನ್ನ ಕದ್ದ ಕಳ್ಳಿ ಅರೆಸ್ಟ್..

Hubballi News: ಹುಬ್ಬಳ್ಳಿ: ಹೋಮ್ ನರ್ಸ್ ಕೆಲಸಕ್ಕೆ ಬಂದು ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರದ ಬಳೆಗಳನ್ನು ಕದ್ದು ಪರಾರಿಯಾಗಿದ್ದ ಚಾಲಕಿ ಕಳ್ಳಿಯನ್ನು ಬಂಧನ ಮಾಡುವಲ್ಲಿ ವಿದ್ಯಾನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಜಾಹ್ನವಿ ಎಂಬ ಮಹಿಳೆಯು ನಗರದ ವಿದ್ಯಾನಗರ ಲಿಂಗರಾಜನಗರದ ಶಿವಾನಂದ ಕೊಟ್ಟರಶೆಟ್ಟರ್ ಇವರ ಮನೆಯಲ್ಲಿ ವಯಸ್ಸಾದ ತಾಯಿಯನ್ನು ನೋಡಿಕೊಳ್ಳಲು ಹೋಮ್ ನರ್ಸ್ ಕೆಲಸಕ್ಕೆ ಬಂದು...

ಕೇಂದ್ರದ ಅನುದಾನ ವಿಚಾರದಲ್ಲಿ ತಾರತಮ್ಯವಾಗಿದೆ: ಸಿಟಿ ರವಿ ಹೇಳಿಕೆಗೆ ಸಂತೋಷ್ ಲಾಡ್ ತಿರುಗೇಟು

Hubballi Political News: ಹುಬ್ಬಳ್ಳಿ: ಕೇಂದ್ರದ ಅನುದಾನ ವಿಚಾರದಲ್ಲಿ ತಾರತಮ್ಯವಾಗಿದೆ. ಆ ಬಗ್ಗೆ ಚರ್ಚೆ ಮಾಡಲಿ ಎಂದು ಮಾಜಿ ಸಚಿವ ಸಿಟಿ.ರವಿ ಹೇಳಿಕೆಗೆ ಸಚಿವ ಸಂತೋಷ್ ಲಾಡ್ (Santosh Lad) ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2014 ರಲ್ಲಿ 55 ಲಕ್ಷ ಕೋಟಿ‌ ರೂ. ಇದ್ದ ಸಾಲ ಇಂದು 205 ಲಕ್ಷ...

ಶೋಕಿ ಮಾಡಲು ಬೈಕ್ ಕಳ್ಳತನ ಮಾಡುತ್ತಿದ್ದ ಕಿಲಾಡಿ ಕಳ್ಳ ಶಂಕರ್ ಕಂಬಿ ಹಿಂದೆ

Hubballi News: ಹುಬ್ಬಳ್ಳಿ : ಹೀಗೆ ಫೋಟೋದಲ್ಲಿ ಮಳ್ಳನ ಹಾಗೆ ಕಾಣುತ್ತಿರೋ ಈತನ ಹೆಸರು ಶಂಕರ. ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ನಿವಾಸಿ. ಶೋಕಿಲಾಲ ಆಗಿದ್ದ ಶಂಕರ, ಕಷ್ಟ ಪಟ್ಟು ದುಡಿಯದೆ ದುಡ್ಡು ಗಳಿಸುವ ಸಲುವಾಗಿ ಬೈಕ್‌ ಕಳ್ಳತನಕ್ಕೆ ಇಳಿದಿದ್ದ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಿಂದ ಮೊದಲು ಕದ್ದ ಬೈಕ್ ನಿಂದ ಕೈತುಂಬಾ ದುಡ್ಡು ಬಂದ...

ಅರ್ಥಪೂರ್ಣವಾಗಿ ಜಾನಪದ ಸಂಶೋಧನ ಕೇಂದ್ರದಿಂದ ಸಂಕ್ರಾಂತಿ ಹಬ್ಬ ಆಚರಣೆ

Hubballi News: ಹೊಸ ವರ್ಷ ಆರಂಭದ ಮೊದಲ ಹಬ್ಬ ರೈತರಿಗೆ ಸುಗ್ಗಿಯ ಹಬ್ಬವೆಂದೇ ಕರೆಯಿಸಿಕೊಳ್ಳುವ ಸಂಕ್ರಮಣ ಹಬ್ಬವನ್ನು ಪೇಡಾ ನಗರಿ ಧಾರವಾಡಲ್ಲಿ‌ ಅತ್ಯಂತ ಸಡಗರ ಸಭ್ರಮದಿಂದ ಆಚರಣೆ ಮಾಡಲಾಯಿತು. ‌ ನಗರದ ರಂಗಾಯಣ ಆವರಣದಲ್ಲಿ‌, ಜಾನಪದ ಸಂಶೋಧನ ಕೇಂದ್ರದ ವತಿಯಿಂದ ಸಂಕ್ರಾಂತಿ ಹಬ್ಬವನ್ನು ವಿಶಿಷ್ಟವಾಗಿ ಆಚರಣೆ ಮಾಡಲಾಯಿತು. ಉತ್ತರ ಕರ್ನಾಟಕ ಭಾಗದಲ್ಲಿ ವಿಶೇಷ ಅಡುಗೆ ಮಾಡಿಕೊಂಡು...

ಸಿಲಿಂಡರ್ ಸ್ಪೋಟಗೊಂಡು ಒಂದೇ ಕುಟುಂಬದವರಿಗೆ ಸೇರಿದ 5 ಮನೆಯ ಗೋಡೆ ಕುಸಿತ..

Yalahanka News: ಯಲಹಂಕ: ಸಿಲಿಂಡರ್ ಸ್ಪೋಟಗೊಂಡು ಮನೆಗೋಡೆ ಕುಸಿದ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ. ಯಲಹಂಕದ ಲಾಲ್‌ಬಹದ್ದೂರ್ ಶಾಸ್ತ್ರಿ ನಗರದಲ್ಲಿ ಈ ಘಟನೆ ನಡೆದಿದ್ದು, ಬೆಳಿಗ್ಗೆ 7ವರೆಗೆ ಸಿಲಿಂಡರ್ ಬ್ಲಾಸ್ಟ್ ಆಗಿದೆ. ಈ ಘಟನೆಯಲ್ಲಿ ಒಂದೇ ಕುಟುಂಬಕ್ಕೆ ಸೇರಿದ 5 ಮನೆಯ ಗೋಡೆ ಕುಸಿತಗೊಂಡಿದೆ. ಆರು ಜನರಿಗೆ ಗಂಭೀರ ಗಾಯವಾಗಿದ್ದು, ತೀವ್ರಗಾಯಗೊಂಡ ಇಬ್ಬರನ್ನು ಯಲಹಂಕ ಸರ್ಕಾರಿ ಆಸ್ಪತ್ರಗೆ ದಾಖಲಿಸಲಾಗಿದೆ....

“ನಿರೀಕ್ಷೆ ಎಂಬಂತೆ ರಾಮ ಹನುಮರ ಬಾಂಧವ್ಯಕ್ಕೆ ಕನ್ನಡದ ನಂಟಿದೆ, ಕರುನಾಡ ಕಂಪಿದೆ”

National News: ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ರಾಮಲಲ್ಲಾನ ಮೂರ್ತಿಯನ್ನೇ ಪ್ರಾಣಪ್ರತಿಷ್ಠಾಪನೆಗೆ ಫೈನಲ್ ಮಾಡಿದ್ದು, ಕನ್ನಡಿಗರ ಸಂಕ್ರಾಂತಿ ಸಂಭ್ರಮವನ್ನು ದುಪ್ಪಟ್ಟು ಮಾಡಿದೆ. ಈ ವಿಷಯಕ್ಕಾಗಿ ಹಲವು ರಾಜಕೀಯ ಗಣ್ಯರು ಟ್ವೀಟ್ ಮಾಡುವ ಮೂಲಕ, ಅರುಣ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿರುವ...

ಬಿಡದಿ ಫಾರ್ಮ್‌ಹೌಸ್‌ನಲ್ಲಿ ಕುಟುಂಬಸ್ಥರೊಂದಿಗೆ ಹೆಚ್.ಡಿ.ಕುಮಾರಸ್ವಾಮಿ ಸಂಕ್ರಾಂತಿ ಸಂಭ್ರಮ

Political News: ಇಂದು ನಾಡಿನೆಲ್ಲೆಡೆ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಸಂಭ್ರಮದಿಂದ, ಕುಟುಂಬಸ್ಥರ ಜೊತೆ ಸಂಕ್ರಾಂತಿ ಸೆಲೆಬ್ರೇಟ್ ಮಾಡಿದ್ದಾರೆ. ಬಿಡದಿಯ ತೋಟದ ಮನೆಯಲ್ಲಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಅವರ ಮಗ ನಿಖಿಲ್ ಕುಮಾರ್ ಸ್ವಾಮಿ, ರೇವತಿ ನಿಖಿಲ್, ಪುತ್ರ ಅವ್ಯಾನ್ ದೇವ್ ಇವರೆಲ್ಲರೂ ಸೇರಿ, ಬಿಡದಿಯ ಮನೆಯಲ್ಲಿ ಸಂಕ್ರಾಂತಿ ಹಬ್ಬ...

ಇಂಡಿಯಾ ಘಟಬಂಧನದ ಅಸ್ತಿತ್ವ ಎಲ್ಲಿದೆ..? ತೋರಿಸೋಕಷ್ಟೆ ಇದೆ: ಪ್ರಹ್ಲಾದ್ ಜೋಶಿ ವ್ಯಂಗ್ಯ..

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಾಡಿನ ಜನತೆಗೆ ಸಂಕ್ರಾಂತಿ ಶುಭಾಶಯ ತಿಳಿಸಿದ್ದಾರೆ. ಎಳ್ಳು ಬೆಲ್ಲ ತೆಗೆದುಕೊಂಡು ಒಳ್ಳೊಳ್ಳೆ ಮಾತನಾಡೋಣ. ದೇಶಾದ್ಯಂತ ರಾಮ ಮಂದಿರ ಸಂಭ್ರಮ ಮುಗಿಲು ಮುಟ್ಟುತ್ತಿದೆ. ಸಮೀಪದ ದೇವಸ್ಥಾನಗಳಲ್ಲಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಪ್ರಧಾನ ಮಂತ್ರಿ ಕರೆ ನೀಡಿದ್ದಾರೆ. ಇದಕ್ಕೆ ಲಕ್ಷಾಂತರ ದೇವಸ್ಥಾನಗಳಲ್ಲಿ ಈ ಕಾರ್ಯಕ್ರಮ ನಡೀತಾ...

ಅನಂತ್ ಕುಮಾರ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ: ಬಿ.ವೈ.ವಿಜಯೇಂದ್ರ

Political News: ಅನಂತ್ ಕುಮಾರ್ ಹೆಗಡೆ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಅನಂತ್‌ ಕುಮಾರ್ ಹೆಗಡೆ ಹೇಳಿಕೆಗೂ, ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿದ್ದಾರೆ. ಯಾರೇ ಹೇಳಿಕೆ ಕೊಡುವುದಿದ್ದರೂ, ಆ ಹೇಳಿಕೆ ಗಂಭೀರವಾಗಿರಬೇಕು. ಸಮಾಜ ಒಪ್ಪುವಂತೆ ಮಾತಾಡಬೇಕು. ಅನಂತ್ ಕುಮಾರ್ ಹೆಗಡೆ ಅವರ...

ಸಂಕ್ರಾಂತಿಗೆ ಕನ್ನಡದಲ್ಲೇ ವಿಶ್ ಮಾಡಿದ ಪ್ರಧಾನಿ ಮತ್ತು ಕೇಂದ್ರ ಸಚಿವರು

Political News: ಇಂದು ದೇಶದೆಲ್ಲೆಡೆ ಸಂಕ್ರಾಂತಿ ಹಬ್ಬವನ್ನು ಸಂಭರ್ಮದಿಂದ ಆಚರಿಸಲಾಗುತ್ತಿದೆ. ಕರ್ನಾಟಕದಲ್ಲಿ, ತೆಲಂಗಾಣ, ಹೈದರಾಬಾದ್‌ನಲ್ಲಿ ಸಂಕ್ರಾಂತಿ ಹಬ್ಬವನ್ನು ಆಚರಿಸುತ್ತಿದ್ದರೆ, ಉತ್ತರ ಭಾರತೀಯರು ಬೀಹು, ಲೋರಿ ಎಂದು ಸಂಕ್ರಾಂತಿ ಹಬ್ಬವನ್ನು ಆಚರಿಸುತ್ತಾರೆ. ಹಾಗಾಗಿ ಪ್ರಧಾನನಿ ನರೇಂದ್ರ ಮೋದಿ ದೇಶದ ಎಲ್ಲ ಜನರಿಗೂ ತಮ್ಮದೇ ರೀತಿಯಲ್ಲಿ ವಿಶ್ ಮಾಡಿದ್ದು, ಕನ್ನಡಿಗರಿಗೆ, ಕನ್ನಡದಲ್ಲೇ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ. ಪವಿತ್ರ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img