Saturday, May 9, 2026

Rahul Gandhi

ಅಯೋಧ್ಯೆ ರೈಲು ನಿಲ್ಧಾಣಕ್ಕೆ ‘ಅಯೋಧ್ಯಾ ಧಾಮ್’ ಎಂದು ಮರುನಾಮಕರಣ

National News: ಮುಂದಿನ ವರ್ಷ ಜನವರಿ 22ಕ್ಕೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಈಗಿಂದಲೇ, ಹಲವು ಗಣ್ಯರಿಗೆ ಆಮಂತ್ರಣ ಪತ್ರಿಕೆ ಕೂಡ ಕಳಿಸಲಾಗಿದೆ. ಇದೀಗ ಹೊಸ ವಿಷಯ ಏನಂದ್ರೆ, ಅಯೋಧ್ಯೆಯ ರೈಲು ನಿಲ್ದಾಣಕ್ಕೆ ಅಯೋಧ್ಯಾ ಧಾಮ್ ಎಂದು ನಾಮಕರಣ ಮಾಡಲಾಗಿದೆ. ಈ ರೈಲು ನಿಲ್ದಾಣವನ್ನು ಪ್ರಧಾನಿ ಮೋದಿ ಬಂದು ಉದ್ಘಾಟನೆ ಮಾಡಲಿದ್ದಾರೆ. ಡಿಸೆಂಬರ್ 30ರಂದು ಅಯೋಧ್ಯಾ...

‘ನಿಮಗಾಗಿ ಕೋಲಾರ ಬಳಿ ಹೈವೇಯನ್ನೇ ಅರ್ಧ ಗಂಟೆಯಿಂದ ಬಂದ್ ಮಾಡಿದ್ದೀರಲ್ಲ ಸಾರ್!’

Political News: ನಿನ್ನೆ ಸಿಎಂ ಸಿದ್ದರಾಮಯ್ಯನವರು ಕೋಲಾರಕ್ಕೆ ಭೇಟಿ ನೀಡಿ, ಅಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಮರಳಿ ಬರುವಾಗ, ಟ್ರಾಫಿಕ್ ಜಾಮ್ ಆಗಿದ್ದು, ಹಲವು ವಾಹನ ಸವಾರರು ಪರದಾಡುವಂತಾಗಿತ್ತು. ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ, ಮುಖ್ಯಮಂತ್ರಿಗಳೇ,ಜೀರೋ ಟ್ರಾಫಿಕ್ ಬೇಡ ಅಂದಿದ್ದಾರಲ್ಲಾ, ನಿಮಗಾಗಿ ಕೋಲಾರ ಬಳಿ ಹೈವೇಯನ್ನೇ ಅರ್ಧ ಗಂಟೆಯಿಂದ ಬಂದ್ ಮಾಡಿದ್ದೀರಲ್ಲ...

ಬಿಗ್‌ಬಾಸ್ ಮನೆಯಲ್ಲಿ ಬ್ಲ್ಯಾಂಕೇಟ್ ಮುಚ್ಚಿಕೊಂಡು ಸ್ಪರ್ಧಿಗಳ ಸರಸ..

Bollywood News: ಮೊನ್ನೆಯಷ್ಟೇ ಬಿಗ್‌ಬಾಸ್ ಮನೆಯಲ್ಲಿ ಡಿವೋರ್ಸ್ ವಿಷಯ ಮಾತಾಡಿ ಸುದ್ದಿಯಾಗಿದ್ದ ನಟಿ ಅಂಕಿತಾ ಲೋಖಂಡೆ ಮತ್ತು ಆಕೆಯ ಪತಿ ವಿಕಿ ಜೈನ್, ಈಗ ಇನ್ನೊಂದು ಕೆಲಸ ಮಾಡಿ ಸುದ್ದಿಯಾಗಿದ್ದಾರೆ. ಇವರಿಬ್ಬರು ಬಿಗ್‌ಬಾಸ್ ಮನೆಯಲ್ಲಿ ಬ್ಲ್ಯಾಂಕೇಟ್ ಮುಚ್ಚಿಕೊಂಡು ರೋಮ್ಯಾನ್ಸ್ ಮಾಡಿದ್ದು, ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ವಿಕಿ ಮತ್ತು ಅಂಕಿತಾ ಪದೇ ಪದೇ ಸುದ್ದಿಯಾಗುತ್ತಲೇ ಇದ್ದಾರೆ. ಬಿಗ್‌ಬಾಸ್‌ನಂಥ...

ಉಡುಪಿ ಜಿಲ್ಲೆಗೆ ಬಂತು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು

Political News: ಈಗ ಉಡುಪಿ ಜಿಲ್ಲೆಗೂ ವಂದೇ ಭಾರತ್ ರೈಲು ಬರಲು ಸಜ್ಜಾಗಿದೆ. ಇನ್ನು ನೀವು ಉಡುಪಿಯಿಂದ ಬೆಂಗಳೂರಿಗೆ ಆರಾಮವಾಗಿ ವಂದೇ ಭಾರತ್ ರೈಲಿನಲ್ಲಿ ಸಂಚರಿಸಬಹುದು. ಈ ಬಗ್ಗೆ ಬಿಜೆಪಿ ನಾಯಕ ಸುನಿಲ್ ಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ಕರಾವಳಿ ಜನರ ಬೇಡಿಕೆಯಾದ ವಂದೇ ಭಾರತ್ ರೈಲನ್ನು ಮಂಜೂರು ಮಾಡಿದ ಪ್ರಧಾನಿ...

ನಾರಾಯಣಗೌಡ ಸೇರಿ 29 ಜನ ಕರವೇ ಕಾರ್ಯಕರ್ತರಿಗೆ 13 ದಿನ ನ್ಯಾಯಾಂಗ ಬಂಧನ

Bengaluru News: ಬೆಂಗಳೂರಿನಲ್ಲಿರುವ ಕೆಲವು ಅಂಗಡಿ ಮುಂಗಟ್ಟು, ಮಾಲ್‌ಗಳ ನಾಮಫಲಕಗಳು ಕನ್ನಡದಲ್ಲಿ ಇರದ ಕಾರಣ, ಹೋರಾಟ ನಡೆಸಿ, ಅಂಗಡಿ ನಾಮಫಲಕವನ್ನು ತೆರವುಗೊಳಿಸಿದ್ದ, ಕನ್ನಡಪರ ಹೋರಾಟಗಾರರನ್ನು ಬಂಧಿಸಿ, ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಕರವೇ ನಾರಾಯಣಗೌಡ ಸೇರಿ 29 ಜನ ಕರವೇ ಕಾರ್ಯಕರ್ತರಿಗೆ 13 ದಿನ ನ್ಯಾಯಾಂಗ ಬಂಧನದಲ್ಲಿರಿಸಲು ಆದೇಶಿಲಾಗಿದೆ. ಇವರನ್ನೆಲ್ಲ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದ್ದು, ಜನವರಿ...

ಮನೆ ಮುಂದೆ ನಿಲ್ಲಿಸಿದ ಆಟೋಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Hubballi News: ಹುಬ್ಬಳ್ಳಿ: ಮನೆ ಮುಂದೆ ನಿಲ್ಲಿಸಿದ್ದ ಆಟೋಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ನೇಕಾರ ನಗರದ ಮಹಾಲಕ್ಷ್ಮೀ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ವೀರಣಗೌಡ ಪಾಟೀಲ್ ಎಂಬುವವರಿಗೆ ಸೇರಿದ ಆಟೋ ಇದಾಗಿದ್ದು, ನಿನ್ನೆ ರಾತ್ರಿ ಆಟೋವನ್ನು ಮನೆ ಮುಂದೆ ನಿಲ್ಲಿಸಲಾಗಿತ್ತು. ಮಧ್ಯರಾತ್ರಿ ಬಂದ ದುಷ್ಕರ್ಮಿಗಳು , ಆಟೋಗೆ ಬೆಂಕಿ ಹಚ್ಚಿ,...

ಅಮೆರಿಕಾದಲ್ಲಿ ಅಪಘಾತ: ಆಂಧ್ರಪ್ರದೇಶ ಮೂಲದ 6 ಮಂದಿ ಸಾವು

International News: ಅಮೆರಿಕದಲ್ಲಿ ನಡೆದ ರಸ್ತೆ ಅಪಘಾತದಲ್ಲಿ, ಆಂಧ್ರಪ್ರದೇಶ ಮೂಲದ 6 ಮಂದಿ ಸಾವನ್ನಪ್ಪಿದ್ದಾರೆ. ಆಂಧ್ರದ ಅಮಲಾಪುರಂನ 6 ಜನರು ಸಾವನ್ನಪ್ಪಿದ್ದು, ಇವರು ಸ್ಥಳೀಯ ಕಾಂಗ್ರೆಸ್ ಪಕ್ಷದ ಶಾಸಕರ ಸಂಬಂಧಿಗಳು ಎಂದು ತಿಳಿದುಬಂದಿದೆ. ಅಮೆರಿಕದ ಜಾನ್ಸನ್ ಕೌಂಟಿಯಲ್ಲಿ ಡಿಸೆಂಬರ್ 26ರಂದು ಈ ಘಟನೆ ಸಂಬಂಧಿಸಿದ್ದು, ಮಿನಿವ್ಯಾನ್ ಮತ್ತು ಪಿಕಪ್ ಟ್ರಕ್ ನಡುವೆ ಅಪಘಾತ ಸಂಭವಿಸಿದೆ. ಈ...

ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Political News: ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ನಂದಿಹಳ್ಳಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಸಚಿವರ ಕಾರು ಗುದ್ದಿದ್ದು, ಕಾರ್ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಅದೃಷ್ಟವಶಾತ್ ಸಚಿವರು ಸೇರಿ, ಕಾರ್‌ನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗಕ್ಕೆ ಭೇಟಿ ಕೊಟ್ಟು,...

ಕೊರೋನಾದಿಂದ ನಟ ವಿಜಯ್‌ಕಾಂತ್ ನಿಧನ

Movie News: ಕೋರೋನಾ ತಗುಲಿ ನಟ ಮತ್ತು ರಾಜಕಾರಣಿ ವಿಜಯ್ ಕಾಂತ್(71) ನಿಧನರಾಗಿದ್ದಾರೆ. ಕ್ಯಾಪ್ಟನ್ ವಿಜಯ್‌ಕಾಂತ್ ಎಂದೇ ಖ್ಯಾತವಾಗಿದ್ದ ಇವರು, ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳ ಹಿಂದೆ ಅವರಿಗೆ ಕೊರೋನಾ ತಗುಲಿತ್ತು. ಹೀಗಾಗಿ ಐಸಿಯುನಲ್ಲಿ ಟ್ರೀಟ್‌ಮೆಂಟ್ ನಡೆಯುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ, ವಿಜಯಕಾಂತ್ ಸಾವನ್ನಪ್ಪಿದ್ದಾರೆ. ವಿಜಯಕಾಂತ್ ಆರೋಗ್ಯ ಸ್ಥಿತಿಗೆ ಸಂಬಂಧಿಸಿದಂತೆ,...

ಆಸ್ಕರ್ ಪ್ರಶಸ್ತಿ ವಿಜೇತ ನಟ ಲೀ ಸನ್ ಕಾರಿನಲ್ಲಿ ಶವವಾಗಿ ಪತ್ತೆ

International News: ಆಸ್ಕರ್ ಪ್ರಶಸ್ತಿ ವಿಜೇತ ನಟ, ಲೀ ಸನ್(48) ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದಕ್ಷಿಣ ಕೋರಿಯಾದ ಸೆಂಟ್ರಿಲ್ ಸಿಯೋಲ್‌ನ ಕಾರ್ ಪಾರ್ಕಿಂಗ್ ಸ್ಥಳದಲ್ಲಿ ಇವರ ಕಾರ್ ಪಾರ್ಕ್ ಆಗಿತ್ತು. ಇದರಲ್ಲಿ ಇವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಈ ವೇಳೆ ಓರ್ವ ವ್ಯಕ್ತಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾನೆ ಎಂದು ಹೇಳಿದ್ದು, ಹೋಗಿ ನೋಡಿದಾಗ, ಅವರು ನಟ ಲೀ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img