Saturday, May 9, 2026

Rahul Gandhi

‘ನಮ್ಮ ಗ್ಯಾರಂಟಿ ಕಾಪಿ ಮಾಡಿ, ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ. ಬಿಜೆಪಿಯವರು ಅಷ್ಟು ನಿರ್ಲಜ್ಜರಾಗಿದ್ದಾರೆ’

Political News: ಇಂದು ಸಿಎಂ ಸಿದ್ದರಾಮಯ್ಯ, KPCC ವತಿಯಿಂದ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದರು. 4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ BJPಯವರೇ ಹೆಚ್ಚಿದ್ದಾರೆ. ನಾವು 59 ಸಾವಿರ ಕೋಟಿ ವಾರ್ಷಿಕ ವೆಚ್ಚ...

‘ಅಯೋಧ್ಯೆ ಕಾರ್ಯಕ್ರಮದ ಆಹ್ವಾನ ತಿರಸ್ಕರಿಸುವುದಕ್ಕೆ ಕಾಂಗ್ರೆಸ್ ನೀಡಿರುವ ಕಾರಣವೇ ಹಾಸ್ಯಾಸ್ಪದ’

Political News: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಬರಲು ಕಾಂಗ್ರೆಸ್ ಸರ್ಕಾರ ನಿರಾಕರಿಸಿದ್ದು, ಗೌರವಯುತವಾಗಿ ಕಾರ್ಯಕ್ರಮದಿಂದ ದೂರ ಉಳಿಯುತ್ತೇವೆ ಎಂದು ಅಧಿಕೃತವಾಗಿ ಪ್ರಕಟಣೆ ಹೊರಡಿಸಿದೆ. ಈ ಬಗ್ಗೆ ಬಿಜೆಪಿ ನಾಯಕ ಸುನೀಲ್ ಕುಮಾರ್ ಟ್ವೀಟ್ ಮಾಡಿ, ಕಿಡಿ ಕಾರಿದ್ದಾರೆ. ಅಯೋಧ್ಯೆ ಕಾರ್ಯಕ್ರಮದ ಆಹ್ವಾನ ತಿರಸ್ಕರಿಸುವುದಕ್ಕೆ ಕಾಂಗ್ರೆಸ್ ನೀಡಿರುವ ಕಾರಣವೇ ಹಾಸ್ಯಾಸ್ಪದ. ಅಪೂರ್ಣ ಕಟ್ಟಡದ ಉದ್ಘಾಟನೆಗೆ ಬರುವುದಿಲ್ಲ...

ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಿಂದ ದೂರ ಉಳಿಯಲು ಕಾಂಗ್ರೆಸ್ ನಿರ್ಧಾರ

National Political News: ಜನವರಿ 22ರಂದು ನಡೆಯುವ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ನಾವು ಹೋಗುವುದಿಲ್ಲವೆಂದು ಕಾಂಗ್ರೆಸ್‌ನ ಕೆಲವು ನಾಯಕರು ಸ್ಪಷ್ಟನೆ ನೀಡಿದ್ದಾರೆ. ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿ, ಹಲವರು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗದಿರಲು ನಿರ್ಧರಿಸಿದ್ದಾರೆ. ಅಯೋಧ್ಯೆ ಸಮಾಾರಂಭಕ್ಕೆ ಕೆಲವೇ ಕೆಲವು ಕಾಂಗ್ರೆಸ್ ನಾಯಕರನ್ನು ಬಿಜೆಪಿ ಆಹ್ವಾನಿಸಿತ್ತು. ಸೋನಿಯಾ ಗಾಂಧಿ, ಅಧಿರಂಜನ್ ಮತ್ತು...

‘ಮಾರ್ಚ್ ಒಳಗೆ ಎಲ್ಲಾ ಶಾಸಕರಿಗೆ 25 ಕೋಟಿ ರೂ.ಗಳ ಕೆಲಸ ನೀಡಲು ಸೂಚಿಸಿದ್ದೇನೆ’

Political News: ಸಿಎಂ ಸಿದ್ದರಾಮಯ್ಯ ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಪಾಲ್ಗೊಂಡು, ಮಾತನಾಡಿದ್ದು, ಬಿಜೆಪಿ ವಿರುದ್ಧ ಹರಿದಾಯ್ದಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ನಾವು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ್ದರೂ, ಈವರೆಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ, ಅವರು ಸಭೆ...

‘ಮುಂದಿನ ಪ್ರಧಾನಿ ನರೇಂದ್ರ ಮೋದಿಯವರೇ, ಇಲ್ಲದಿದ್ದರೆ ದೇಶ ಛಿದ್ರ ಛಿದ್ರ ಆಗಲಿದೆ’

Political News: ಹುಬ್ಬಳ್ಳಿ: ಮುಂದಿನ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಲಿದ್ದು, ಅವರು ಆಗದಿದ್ದರೇ ದೇಶ ಛಿದ್ರ ಛಿದ್ರ ಆಗಲಿದೆ ಎಂದು ಮಾಜಿ ಸಚಿವ ಎ.ರಾಮದಾಸ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನ, ಚಿನ್ನಾದಂತಹ ದೇಶಗಳು ಭಾರತದಲ್ಲಿ ನುಸುಳುವ ಯತ್ನ ನಡೆಸುತ್ತಿದ್ದಾರೆ. ಈ ವೇಳೆ ದೇಶವನ್ನು ಸುರಕ್ಷಿತವಾಗಿರಲು ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮುಂದುವರೆಯಬೇಕೆಂದರು. ದೇಶ...

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಮಠದಲ್ಲಿ ಭ್ರಷ್ಟಾಚಾರ ಆರೋಪ ಟ್ರಸ್ಟ್ ನ ವಿರುದ್ಧ ಭುಗಿಲೆದ್ದ ಭಕ್ತರ ಅಕ್ರೋಶ

Hubballi News: ಹುಬ್ಬಳ್ಳಿ: ಇಷ್ಟು ದಿನ ಪವಾಡ, ಭಕ್ತಿ, ದಾಸೋಹ, ಆಧ್ಯಾತ್ಮಿಕ ಪರಂಪರೆಯ ಬಗ್ಗೆ ಚಿರಪರಿಚಿತವಾಗಿದ್ದು, ಸಿದ್ಧಾರೂಢ ಮಠದಲ್ಲಿ ಈಗ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಮಠದ ಪಾಕಶಾಲೆ ಮೇಲೆ ಅಳವಡಿಸಿದ ಸೋಲಾರ್ ಪ್ಯಾನೆಲ್ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎನ್ನಲಾಗಿದೆ. 30 ವರ್ಷಗಳ ನಂತರ ಶ್ರೀ ಮಠದ ಅಜೀವ ಪೋಷಕರು, ಆಶ್ರಯದಾತರು ಸದಸ್ಯರ ಸಭೆಯಲ್ಲಿ ಭಕ್ತರು...

‘ಇದು ಜೋಶಿ ಘನತೆ, ಗೌರವಕ್ಕೆ ತಕ್ಕುದಲ್ಲ. ಅವರು ತಮ್ಮ ಮಾತು ವಾಪಸ್ ಪಡೆಯಬೇಕು’

Political News: ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ‌ಸಂಯೋಜಕರಾಗಿ ನೇಮಕ ಹಿನ್ನೆಲೆ, ಸಂಯೋಜಕರಾದ ಬಳಿಕ ಸಚಿವ ಸಂತೋಷ ಲಾಡ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಧಾರವಾಡ ಕ್ಷೇತ್ರದ ಸಂಯೋಜಕ ಜವಾಬ್ದಾರಿ ಕೊಟ್ಟಿದ್ದಾರೆ. ಕಾರ್ಯಕರ್ತರನ್ನು ಸಂಘಟಿಸುವ ಕೆಲಸ ಮಾಡುತ್ತೇವೆ. ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಿಳಿ ಸುತ್ತೇವೆ. ಮನೆ ಮನೆಗೆ ಹೋಗಿ ನಮ್ಮ ಕಾರ್ಯಕ್ರಮಗಳ ಬಗ್ಗೆ ಹೇಳುತ್ತೇವೆ. 2013-2018ರ ಅವಧಿಯ...

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜೀನಾಮೆಗೆ ಕಾಂಗ್ರೆಸ್‌ ಪಟ್ಟು

Political News: ಧಾರವಾಡ: ಸಿದ್ದರಾಮಯ್ಯನವರ ಸರ್ಕಾರವನ್ನು ಐಸಿಸ್ ಗೆ ಹೋಲಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿರುದ್ಧ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಮುಖಂಡರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜೋಶಿ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ...

ಲೋಕಸಭಾ ಚುನಾವಣೆ ಸಲುವಾಗಿ ಬಿಜೆಪಿ ರಾಮಮಂದಿರ ಗಿಮಿಕ್: ಮಮತಾ ಬ್ಯಾನರ್ಜಿ

National Political News: ಮುಂದೆ ಲೋಕಸಭೆ ಚುನಾವಣೆ ಬರುತ್ತದೆ. ಚುನಾವಣೆಯಲ್ಲಿ ಗೆಲುವು ಸಾಧಿಸಲು, ಪ್ರದಾನಿ ಮೋದಿ, ರಾಮಮಂದಿರ ಗಿಮಿಕ್ ನಡೆಸಲು ಹೊರಟಿದ್ದಾರೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಬಿಜೆಪಿ ಇತರ ಸಮುದಾಯವನ್ನು ಒಡೆಯುವ ಮತ್ತು ಕಡೆಗಣಿಸುವ ಕಾರ್ಯ ಮಾಡಬಾರದು. ನಾನು ಅಲ್ಲಾಾಹನ ಮೇಲೆ ಪ್ರತಿಜ್ಞೆ ಮಾಡಿ ಹೇಳುತ್ತೇನೆ, ನಾನು ಇದುವರೆಗೂ ಹಿಂದೂ-ಮುಸ್ಲಿಂ...

ರಾಮಮಂದಿರ ಉದ್ಘಾಟನೆ ದಿನ ಉತ್ತರಪ್ರದೇಶದಲ್ಲಿ ಶಾಲಾ ಕಾಲೇಜುಗಳಿಗೆ ರಜೆ

National news: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ, ಉತ್ತರಪ್ರದೇಶದ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಈ ಬಗ್ಗೆ ಮಾತನಾಡಿದ್ದು, ಜನವರಿ 22ರಂದು ಉತ್ತರಪ್ರದೇಶದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದು ಅಲ್ಲದೇ, ರಾಜ್ಯಾದ್ಯಂತ ಅಂದು ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದಿದ್ದಾರೆ. ಅಲ್ಲದೇ, ಈ ದಿನ ಸರ್ಕಾರಿ ಕಟ್ಟಡಗಳಿಗೆ ಚಂದವಾಗಿ ಅಲಂಕರಿಸಬೇಕು. ಪಟಾಕಿ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img