Political News: ಹುಬ್ಬಳ್ಳಿ : ಬಿಜೆಪಿ ಭದ್ರಕೋಟೆಯಾದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕೆಲವೊಂದು ಕಾಮಗಾರಿಗಳು ಸ್ಥಗಿತಗೊಳ್ಳುವುದಕ್ಕೆ, ಹಿಂದಿನ ಶಾಸಕ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾರಣವೆಂದು ಹಾಲಿ ಶಾಸಕ ಮಹೇಶ ಟೆಂಗಿನಕಾಯಿ ಅವರು ಪರೋಕ್ಷವಾಗಿ ಆರೋಪ ಮಾಡಿದ್ದರು. ಆದ್ರೆ ಜಗದೀಶ್ ಶೆಟ್ಟರ್ ಅವರನ್ನು ಕೇಳಿದ್ರೆ ಅದು ನಾನು ಶಾಸಕ ಇದ್ದಾಗ ತಂದಿದ ಅನುದಾನ,...
Political News: ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಪ್ರಧಾನಿ ನರೇಂದ್ರ ಮೋದಿಯವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಈ ವೇಳೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದು, ಮೋದಿಯೊಂದಿಗೆ ಗೌಡರ ಕುಟುಂಬ ಫೋಟೋ ಶೂಟ್ ಕೂಡ ಮಾಡಿಸಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋಗಳು ಎಲ್ಲರ...
Political News: ಸಿಎಂ ಸಿದ್ದರಾಮಯ್ಯನವರು ದೆಹಲಿಗೆ ಹೋಗಿ, ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರನ್ನು ಭೇಟಿಯಾದ ಸಂದರ್ಭದಲ್ಲೇ, ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ, ಹಲವು ಕೇಂದ್ರ ಸಚಿವರನ್ನು ಭೇಟಿಯಾಗಿದ್ದಾರೆ. ಜೊತೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕೂಡ, ಡಿಕೆಶಿ ಭೇಟಿಯಾಗಿದ್ದು, ರಾಜ್ಯದ ಅಭಿವೃದ್ಧಿ ಬಗ್ಗೆ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಆ ಬೇಡಿಕೆಗಳು ಹೀಗಿದೆ..
ಮೊದಲನೇಯ ಬೇಡಿಕೆ: ಬೆಂಗಳೂರಿನಲ್ಲಿ...
Political News: ಸಿಎಂ ಸಿದ್ದರಾಮಯ್ಯ ಅವರು ಕೊರೋನಾ ಸೋಂಕಿನ ಬಗ್ಗೆ ಟ್ವೀಟ್ ಮಾಡಿದ್ದು, ಯಾರೂ ಕೂಡ ಕೋವಿಡ್ ಬಗ್ಗೆ ಹೆದರುವುದು ಬೇಡ, ಇದಕ್ಕಾಗಿ ನಾವು ಮುನ್ನೆಚ್ಚರಿಕೆ ವಹಿಸೋಣ, ಮಾಸ್ಕ್ ಧರಿಸೋಣ. ಈ ಬಾರಿ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಗೆ ಯಾವುದೇ ನಿರ್ಭಂಧವಿರುವುದಿಲ್ಲ. ಆದರೆ ಸಂಭ್ರಮದ ಜೊತೆಗೆ, ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ ಎಂದು ಸಿಎಂ...
Hubballi News: ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ ಶುರುವಾಗಿದೆ. ನಿಧಾನವಾಗಿ ಕೋವಿಡ್ (Covid) ಎಲ್ಲೆಡೆ ಹಬ್ಬುತ್ತಿದೆ. ಅದಕ್ಕೆ ಆರೋಗ್ಯಾಧಿಕಾರಿಗಳು ಜನ ಎಚ್ಚರದಿಂದ ಇರಲು ಸೂಚನೆ ನೀಡಿದ್ದಾರೆ. ಉತ್ತರ ಕರ್ನಾಟಕ ಆರೋಗ್ಯ ಸಂಜೀವಿನಿ ಕಿಮ್ಸ್ ಆಸ್ಪತ್ರೆಯ ಕೋವಿಡ್ ಎದುರಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಎರಡು ವಿಶೇಷ ವಾರ್ಡ್
ಕಿಮ್ಸ್ ನಿರ್ದೇಶಕ ಎಸ್ ಎಫ್ ಕಮ್ಮಾರ ನೇತೃತ್ವದಲ್ಲಿ ವಿಶೇಷ...
Bengaluru News: ಬೆಂಗಳೂರು: ಸಿರಿಧಾನ್ಯ ಪರಿಪೂರ್ಣ ಆಹಾರವಾಗಿದ್ದು, ಜಾಗತಿಕ ಮಾರುಕಟ್ಟೆಯಲ್ಲಿಯೂ ಇದಕ್ಕೆ ಹೆಚ್ಚು ಬೇಡಿಕೆ ಇದೆ. ಹಾಗಾಗಿ ಎಲ್ಲರೂ ಜಂಕ್ ಫುಡ್ ಬಿಟ್ಟು, ಸಿರಿಧಾನ್ಯ ಸೇವನೆ ಮಾಡಿ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ.
ನಗರದ ಕ್ರೈಸ್ಟ್ ವಿವಿ ಆವರಣದಲ್ಲಿ ನಡೆದ ಮಿಲೆಟ್ಸ್ ತಿಂತೀರಾ- ಸಿರಿಧಾನ್ಯ ಸಂಸ್ಕೃತಿ ಉತ್ತೇಜಿಸೋಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ, ಕೃಷಿ ಸಚಿವ...
Hubballi News: ಹುಬ್ಬಳ್ಳಿ: ಲಸಿಕೆ ಎಫೆಕ್ಟ್ನಿಂದ ಎರಡು ವರ್ಷದ ಮಗು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಉಣಕಲ್ ನಿವಾಸಿ, ಧೃವ(2) ಸಾವನ್ನಪ್ಪಿದ ಮಗುವಾಗಿದ್ದು, ಈ ಮಗು ತನ್ನ ಅಜ್ಜ ಅಜ್ಜಿಯ ಮನೆಯಲ್ಲಿ ವಾಸವಿತ್ತು.
ಜಟ್ಟೆಪ್ಪ ಮತ್ತು ಮಲ್ಲಮ್ಮ ಎಂಬುವವರ ಮೊಮ್ಮಗ ಧೃವನಿಗೆ ನಿನ್ನೆ ಒಂದೇ ದಿನ 5 ಲಸಿಕೆ ಹಾಕಲಾಗಿದೆ. ಅಂಗನವಾಡಿ ಕೇಂದ್ರದ ಸಿಬ್ಬಂದಿಯ...
Hubballi News: ಹುಬ್ಬಳ್ಳಿ: ಇಲ್ಲಿನ ಅರವಿಂದ ನಗರದ ಹುಬ್ಬಳ್ಳಿ ಸವಿತಾ ಸಮಾಜ (ರಿ) ವತಿಯಿಂದ ಡಿ.23 ರಂದು ವೈಕುಂಠ ಏಕಾದಶಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ನ ಕಾರ್ಯದರ್ಶಿ ಧನರಾಜ ಗೊಂಡಪಲ್ಲಿ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ ಮತ್ತು ಪುಷ್ಪಾಲಂಕಾರ ಸಲ್ಲಿಸಲಾಗುವುದು. ಬೆಳಿಗ್ಗೆ 7 ರಿಂದ...
Political News: ಧಾರವಾಡ: ಲೋಕಸಭಾ ಚುನಾವಣೆ 2024) ಸಮೀಪಿಸಲಾರಂಭಿಸಿದ್ದು, ಧಾರವಾಡ (Dharwad) ಕ್ಷೇತ್ರದಲ್ಲಿ ಸದ್ದಿಲ್ಲದೆ ಕಾವೇರಲಾರಂಭಿಸಿದೆ. ಬಿಜೆಪಿ (BJP) ಹಾಗೂ ಕಾಂಗ್ರೆಸ್ಗಳಲ್ಲಿ (Congress) ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿವೆ. ಬಿಜೆಪಿ ಭದ್ರಕೋಟೆಗೆ ಲಗ್ಗೆ ಹಾಕಲು ಕೈ ಪಡೆ ಪ್ರಬಲ ಅಭ್ಯರ್ಥಿಯನ್ನು ಅಖಾಡಕ್ಕಿಳಿಸಲು ಮುಂದಾಗಿದೆ. ಮತ್ತೊಮ್ಮೆ ಸ್ಪರ್ಧಿಸುವ ಲೆಕ್ಕಾಚಾರದಲ್ಲಿರೋ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚುನಾವಣಾ...
Chikkodi News: ಚಿಕ್ಕೋಡಿ: ಕನ್ನಡ ಧ್ವಜ ಅಳವಡಿಸಿದ್ದಕ್ಕೆ, ಕನ್ನಡಿಗ ಯುವಕನಿಗೆ ಕೆಲ ಮರಾಠಿ ಪುಂಡರು ಥಳಿಸಿದ್ದು, ಕರ್ನಾಟಕದಲ್ಲೇ ಕನ್ನಡಿಗನ ಮೇಲೆ ದೌರ್ಜನ್ಯ ನಡೆದಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದಲ್ಲಿ ಶಿವಾಜಿ ಪುತ್ಥಳಿ ಬಳಿಯ ಅಳವಡಿಸಿದ್ದ ಕನ್ನಡ ಧ್ವಜ ತೆರುವು ಮಾಡುವ ವಿಚಾರಕ್ಕೆ ಗಲಾಟೆ ನಡೆದಿದೆ.
ಈ ವೇಳೆ ಕೆಲ ಮರಾಠಾ...