Sunday, May 10, 2026

Rahul Gandhi

ಕಿವಿಗೆ ಪೆಟ್ಟು ಬೀಳುವಷ್ಟು ಕೆಟ್ಟದಾಗಿ ಪತ್ನಿಗೆ ಹೊಡೆದ್ರಾ ವಿವೇಕ್ ಬಿಂದ್ರಾ..?

National News: ವಿವೇಕ್ ಬಿಂದ್ರಾ ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ..? ಇವರು ಪ್ರಸಿದ್ಧ ಯೂಟ್ಯೂಬರ್. ಜೊತೆಗೆ ಉದ್ಯಮದ ಬಗ್ಗೆ ಅತ್ಯುತ್ತಮವಾಗಿ ಟಿಪ್ಸ್ ಕೊಡುತ್ತಾರೆ. ಮೋಟಿವೇಶನಲ್ ಸ್ಪೀಕರ್‌. ಆದರೆ ಇವರ ಮೇಲೆ ದೈಹಿಕ ಹಿಂಸೆಯ ಆರೋಪ ಕೇಳಿಬಂದಿದ್ದು, ಮದುವೆಯಾದ ಕೆಲ ಗಂಟೆಯಲ್ಲೇ, ವಿವೇಕ್ ತಮ್ಮ ಪತ್ನಿ ಮೇಲೆ ಹಲ್ಲೆ ಮಾಡಿದ್ದಾರಂತೆ. ಅಲ್ಲದೇ, ಆ ಹಲ್ಲೆಯಿಂದ...

ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿಯಲ್ಲಿ ಸಿಎಂಗೆ ಸದಸ್ಯ ಸ್ಥಾನ

Political News: ಮುಂಬರುವ ಲೋಕಸಭಾ ಚುನಾವಣೆಯ 'ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ'ಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು, ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಖರ್ಗೆ ಮತ್ತು ರಾಹುಲ್ ಗಾಂಧಿಗೆ ಧನ್ಯವಾದ ತಿಳಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯ 'ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ'ಯಲ್ಲಿ ನನ್ನನ್ನು ಸದಸ್ಯರನ್ನಾಗಿ ನೇಮಕ ಮಾಡಿರುವುದಕ್ಕಾಗಿ ಎಐಸಿಸಿ...

ಜಗದೀಶ್ ಶೆಟ್ಟರ್ ರೆಡಿ ಆಗೋಕೆ ನಮ್ಮಂತ ಎಷ್ಟೋ ಕಾರ್ಯಕರ್ತರು ಬಲಿ ಆಗಿದ್ದಾರೆ – ಶಾಸಕ ಟೆಂಗಿನಕಾಯಿ ವಾಗ್ದಾಳಿ

Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಯಾವಾಗ ವಾಪಸ್ ಬರ್ತಾರೋ ಗೊತ್ತಿಲ್ಲ.ರಾಜಕಾರಣ ನಿಂತನೀರಲ್ಲ. ಎಷ್ಟು ದಿನ ಅಲ್ಲಿ ಇರ್ತಾರೋ. ಯಾವಾಗ ವಾಪಸ್ ಬರ್ತಾರೋ ಅದನ್ನ ಅಚ್ಚರಿ ಪಡಬೇಕಾಗಿಲ್ಲ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅಚ್ಚರಿ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾನು ರೆಡಿಮೇಡ್ ಕ್ಷೇತ್ರ ಆಯ್ಕೆ...

‘ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗಳಲ್ಲಿ ಭಾಗವಹಿಸಲು ನಾನು ಕರೆ ಕೊಡುತ್ತಿದ್ದೇನೆ’

Political News: ಸಿಎಂ ಸಿದ್ದರಾಮಯ್ಯನವರು, ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ, ಉಡುಪು ಅವರವರ ಇಷ್ಟ. ನಾನು ಅದಕ್ಕೆ ಅಡ್ಡಿಯಾಗುವುದಿಲ್ಲ. ಹಿಜಬ್ ನಿಷೇಧವನ್ನನು ನಾವು ವಾಪಸ್ ತೆಗೆದುಕೊಳ್ಳುತ್ತಿದ್ದೇವೆ ಎಂದು ಹೇಳಿದ್ದರು. ಈ ಹೇಳಿಕೆಗೆ, ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದು, ಬಿಜೆಪಿ ಹಿರಿಯ ನಾಯಕ ಯತ್ನಾಳ್, ಸಿದ್ದರಾಮಯ್ಯನವರು ಹಿಜಾಬ್ ಧರಿಸಬಹುದು ಎಂದು ಹೇಳುತ್ತಾ ಯಾರು ಯಾವ ಬಟ್ಟೆಯಾದರೂ ಧರಿಸಲು ಅವಕಾಶವಿದೆ...

‘ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾದವರು ಈ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರು’

Political News: ಅಂದ್ರಹಳ್ಳಿ ಸರಕಾರಿ ಶಾಲೆ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ್ದರ ಬಗ್ಗೆ, ಮಾಲೂರಿನ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿದ್ದರ ಬಗ್ಗೆ, ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ಅಂದ್ರಹಳ್ಳಿ ಸರಕಾರಿ ಶಾಲೆ ಮಕ್ಕಳಿಂದ ಶೌಚಾಲಯ ಸ್ವಚ್ಚ ಮಾಡಿಸಿದ್ದು, ಮಾಲೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿದ ಘಟನೆಗಳು...

‘ಧರ್ಮ ದಂಗಲ್ ಎಂದರೆ ಏನು? ಅದರಲ್ಲಿ ಧರ್ಮ ದಂಗಲ್ ಏನಾಗಿದೆ ಹೇಳಿ?’

Political News: ಧಾರವಾಡ: ಹಿಜಬ್ ನಿಷೇಧ ಆದೇಶ ವಾಪಸ್ ಬಗ್ಗೆ ಸಿಎಂ ಹೇಳಿಕೆ ವಿಚಾರವಾಗಿ, ಧಾರವಾಡದಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಅದು ದಂಗಲ್ ಹೇಗೆ ಆಗುತ್ತದೆ ಎಂದು ಮಾಧ್ಯಮದವರ ಮೇಲೆ ಗರಂ ಆಗಿದ್ದಾರೆ. ಮಾಧ್ಯಮದವರು ಹಿಜಬ್ ನಿಷೇಧ ವಾಪಸ್ ತೆಗೆದುಕೊಂಡಿದ್ದು, ಧರ್ಮ ದಂಗಲ್‌ಗೆ ಕಾರಣವಾಗಬಹುದಾ ಎಂಬ ರೀತಿ ಪ್ರಶ್ನೆ ಕೇಳಿದ್ದು, ಇದಕ್ಕೆ ಲಾಡ್ ಗರಂ...

ಸಿಎಂ ಸಿದ್ದರಾಮಯ್ಯ ಜಾತಿ ವಿಷಬೀಜ ಬಿತ್ತುವಂತ ಕೆಲಸ ಮಾಡ್ತಿದ್ದಾರೆ-ಶಾಸಕ ಮಹೇಶ್ ಟೆಂಗಿನಕಾಯಿ

Political News: ಹುಬ್ಬಳ್ಳಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಿರೋದು ತುಷ್ಟಿಕರಣದ ಪರಮಾವಧಿ. ಹಿಜಾಬ್ ನಿಷೇಧ ಪ್ರಕರಣ ನ್ಯಾಯಾಲಯದಲ್ಲಿದೆ. ಇಂತಹ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹಿಜಾಬ್ ಬಗ್ಗೆ ಹೇಳಿಕೆ ನೀಡೋ ಅವಶ್ಯಕತೆ ಇರಲಿಲ್ಲ. ವಿದ್ಯಾರ್ಥಿಗಳಿಗೆ ಯಾವುದೇ ಜಾತಿ ಮತ ಪಂಥಗಳಿರಲ್ಲ. ಆದರೆ ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳಲ್ಲಿಯೂ ರಾಜಕಾರಣ ಮಾಡುತ್ತಿದೆಂದು ಬಿಜೆಪಿ ಶಾಸಕ ಮಹೇಶ್...

ಬಿಗ್‌ಬಾಸ್‌ಗೆ ಈ ವಾರ ಕಿಚ್ಚ ಬರೋದು ಡೌಟ್..

Big boss News: ಕನ್ನಡ ಬಿಗ್‌ಬಾಸ್ ಸೀಸನ್ 10ಕ್ಕೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದ್ದು, ಪ್ರೇಕ್ಷಕರ ಸಂಖ್ಯೆಯೂ ಹೆಚ್ಚಾಗಿದೆ. ಪ್ರೇಕ್ಷಕರು ಪ್ರತಿದಿನದ ಎಪಿಸೋಡ್ ಮಿಸ್ ಮಾಡಿದ್ರೂ, ವಾರದ ಕೊನೆಯಲ್ಲಿ ಬರುವ ಕಿಚ್ಚನ ಪಂಚಾಯ್ತಿಯನ್ನ ಮಾತ್ರ ಮಿಸ್ ಮಾಡಿಕೊಳ್ಳಲು ಇಷ್ಟಪಡೋದಿಲ್ಲ. ಏಕೆಂದರೆ, ವಾರಪೂರ್ತಿಯ ತೀರ್ಪು ಈ ದಿನ ಸಿಗುತ್ತದೆ. ಆದರೆ ಈ ವಾರದ ಪಂಚಾಯ್ತಿ ನಡೆಸಿಕೊಡಲು, ಕಿಚ್ಚ...

‘ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ ಬಂದಿರುವ ಹಿಂದೆ ಮುಖ್ಯಮಂತ್ರಿಯವರ ದೊಡ್ಡ ಕುತಂತ್ರ ಅಡಗಿದೆ’

Political News: ನಿನ್ನೆ ಮೈಸೂರಿನ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ, ಭಾಷಣ ಮಾಡುತ್ತಿದ್ದ ವೇಳೆ ಸಿಎಂ ಹಿಜಬ್ ನಿಷೇಧ ವಾಪಸ್‌ ಪಡೆದಿದ್ದೇನೆ ಎಂದು ಘೋಷಣೆ ಮಾಡಿದ್ದರು. ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ...

‘ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯರ ಗ್ಯಾರಂಟಿ’

Political News: ನಿನ್ನೆ ಮೈಸೂರಿನ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ, ಭಾಷಣ ಮಾಡುತ್ತಿದ್ದ ವೇಳೆ ಸಿಎಂ ಹಿಜಬ್ ನಿಷೇಧ ವಾಪಸ್‌ ಪಡೆದಿದ್ದೇನೆ ಎಂದು ಘೋಷಣೆ ಮಾಡಿದ್ದರು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ,  ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img