Saturday, May 9, 2026

Rahul Gandhi

‘ನೀವೇ ದೇವಸ್ಥಾನ ಕಟ್ಟಿ, ನೀವೇ ಪೂಜೆ ಮಾಡಿ. ದೇವರು ದೇವಸ್ಥಾನದಲ್ಲಿ ಮಾತ್ರ ಇದ್ದಾನೆ ಎನ್ನುವುದು ಸರಿಯಲ್ಲ’

Political News: ಸಿಎಂ ಸಿದ್ದರಾಮಯ್ಯ ಇಂದು ಸವಿತಾ ಸಮಾಜವು ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲೇಖಕ ಡಾ.ಎಂ.ಎಸ್.ಮುತ್ತುರಾಜ್ ಅವರ "ಮಂಗಳವಾದ್ಯ" ಕಾದಂಬರಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ನಟರಾಗಿ ಜನಪ್ರಿಯತೆಗಳಿಸಿರುವ ಎಂ.ಆರ್.ಮುತ್ತುರಾಜ್ ಅವರು ಬಹುಮುಖ ಪ್ರತಿಭೆ. ವೃತ್ತಿ ಘನತೆಯನ್ನು ಕಾಪಾಡುವ ವ್ಯಕ್ತಿತ್ವ. ಇವರು ಕಾಯಕ ಜೀವಿ. ಪ್ರತಿಯೊಬ್ಬರೂ ಘನತೆಯಿಂದ ಕಾಯಕ ಮಾಡಬೇಕು. ಇದನ್ನೇ ಬಸವಣ್ಣನವರು ಕಾಯಕವೇ ಕೈಲಾಸ ಎಂದು...

ಮಹಿಳೆಯರ ಸ್ನಾನದ ವೀಡಿಯೋ ಮಾಡುತ್ತಿದ್ದ ಸೈಕೋಗೆ ಸಾರ್ವಜನಿಕರಿಂದ ಸಿಕ್ತು ಬಿಸಿ ಬಿಸಿ ಕಜ್ಜಾಯ

Political News: ಹುಬ್ಬಳ್ಳಿ: ಸ್ನಾನ ಮಾಡುತ್ತಿದ್ದ ಮಹಿಳೆಯರ ವೀಡಿಯೋ ಮಾಡುತ್ತಿದ್ದವನಿಗೆ ಜನರೇ ಹಿಡಿದು ಒದೆ ಕೊಟ್ಟಿದ್ದು, ಲೈಟ್ ಕಂಬಕ್ಕೆ ಕಟ್ಟಿ ಹಾಕಿ, ಚೆನ್ನಾಗಿ ಗೂಸಾ ಕೊಟ್ಟಿದ್ದಾರೆ. ಹುಬ್ಬಳ್ಳಿಯ ಲೋಹಿಯಾ ನಗರದಲ್ಲಿ ಈ ಘಟನೆ ನಡೆದಿದ್ದು, ಗಣೇಶ ಪೇಟೆಯ ನಿವಾಸಿ, ಲಾಡ್ ಸಾಬ್ ಎಂಬುವವ ಸ್ನಾನ ಮಾಡುತ್ತಿದ್ದ ಮಹಿಳೆಯರ ವೀಡಿಯೋ ಮಾಡುತ್ತಿದ್ದ. ಈತ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದು,...

‘ಹೌದಪ್ಪಾ.. ನೀವ್ ಎಲ್ಲಿ ಅಕ್ಕಿ ಕೊಟ್ಟಿದ್ದೀರಿ..? ಸುಳ್ಳು ಹೇಳೋರಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲ’

Hubballi Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಮ ಮಂತ್ರಾಕ್ಷತೆ ಬಗ್ಗೆ ಕಾಂಗ್ರೆಸ್ ಹೇಳಿಕೆ ನೀಡಿದ್ದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಮಂತ್ರಾಕ್ಷತೆ ನಾವು ಕೊಡುತ್ತಿದ್ದೇವೆ. ಇದರ ವಿವಾದವನ್ನು ಕಾಂಗ್ರೆಸ್ ಮಾಡ್ತಿದೆ. ನಮಗೆ ರಾಮಮಂದಿರ ಉದ್ಘಾಟನೆ ಸಂಪನ್ನವಾಗಬೇಕು. ನಮ್ಮ ಅಕ್ಕಿ ತಗೊಂಡು ಮಂತ್ರಾಕ್ಷತೆ ಅಂತಾರೆ. ಹೌದಪ್ಪಾ ನೀವ ಎಲ್ಲಿ ಅಕ್ಕಿ ಕೊಟ್ಟಿದ್ದೀರಿ..? ಸುಳ್ಳು ಹೇಳೋರಿಗೆ...

ಸಿದ್ದರಾಮಯ್ಯ ಆಡಳಿತವನ್ನು ಐಸಿಸ್ ಆಡಳಿತಕ್ಕೆ ಹೋಲಿಕೆ: ಜೋಶಿ ವಿರುದ್ಧ ಸಂತೋಷ್ ಲಾಡ್‌ ಆಕ್ರೋಶ

Political News: ಧಾರವಾಡ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ 4 ಸಲ ಸಂಸದರಾಗಿ ಕೇಂದ್ರದಲ್ಲಿ ಮಂತ್ರಿಯಾಗಿದ್ದಾರೆ. ಪ್ರಬುದ್ಧ ಧಾರವಾಡ ಕ್ಷೇತ್ರವನ್ನು ಅವರು ಪ್ರತಿನಿಧಿಸುತ್ತಿದ್ದಾರೆ. ಹೀಗೆ ಮಾತನಾಡುವುದು ಸರಿಯಲ್ಲ. ಕೂಡಲೇ ತಮ್ಮ ಹೇಳಿಕೆಯನ್ನ ಹಿಂಪಡೆದು ಸಿಎಂ ಸಿದ್ದರಾಮಯ್ಯರವರ ಬಳಿ ಕ್ಷಮೆ ಕೇಳಲಿ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಆಡಳಿತವನ್ನು ಐಸಿಸ್...

ಬಿಜೆಪಿ ಅನಾಗರಿಕ ವರ್ತನೆ”- ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಧಾರವಾಡದಲ್ಲಿ ಪ್ರತಿಭಟನೆ

Political News: ಧಾರವಾಡ: ಭಾರತೀಯ ಜನತಾ ಪಕ್ಷದ ಮುಖಂಡರು ಮುಖ್ಯಮಂತ್ರಿ ಸಿದ್ಧರಾಮಯ್ಯನವರ ವಿರುದ್ಧ ಅಸಂವಿಧಾನಕವಾಗಿ ಹಾಗೂ ಅನಾಗರಿಕವಾಗಿ ವರ್ತನೆ ಮಾಡುತ್ತಿದ್ದಾರೆಂದು ಆರೋಪಿಸಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆಯನ್ನ ಹಮ್ಮಿಕೊಂಡಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್ ಮಹಾನಗರ ಹಾಗೂ ಗ್ರಾಮೀಣ ಅಧ್ಯಕ್ಷರು, ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಮನವಿ… ಜಿಲ್ಲಾಧಿಕಾರಿ ಕಚೇರಿ...

‘ನಾನಂತೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ನನಗೆ ಟಿಕೆಟ್ ಕೊಡುವ ಬಗ್ಗೆ ಚರ್ಚೆ ಆಗಿಲ್ಲ’

Political News:ಧಾರವಾಡ: ನಾನಂತೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನಗೆ ಟಿಕೆಟ್ ಕೊಡುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದಾರೆ. ಹೀಗಾಗಿ ಅವರಿಗೆ ಲೋಕಸಭಾ ಟಿಕೆಟ್ ನೀಡುವ ಬಗ್ಗೆ ಕಾಂಗ್ರೆಸ್ನಲ್ಲಿ ಚರ್ಚೆಗಳು ನಡೆದಿವೆ ಎನ್ನುವ ಸುದ್ದಿ ಹರಿದಾಡುತ್ತಿವೆ. ಇದರ ಮಧ್ಯೆ ಇದೀಗ ಸ್ವತಃ ಜಗದೀಶ...

‘ಸರ್ಕಾರದ ಹಿಂದೂ ವಿರೋಧಿ ಧೋರಣೆ ಅತೀ ಆಯ್ತು. ಹೀಗೆ ಮಾಡಿದ್ರೆ ರಾಜ್ಯಾದ್ಯಂತ ಹೋರಾಟ ನಡೆಸುತ್ತೇವೆ’

Hubballi News: ಹುಬ್ಬಳ್ಳಿ: ಮುಖ್ಯಮಂತ್ರಿ ಪಕ್ಕಾ ಹಿಂದೂ ವಿರೋಧಿ. ಕೋರ್ಟ್ ಆಜ್ಞೆಯಂತೆ ನಾವು ದತ್ತ ಪೀಠದಲ್ಲಿ ನಡೆದುಕೊಳ್ಳುತ್ತಿದ್ದೇವೆ. ಇದೀಗ ನೋಟಿಸ್‌ ಕೊಟ್ಟಿರೋದು ನಾನು ಖಂಡಿಸುತ್ತೇನೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾತನಾಡಿದ ಅವರು, ಜನವರಿ 22ವರೆಗೂ ಹಿಂದೂ ಸಂಘಟನೆಗಳಿಗೆ ಕಾಂಗ್ರೆಸ್‌ ಸರ್ಕಾರ ಪ್ರಹಾರ ಮಾಡ್ತಿದೆ. ಹಳೇ...

ಹುಬ್ಬಳ್ಳಿಯ ಕಾಂಗ್ರೆಸ್‌ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಕೆಶಿ ಬ್ಯಾನ‌ರ್ ಹರಿದ ಕಿಡಿಗೇಡಿಗಳು

Political News: ಹುಬ್ಬಳ್ಳಿ: ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಹಾಕಿದ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಅವರ ಭಾವಚಿತ್ರದ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದುಹಾಕಿದ್ದಾರೆ. ಮೊದಲೇ ಹುಬ್ಬಳ್ಳಿಯಲ್ಲಿ ಬಿಜೆಪಿ, ಕಾಂಗ್ರೆಸ್ ನಡುವೆ ಜಟಾಪಟಿ ಜೋರಾಗಿದೆ. ಈ ಮಧ್ಯೆ ಯಾರೋ ಕಿಡಿಗೇಡಿಗಳು ಕಾಂಗ್ರೆಸ್ ಕಚೇರಿಯ ಮುಂದೆ ಹಾಕಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ...

ಕರಸೇವಕ ಶ್ರೀಕಾಂತ ಜಾಮೀನು ಅರ್ಜಿ ವಿಚಾರಣೆ – ತೀರ್ಪು ಕಾಯ್ದಿರಿಸಿದ ಕೋರ್ಟ್

Hubballi News: ಹುಬ್ಬಳ್ಳಿ: ಕರಸೇವಕ ಶ್ರೀಕಾಂತ ಪೂಜಾರಿ ಜಾಮೀನು ಅರ್ಜಿ ವಿಚಾರಣೆ ಸದ್ಯ ಹುಬ್ಬಳ್ಳಿ 1ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ವಾದ ವಿವಾದ ಆಲಿಸಿ ತೀರ್ಪು ಕಾಯ್ದಿರಿಸಿದ ನ್ಯಾಯಾಧೀಶರು ನಾಳೆಗೆ (ಶುಕ್ರವಾರಕ್ಕೆ) ಮುಂದೂಡಿದ್ದಾರೆ. ಆರೋಪಿ ಶ್ರೀಕಾಂತ ಪೂಜಾರಿ ಪರ ಸಂಜೀವ ಬಡಸ್ಕರ ವಾದ ಮಂಡನೆ ನಡೆಸಿದ್ದು, ಶ್ರೀಕಾಂತ ಪೂಜಾರಿ 1992 ಗಲಭೆಯಲ್ಲಿ,...

ರಾಮಮಂದಿರ ಸ್ಪೋಟಿಸುವುದಾಗಿ ಹೇಳಿದ್ದ ಇಬ್ಬರ ಬಂಧನ..

National Political News: ಮೊನ್ನೆಯಷ್ಟೇ ರಾಮಮಂದಿರ ಸ್ಪೋಟಿಸುತ್ತೇವೆ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆ ಮಾಡುವುದಾಗಿ, ಓರ್ವ ಮೇಲ್ ಮಾಡಿದ್ದ. ಇದೀಗ ಹಾಗೆ ಬೆದರಿಕೆ ಹಾಕಿದ ಇಬ್ಬರನ್ನು ಬಂಧಿಸಲಾಗಿದೆ ಎಂದು, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಆಶ್ಚರ್ಯವೆಂದರೆ ಈ ಕಿಡಿಗೇಡಿಗಳು, ಹಿಂದೂ ಮತ್ತು ಸಿಖ್ ಮತದವರಾಗಿದ್ದು, ತಾಹರ್ ಸಿಂಗ್ ಮತ್ತು ಓಂ ಪ್ರಕಾಶ್...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img