Sunday, May 10, 2026

Rahul Gandhi

ರೈತರಿಗೆ ಗುಡ್ ನ್ಯೂಸ್: ಸಹಕಾರಿ ಸಾಲದ ಮೇಲಿನ ಬಡ್ಡಿ ಮನ್ನಾ

Political News: ಇಂದು ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಹಲವು ಹೊಸ ಘೋಷಣೆಗಳನ್ನು ಮಾಡಿದ್ದಾರೆ. ಅದರಲ್ಲಿ ರೈತರಿಗೂ ಸಿಎಂ ಗುಡ್‌ ನ್ಯೂಸ್ ಕೊಟ್ಟಿದ್ದು, ಸಹಕಾರಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ. ಅಲ್ಲದೇ, ಸಿದ್ದರಾಮಯ್ಯ ಈ ಬಗ್ಗೆ ವಿವರವಾಗಿ ಟ್ವೀಟ್ ಮಾಡಿದ್ದಾರೆ. ವಿಧಾನ ಮಂಡಲ ಅಧಿವೇಶನದ ಕೊನೆಯ...

‘ಮಹದಾಯಿ, ಕೃಷ್ಣಾ ಮೇಲ್ದಂಡೆಗೂ ಸರ್ವ ಪಕ್ಷ ನಿಯೋಗ ಕರೆದೊಯ್ಯಲು ನಾವು ಸಿದ್ದರಿದ್ದೇವೆ’

Political News: ಈ ಬಾರಿ ಬೆಳಗಾವಿ ಅಧಿವೇಶನದಲ್ಲಿ ಮಹದಾಯಿ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಉತ್ತರಕರ್ನಾಟಕ ಭಾಗದ ಜನರು ಆಗ್ರಹಿಸಿದ್ದರು. ಈ ಬಗ್ಗೆ ಇಂದು ಬೆಳಗಾವಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹದಾಯಿ, ಕೃಷ್ಣಾ ಮೇಲ್ದಂಡೆಗೂ ಸರ್ವ ಪಕ್ಷ ನಿಯೋಗ ಕರೆದೊಯ್ಯಲು ನಾವು ಸಿದ್ದರಿದ್ದೇವೆ ಎಂದಿದ್ದಾರೆ. ಅಲ್ಲದೇ,...

ಹುಟ್ಟುಹಬ್ಬದ ದಿನ ನಾನು ಬೆಂಗಳೂರಿನಲ್ಲಿ ಲಭ್ಯವಿರುವುದಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

Political News: ನಾಳೆ ಅಂದರೆ ಡಿಸೆಂಬರ್ 16ರಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರ ಹುಟ್ಟುಹಬ್ಬವಾಗಿದ್ದು, ಈ ಬಗ್ಗೆ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ತಾವು ಬೆಂಗಳೂರಿನಲ್ಲಿ ಇರುವುದಿಲ್ಲವೆಂದು ಹೇಳಿದ್ದಾರೆ. ಇನ್ನು ಹುಟ್ಟುಹಬ್ಬದ ಸೆಲೆಬ್ರೇಷನ್‌ಗಾಗಿ ಕುಮಾರಸ್ವಾಮಿ, ಕುಟುಂಬಸ್ಥರೊಂದಿಗೆ ಸಿಂಗಾಪೂರಕ್ಕೆ ತೆರಳಿದ್ದಾರೆಂಬ ಸುದ್ದಿ ಇದೆ. ನನ್ನ ಜನ್ಮದಿನವಾದ ಡಿಸೆಂಬರ್ 16ರಂದು, ಅಂದರೆ; ನಾಳೆ ನಾನು ಬೆಂಗಳೂರು ನಗರದಲ್ಲಿ ಲಭ್ಯವಿರುವುದಿಲ್ಲ....

ಸಿಎಂ ಸ್ಥಾನದ ಬಗ್ಗೆ ಪ್ರಶ್ನಿಸಿದ್ದಕ್ಕೆ, ಸದ್ಯ ಕುರ್ಚಿ ಖಾಲಿ ಇಲ್ಲಾ ಎಂದ ಜಮೀರ್..

Political News: ಹುಬ್ಬಳ್ಳಿಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಮಾಧ್ಯಮದೊಂದಿಗೆ ಮಾತನಾಡಿದ್ದು, ಪವರ್ ಶೇರಿಂಗ್ ಚರ್ಚೆ ಬಗ್ಗೆ ಅಡ್ಡ ಗೋಡೆ ಮೇಲೆ ದೀಪವಿಟ್ಟ ಹಾಗೆ ಹೇಳಿಕೆ ಕೊಟ್ಟಿದ್ದಾರೆ. ನಾನು ಯಾವತ್ತೂ ಸಿದ್ಧರಾಮಯ್ಯನವರ ಪರವಾಗಿದ್ದೇನೆ. ಸದ್ಯಕ್ಕೆ ಸಿದ್ದರಾಮಯ್ಯನವರೇ ಸಿಎಂ ಆಗಿದ್ದಾರೆ, ಅವರೇ ಇರುತ್ತಾರೆ ಎಂದರು. ಆದರೆ ಎರಡೂವರೆ ವರ್ಷದ ನಂತರ ಡಿ.ಕೆ‌.‌ ಶಿವಕುಮಾರ್ ಸಿಎಮ್ ಆಗುತ್ತಾರಾ ಎಂಬ...

‘ನಾನು ಸಚಿವನಾಗಿ ನನಗೆ ಇನ್ನೂ ಲೋಕಸಭೆಗೆ ಹೋಗಲು ಆಗಿಲ್ಲ. ಹಾಗಾದರೆ ಇವನು ಹೇಗೆ ಹೋದ?’

Political News: ಧಾರವಾಡ: ಸಂತಸ್ ಭವನದಲ್ಲಿ ಗಲಾಟೆ ಮತ್ತುಅದು  ಕಾಂಗ್ರೆಸ್ ಕುತಂತ್ರ ಅಂತಾ ಆರೋಪಗಳ ವಿಚಾರದ ಬಗ್ಗೆ ಸಚಿವ ಜಮೀರ್ ಅಹಮದ್ ಮಾತನಾಡಿದ್ದು,  ಇದರಲ್ಲಿ ಕಾಂಗ್ರೆಸ್ ಕುತಂತ್ರ ಹೇಗಿರುತ್ತೆ? ಅವರಿಗೆ ಪಾಸ್ ಕೊಟ್ಟವರು ಯಾರು? ಇದರಲ್ಲಿ ರಾಜಕೀಯ ಮಾತನಾಡಲು ನಾನು ಇಷ್ಟಪಡುವುದಿಲ್ಲ. ಇದರಲ್ಲಿ‌ ಭದ್ರತಾ ವೈಫಲ್ಯ ಆಗಿದೆ. ಆತ ಪ್ರೇಕ್ಷಕರ ಗ್ಯಾಲರಿ ಮೇಲಿಂದ ಜಂಪ್...

‘ವಿಮಾನ ನಿಲ್ದಾಣಕ್ಕೆ ಕ್ರೂರಿಗಳು, ಕೊಲೆ ಕಡುಕರ ಹೆಸರಿಟ್ಟರೆ ಬಿಜೆಪಿ ಉಗ್ರ ಹೋರಾಟ ಮಾಡಲಿದೆ’

Kolar News: ಕೋಲಾರ: ಕೋಲಾರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಮುನಿಸ್ವಾಮಿ, ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಪ್ಪು ಸುಲ್ತಾನ್ ಭಾರತ ದೇಶದ ಒಬ್ಬ ಖಳ ನಾಯಕ. ಹಿಂದೂಸ್ತಾನ್ ಹೆಸರಿರುವ ಭಾರತಕ್ಕೆ ಮತಾಂತರ ಮಾಡಿ ಸಾವಿರಾರು ಜನರನ್ನ ಬಲಿ‌ ಪಡೆದವನು‌. ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಲು ನಮ್ಮ ವಿರೋಧವಿದೆ. ಕ್ರೂರಿಗಳು, ಕೊಲೆ...

ಜೂಜು ಅಡ್ಡೆಯ ಮೇಲೆ ಪೊಲೀಸರ ದಾಳಿ: 6 ಜನರ ಬಂಧನ, 27,800 ರೂಪಾಯಿ ಪೊಲೀಸರ ವಶಕ್ಕೆ

Hubballi News: ಹುಬ್ಬಳ್ಳಿ : ಇಸ್ಪೇಟ್ ಆಟವಾಡುತ್ತಿದ್ದ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ತಾಲ್ಲೂಕಿನ ಮಾವನೂರು ಗ್ರಾಮದಲ್ಲಿ ಬಿಂದಾಸ್ ಆಗಿ ಜೂಜಾಟದಲ್ಲಿ ತೊಡಗಿದ್ದ ಅಡ್ಡೇಯ ಮೇಲೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ದಾಳಿ ಮಾಡಿದ್ದಾರೆ. ಎಸ್ಪಿ ಮತ್ತು ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಇನ್ಸ್ಪೇಕ್ಟರ್ ಮುರಗೇಶ ಚೆನ್ನಣ್ಣನವರ ನೇತ್ರತ್ವದಲ್ಲಿ ಪಿಎಸ್ಐ ಆಲಮೇಲಕರ...

‘ಬುದ್ಧಿಜೀವಿಗಳ ಮೂಲಕ ಕಾಂಗ್ರೆಸ್ ಈ ಕೆಲಸ ಮಾಡಿಸಿರಬಹುದು’

Dharwad News: ಧಾರವಾಡ: ನೂತನ ಸಂಸತ್‌ ಭವನಕ್ಕೆ ದುಷ್ಕರ್ಮಿಗಳು ನುಗ್ಗಿ ಗಲಾಟೆ ಮಾಡಿರುವ ಘಟನೆಯ ಹಿಂದೆ ಕಾಂಗ್ರೆಸ್ ಕುತಂತ್ರ ಇರಬಹುದು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ ಗಂಭೀರವಾಗಿ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆ ಆಘಾತಕಾರಿ ಆಗಿದೆ. ಪ್ರತಿಭಟನೆಗೆ ಪ್ರಜಾಪ್ರಭುತ್ವದಲ್ಲಿ ಹಕ್ಕಿದೆ. ಆದರೆ, ಇದು ಕಾನೂನು ಬಾಹಿರವಾಗಿ ನಡೆದಿದೆ. ಭಯೋತ್ಪಾದಕ...

ಒಂದು ತಿಂಗಳಲ್ಲೇ 1468ಕ್ಕೂ ಹೆಚ್ಚು ಡೇಂಘಿ ಕೇಸ್ ಪತ್ತೆ!

Bengaluru News: ಬೆಂಗಳೂರು: ನಗರದಲ್ಲಿ ದಿನೇದಿನೆ ಡೆಂಗ್ಯೂ ಪ್ರಕರಣಗಳು ಏರುತ್ತಲೇ ಸಾಗಿದ್ದು, ಜನ ಹಾಗೂ ವೈದ್ಯರಲ್ಲಿ ಆತಂಕ ಹೆಚ್ಚಿಸಿದೆ. ಕೇವಲ ಒಂದೇ ತಿಂಗಳಲ್ಲೇ 1468ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೂ ಕೇವಲ ರಾಜ್ಯ ರಾಜಧಾನಿಯಲ್ಲಿ ಒಟ್ಟು 7800ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು 15200ಕ್ಕೂ ಹೆಚ್ಚು ಪ್ರಕರಣಗಳು ಸಕ್ರಿಯವಾಗಿವೆ. ಇಲ್ಲಿಯವರೆಗೂ ಸುಮಾರು 2 ಲಕ್ಷಕ್ಕೂ...

SBI ಬ್ಯಾಂಕ್‌ಗೆ ಕನ್ನ:18 ಲಕ್ಷ ದೋಚಿ ಪರಾರಿ!

Bidar News: ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ತೋರಣ ಗ್ರಾಮದ SBI ಬ್ಯಾಂಕ್ಗೆ ಖದೀಮರು ಕನ್ನ ಹಾಕಿ ಬ್ಯಾಂಕ್ನಲ್ಲಿದ್ದ 18 ಲಕ್ಷಕ್ಕೂ ಅಧಿಕ ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಗುರುವಾರ ತಡರಾತ್ರಿ ಖದೀಮರು ಕೈಚಳಕ ತೋರಿದ್ದಾರೆ. ಬ್ಯಾಂಕ್ ಹಿಂಬದಿಯ ಕಿಟಕಿ ಒಡೆದು ಒಳನುಸುಳಿರುವ ಖದೀಮರು ಸ್ಟ್ರಾಂಗ್ ರೂಮ್ ಪ್ರವೇಶಿಸಿ ಗ್ಯಾಸ್ ಕಟರ್ನಿಂದ ಲಾಕರ್ ಒಡೆದು ಹಣ,...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img