Sunday, May 10, 2026

Rahul Gandhi

ನಟಿ ಹೇಮಾ ಚೌಧರಿ ಆರೋಗ್ಯದಲ್ಲಿ ಏರುಪೇರು: ಐಸಿಯುನಲ್ಲಿ ಚಿಕಿತ್ಸೆಗೆ ಸ್ಪಂದನೆ

Movie News: ಹಿರಿಯ ನಟಿ ಹೇಮಾ ಚೌಧರಿಗೆ ಎರಡು ದಿನಗಳ ಹಿಂದೆ ಬ್ರೇನ್ ಹ್ಯಾಮರೇಜ್ ಆಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಪರೇಷನ್ ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಚಿಕಿತ್ಸೆಗೆ ಸ್‌ಪಂದಿಸುತ್ತಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ. ಒಂದು ವಾರದ ಹಿಂದೆ ಆರೋಗ್ಯವಾಗಿದ್ದ ಹೇಮಾ, ಲೀಲಾವತಿಯವರ 11ನೇ ದಿನದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆಧರೆ...

ರಾಜ್ಯದಲ್ಲಿ ಕೊರೋನಾಗೆ ಮೂವರು ಬಲಿ: ಈವರೆಗೆ 22 ಮಂದಿಗೆ ಕೋವಿಡ್‌ ಧೃಡ

Bengaluru News: ರಾಜ್ಯದಲ್ಲಿ ಕೊರೋನಾ ಮಹಾಮಾರಿಯ ದಾಳಿ ಶುರುವಾಗಿದ್ದು, ಈವರೆಗೆ 22 ಮಂದಿಯಲ್ಲಿ ಸೋಂಕು ಇರುವುದು ಧೃಡ ಪಟ್ಟಿದೆ. ಅಲ್ಲದೇ 3 ಜನ ಕೊರೋನಾದಿಂದ ಮೃತಪಟ್ಟಿದ್ದಾರೆ. ಶ್ವಾಸಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಕೋರೋನಾಕ್ಕೆ ಬಲಿಯಾಗಿದ್ದಾರೆ. ಇವರನ್ನನು ಸೇರಿಸಿ, ಒಟ್ಟು 3 ಜನ ಕೊರೋನಾಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ 800ಕ್ಕೂ ಹೆಚ್ಚು ಮಂದಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು....

ಕೇಂದ್ರ ಗೃಹ ಸಚಿವ ಅಮಿತ್‌ ಶಾರನ್ನನು ಭೇಟಿಯಾಗಿ ಪರಿಹಾರಕ್ಕಾಗಿ ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ

Political News:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಪ್ರಕೃತಿ ವಿಕೋಪ ಕುರಿತಂತೆ ಕೂಡಲೇ ಉನ್ನತ ಮಟ್ಟದ ಸಭೆ ನಡೆಸಿ, ಪರಿಹಾರ ಬಿಡುಗಡೆ ಮಾಡಲು ಒತ್ತಾಯಿಸಿದರು. ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರ ಪೀಡಿತವಾಗಿವೆ. ಸುಮಾರು 48.19 ಲಕ್ಷ ಹೆಕ್ಟೇರ್‌...

ಧನಕರ್‌ಗೆ ಕರೆ ಮಾಡಿ ನಾನೂ 20 ವರ್ಷಗಳಿಂದ ಅವಮಾನ ಅನುಭವಿಸಿದ್ದೇನೆ, ಬೇಸರಿಸಬೇಡಿ ಎಂದ ಮೋದಿ

Political News: ಲೋಕಸಭಾ ಕಲಾಪದಲ್ಲಿ ಅಮಾನತು ಮಾಡಿದ ಕಾಂಗ್ರೆಸ್ , ತೃಣಮೂಲ ಕಾಂಗ್ರೆಸ್ ಸಂಸದರು, ಸಂಸತ್ತಿನ ಆವರಣದಲ್ಲೇ ಇರುವಾಗ, ಟಿಎಂಸಿ ಸಂಸದರಾದ ಕಲ್ಯಾಣ್ ಬ್ಯಾನರ್ಜಿ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಹೇಗೆ ಮಾತನಾಡುತ್ತಾರೆ ಎಂದು ಮಿಮಿಕ್ರಿ ಮಾಡಿದ್ದರು. ಈ ವೇಳೆ ಕಾಂಗ್ರೆಸ್ ಸಂಸದರೆಲ್ಲ ಅವರ ತಮಾಷೆ ನೋಡಿ ನಗುತ್ತಿದ್ದರು. ಇದನ್ನೆಲ್ಲ ಕಾಂಗ್ರೆಸ್ ನಾಯಕ ರಾಹುಲ್...

ಬಿಲ್ ಪಾಸ್ ಮಾಡಲು ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

Dharwad News: ಧಾರವಾಡ: ಬಿಲ್ ಪಾಸ್ ಮಾಡಲು ಹಣದ ಬೇಡಿಕೆ ಇಟ್ಟ ಅಧಿಕಾರಿಗಳು ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಏತ ನೀರಾವರಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಧಾರವಾಡದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ್ ಹಾಗೂ ಕಿರಿಯ ಎಂಜಿನಿಯರ್ ಪ್ರಕಾಶ್ ಹೊಸಮನಿ ಅರೆಸ್ಟ್ ಆಗಿದ್ದಾರೆ. ಉತ್ತರ ಕನ್ನಡದ ಬಾಲಕೃಷ್ಣ ನಾಯ್ಕ ಎನ್ನುವ ಕಂಟ್ರಾಕ್ಟರ್...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಔಷಧಿ ಮಾರಾಟಗಾರರಿಂದ ಪ್ರತಿಭಟನೆ

Hubballi News: ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಔಷಧ ಮಾರಾಟ ಪ್ರತಿನಿಧಿಗಳ ಫೆಡರೇಷನ್ ವತಿಯಿಂದ ಚನ್ನಮ್ಮ ಸರ್ಕಲ್ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಇನ್ನು ಕರ್ನಾಟಕ ರಾಜ್ಯ ಔಷಧಿ ಮಾರಾಟ ಪ್ರತಿನಿಧಿಗಳು ಕೆಲಸವನ್ನು ಬಹಿಷ್ಕರಿಸಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಜಾರಿ ಮಾಡಿರುತ್ತಿರುವ ಕಾರ್ಮಿಕ ಹಾಗೂ ರೈತ ವಿರೋಧಿ...

ಕೊರೊನಾ ರೂಪಾಂತರಿ ಬಗ್ಗೆ ಧಾರವಾಡ ಜಿಲ್ಲೆಯ ಜನ ಭಯಪಡಬೇಕಿಲ್ಲ – ಡಿಸಿ ಅಭಯ

Dharwad News: ಧಾರವಾಡ: ಕೇರಳ ಸೇರಿದಂತೆ ಅನೇಕ ಕಡೆಗಳಲ್ಲಿ ಕೊರೊನಾ ರೂಪಾಂತರಿ ವೈರಸ್ ಮತ್ತೆ ಸದ್ದು ಮಾಡುತ್ತಿದೆ. ಈಗಾಗಲೇ ರಾಜ್ಯದಲ್ಲೂ ಈ ಸಂಬಂಧ ಮಾರ್ಗಸೂಚಿ ಹೊರಡಿಸುವ ಜೊತೆಗೆ ಆಸ್ಪತ್ರೆಗಳಲ್ಲಿ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ರಾಜ್ಯ ಸರ್ಕಾರ ಕೊರೊನಾ ರೂಪಾಂತರಿ ಬಗ್ಗೆ ಸಾಕಷ್ಟು ಎಚ್ಚರ ವಹಿಸಿದೆ. ಜನ ಕೂಡ ಸುರಕ್ಷತೆಯಿಂದ ಇದ್ದು, ಮಾಸ್ಕ್‌ಗಳನ್ನು ಬಳಸುವುದು ಅಷ್ಟೇ...

ಲೋಕಸಭಾ ಚುನಾವಣೆ ಕಾವು – ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಲು ಬಿಗ್ ಫೈಟ್

Hubballi News: ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಲೋಕಸಭಾ ಚುನಾವಣೆ ಕಾವು ರಂಗೇರುತ್ತಿದೆ. ಟಿಕೆಟ್‌ಗಾಗಿ ಸಾಕಷ್ಟು ಫೈಟ್ ನಡೆಯುತ್ತಿರುವ ಬೆನ್ನಲ್ಲೇ ಈಗ ಜಾತಿ ರಾಜಕಾರಣದ ಮುನ್ನೆಲೆಗೆ ಬಂದಿದೆ. ಜಾತಿ ಜನಾಂಗದ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಿಸಲು ಪ್ರಬಲ ಪೈಪೋಟಿ ನಡೆಯುತ್ತಿದೆ. ಲೋಕಸಭಾ ಚುನಾವಣೆಗೆ ಇನ್ನೂ ಮೂರ್ನಾಲ್ಕು ತಿಂಗಳು ಬಾಕಿ ಇರುವಾಗಲೇ ಟಿಕೆಟ್‌ಗಾಗಿ ಒಳಗೊಂದಿದೊಳಗೆ ಬಿಗ್ ಫೈಟ್ ನಡೆಯುತ್ತಿದೆ. ಅಲ್ಲದೇ...

ಬಹು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮೂರು ಅರೋಪಿಗಳು ಅರೆಸ್ಟ್-ಪ್ರತ್ಯೇಕ ಪ್ರಕರಣದಲ್ಲಿ ಭಾಗಿ..!

Hubballi News: ಹುಬ್ಬಳ್ಳಿ: ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ 31, 22, 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮೂರು ಪ್ರತ್ಯೇಕ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಪೊಲೀಸರು ಯಶಸ್ವಿಯಾಗಿದ್ದಾರೆ. 33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಾಜಿಬಾನಪೇಟೆಯ ಗೌಳಿಗಲ್ಲಿ ನಿವಾಸಿ ರಾಜು ಧರ್ಮದಾಸ ಅವರನ್ನು ಹುಬ್ಬಳ್ಳಿ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಇನ್‌ಸ್ಪೆಕ್ಟರ್ ಎಂ.ಎಂ.ತಹಶೀಲ್ದಾ‌ರ್, ಪಿಎಸ್‌ಐ...

ಗ್ರಾಮ ಪಂಚಾಯತಿ ಅಟೆಂಡರ್ ಮಗ, ಕಚೇರಿಯಲ್ಲಿಯೇ ನೇಣಿಗೆ ಶರಣು.

Kolar News: ಕೋಲಾರ: ಕೋಲಾರದಲ್ಲಿ ಗ್ರಾಮ ಪಂಚಾಯಿತಿ ಅಟೆಂಡರ್ ಮಗ ನೇಣಿಗೆ ಶರಣಾಗಿದ್ದಾನೆ. ಗ್ರಾಮಪಂಚಾಯಿತಿ ಕಚೇರಿಯಲ್ಲಿಯೇ ನೇಣು ಬಿಗಿದು, ಸಾವನ್ನಪ್ಪಿದ್ದಾನೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಡಿವಾಳ ಪಂಚಾಯಿತಿಯಲ್ಲಿ ಈ ಘಟನೆ ನಡೆದಿದ್ದು, ಅಟೆಂಡರ್ ನಾಗರಾಜ್ ಮಗ ಕೃಷ್ಣ(24) ಮೃತ ವ್ಯಕ್ತಿಯಾಗಿದ್ದಾನೆ. ತಂದೆಗೆ ಅನಾರೋಗ್ಯವಿದ್ದ ಕಾರಣದಿಂದ, ಅವರ ಪರವಾಗಿ ಕೃಷ್ಣ ಕೆಲಸ ಮಾಡುತ್ತಿದ್ದ. ಆದರೆ ಅವನು...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img