Wednesday, July 15, 2026

Rahul Gandhi

Recipe: ಹೈ ಪ್ರೋಟಿನ್ ವೆಜ್ ಸಲಾಡ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಬೌಲ್ ಸೋಯಾ ಚಂಕ್ಸ್, ಕ್ಯಾರೇಟ್, ಟೋಮೆಟೋ, ಈರುಳ್ಳಿ, ಬಟರ್ ಫ್ರೂಟ್, ಸೌತೇಕಾಯಿ, ಅರ್ಧ ಸ್ಪೂನ್ ಎಣ್ಣೆ, ಕೊತ್ತೊಂಬರಿ ಸೊಪ್ಪು, ಯೋಗರ್ಟ್, ಜೀರಿಗೆ ಪುಡಿ, ಸ್ವಲ್ಪ ಉಪ್ಪು, ನಿಂಬೆರಸ. ಮಾಡುವ ವಿಧಾನ: ನೀರು ಬಿಸಿ ಮಾಡಿ, ಕುದಿ ಬರಿಸಿ, ಅದಕ್ಕೆ ಸ್ವಲ್ಪ ಉಪ್ಪು ಮತ್ತು ಸೋಯಾ ಚಂಕ್ಸ್ ಹಾಕಿ ಬಳಿಕ ಗ್ಯಾಸ್...

Financial Knowledge: ಶ್ರೀಮಂತರಾಗಬೇಕು ಅಂದ್ರೆ ಚಾಣಕ್ಯರು ಹೇಳಿದ ಈ ಮಾತನ್ನು ಜೀವನದಲ್ಲಿ ಅಳವಡಿಸಿ

Financial Knowledge: ಜೀವನದ ಎಲ್ಲಾ ಅನುಭವಗಳನ್ನು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿರುವ ಚಾಣಕ್ಯರು, ಹಣ ಉಳಿತಾಯದ ಬಗ್ಗೆಯೂ ಹಲವು ವಿಷಯಗಳನ್ನು ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ಸರಿಯಾದ ಯೋಜನೆ ರೂಪಿಸಿ: ಯಾವುದೇ ಕೆಲಸ ಶುರು ಮಾಡುವಾಗಲೂ ನಾವು ಯೋಜನೆ ರೂಪಿಸಬೇಕಾಗುತ್ತದೆ. ಅದೇ ರೀತಿ ಹಣ ಉಳಿತಾಯ, ಹೂಡಿಕೆ ಮಾಡುವಾಗ ನಾವು ಪ್ರಥಮವಾಗಿ ಯೋಜನೆ ರೂಪಿಸಬೇಕು. ಬಂದ...

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ ಸೇರಿದ್ದಾರೆ. ಅವರು ಆಸ್ಪತ್ರೆ ಸೇರಿದ ಕಾರಣ ತಿಳಿದರೆ ನಿಮಗೂ ಶಾಕ್ ಆಗಬಹುದು. ಏಕೆಂದರೆ ರಾಜೇಶ್ ಶರ್ಮಾ ಅವರಿಗೆ ಯಾವುದೇ ಖಾಯಿಲೆ ಇರಲಿಲ್ಲ. ಶೂಟಿಂಗ್ ಬರುವ ಅವರು ಆರಾಮವಾಗಿಯೇ ಇದ್ದರು....

Horoscope: ಈ 5 ರಾಶಿಯ ಮಹಿಳೆಯರಿಗೆ ಏಕಾಂಗಿಯಾಗಿರುವುದೇ ಇಷ್ಟ.

Horoscope: ಕೆಲವರಿಗೆ ರಾಶಿ ರಾಶಿ ಸ್ನೇಹಿತರಿರುತ್ತಾರೆ. ಇನ್ನು ಕೆಲವರಿಗೆ ಬೆರಳೆಣಿಕೆಷ್ಟು ಸ್ನೇಹಿತರಿರುತ್ತಾರೆ. ಆದರೆ ಮತ್ತೆ ಕೆಲವರಿಗೆ ಸ್ನೇಹಿತರಿದ್ದರೂ ಇಲ್ಲದಂತಿರುತ್ತಾರೆ. ಏಕೆಂದರೆ ಅವರಿಗೆ ಏಕಾಂಗಿತನವೆಂದರೆ ಇಷ್ಟ. ಅದರಲ್ಲೂ ಮಹಿಳೆಯರು ಈ ರೀತಿ ಇರುತ್ತಾರೆ. ಅವರಿಗೆ ತಮ್ಮ ಮನೆ ಜನರ ಜತೆಗೆ ಮಾತ್ರ ಬಾಂಧವ್ಯ ಹೆಚ್ಚಾಗಿರುತ್ತದೆ. ಅಂಥ ರಾಶಿಯವರ ಬಗ್ಗೆ ತಿಳಿಯೋಣ ಬನ್ನಿ.. ಕನ್ಯಾ ರಾಶಿ: ಕನ್ಯಾ ರಾಶಿಯವರು...

Political News: ಮೊಮ್ಮಗ ಕೇಳಿದನೆಂದು ಪೂರಿ ಮಾಡಿ ಕೊಟ್ಟ ತೆಲಂಗಾಣ ಸಿಎಂ

Political News: ತಮ್ಮ ಬ್ಯುಸಿ ಶೆಡ್ಯೂಲ್‌ನಲ್ಲೂ ರಾಜಕಾರಣಿಗಳು ಸ್ವಲ್ಪ ಸಮಯವನ್ನಾದರೂ ಅವರ ಫ್ಯಾಮಿಲಿ ನೀಡು್ತ್ತಾರೆ. ನಮ್ಮ ರಾಜ್ಯದಲ್ಲೇ ನಾವು ಅಂಥ ಉದಾಹರಣೆಗಳನ್ನು ನೋಡಿದ್ದೇವೆ. ಡಿಕೆಶಿ, ಪ್ರಹ್ಲಾದ್ ಜೋಶಿ, ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಗೌಡ, ಹೀಗೆ ಅನೇಕರು ಸ್ವಲ್ಪ ಸಮಯವನ್ನು ಪತ್ನಿ-ಮಕ್ಕಳಿಗೆ ನೀಡಿ, ಕಾಲ ಕಳೆಯುತ್ತಾರೆ. ಅದೇ ರೀತಿ ಇದೀಗ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ತಮ್ಮ ಮೊಮ್ಮಗನಿಗಾಗಿ...

ಬನಶಂಕರಿ ಸ್ಕೈವಾಕ್ ಯೋಜನೆ ಜಾರಿ ಮಾಡಲು ಸಚಿವ ಕೃಷ್ಣಭೈರೇಗೌಡರಿಗೆ ಪತ್ರ ಬರೆದ ತೇಜಸ್ವಿ ಸೂರ್ಯ

Political News: ಬನಶಂಕರಿಯಲ್ಲಿ ಸ್ಕೈವಾಕ್ ನಿರ್ಮಾಣವಾಗದಕ್ಕಾಗಿ ಕಳೆದ ಕೆಲ ದಿನಗಳ ಹಿಂದೆ ಸಂಸದ ತೇಜಸ್ವಿ ಸೂರ್ಯ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ತೇಜಸ್ವಿ ಸೂರ್ಯ ಸಚಿವರಾದ ಕೃಷ್ಣಭೈರೇಗೌಡರಿಗೆ ಸ್ಕೈವಾಕ್ ನಿರ್ಮಿಸುವಂತೆ ಮನವಿ ಮಾಡಿ ಪತ್ರ ಬರೆದಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ತೇಜಸ್ವಿ ಸೂರ್ಯ, ಕೆಲವು ವಾರಗಳ ಹಿಂದೆ ಬನಶಂಕರಿಯಲ್ಲಿ ರಸ್ತೆ ದಾಟುತ್ತಿದ್ದ ಒಬ್ಬ...

ಡೇಟಿಂಗ್ ಆ್ಯಪ್‌ನಲ್ಲಿ ಸಿಗುವ ಯುವಕನ ಜತೆ ಸಲುಗೆಯಿಂದ ಇರುವ ಮುನ್ನ ಈ ಭಯಾನಕ ಸತ್ಯ ಕಥೆ ಓದಿರಿ..

Crime Story: ನಾವಿಂದು ಯಾವುದೋ ಕಾಲ್ಪನಿಕ ಕಥೆಯೋ, ಚಂದಾಮಾಮ ಕಥೆಯೋ ಹೇಳುತ್ತಿಲ್ಲ. ಬದಲಾಗಿ ಇದು ಇತ್ತೀಚಿನ ದಿನಗಳಲ್ಲಿ ನಡೆದ ಭಯಾನಕ ಘಟನೆ ಬಗ್ಗೆ ಹೇಳಲಿದ್ದೇವೆ. ಈ ಘಟನೆಯ ಬಗ್ಗೆ ಕೇಳಿದಾಗ ನೀವು ಖಂಡಿತವಾಗಿಯೂ ಬೆಚ್ಚಿಬೀಳಲಿದ್ದೀರಿ. ಅಲ್ಲದೇ, ಇದನ್ನು ಓದಿದ ಬಳಿಕ, ನೀವೂ ಅಥವಾ ನಿಮ್ಮ ಮನೆಯಲ್ಲಿ ಯುವತಿಯರಿದ್ದರೆ, ಅವರೂ ಎಚ್ಚೆತ್ತುಕ``ಳ್ಳಬೇಕಾದ್ದದ್ದು ತುಂಬಾ ಮುಖ್ಯ. ಈಗ ನಾವಿಲ್ಲಿ...

Gold Rate: ಚಿನ್ನ ಕೊಳ್ಳುವವರಿಗೆ ಬಂಪರ್ ಆಫರ್!: ಸತತ 5 ದಿನಗಳಿಂದ ಇಳಿಕೆ ಕಂಡ ಬಂಗಾರದ ಬೆಲೆ

Gold Rate: ಚಿನ್ನ ಖರೀದಿಸುವ ಯೋಚನೆಯಲ್ಲಿರುವವರಿಗೆ ಮತ್ತೆ ಗುಡ್ ನ್ಯೂಸ್ ಸಿಕ್ಕಿದೆ. ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಎರಡರ ಬೆಲೆಯೂ ಇಳಿಕೆಯಾಗಿದ್ದು, ಕಳೆದ ಕೆಲ ದಿನಗಳಿಂದ ದರದಲ್ಲಿ ಇಳಿಮುಖ ಮುಂದುವರಿದಿದೆ. ಗುರುವಾರ ಚಿನ್ನದ ದರದಲ್ಲಿ ಮತ್ತೊಮ್ಮೆ ಇಳಿಕೆ ದಾಖಲಾಗಿದೆ. ಪ್ರತಿ ಗ್ರಾಂ ಚಿನ್ನದ ಬೆಲೆ 115 ರೂಪಾಯಿ ಕಡಿಮೆಯಾಗಿದ್ದು, ಕಳೆದ ಐದು ದಿನಗಳಲ್ಲಿ...

Political News: ಶಾಲಾ ಮಕ್ಕಳಿಗೆ ಅನ್ನ ನೀಡಲೂ ಸರ್ಕಾರಕ್ಕೆ ಗತಿಯಿಲ್ಲ!: ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ.ರವಿ ಆಕ್ರೋಶ

Political News: ರಾಜ್ಯದ ಸರ್ಕಾರಿ ಶಾಲೆಯಲ್ಲಿ ಹೈಸ್ಕೂಲ್ ಮಕ್ಕಳಿಗೆ ಸರಿಯಾಗಿ ಬಿಸಿಯೂಟದ ಅನ್ನ ಸಿಗದೇ, ಪ್ರಾಥಮಿಕ ಶಾಲೆ ಮಕ್ಕಳ ಊಟದಲ್ಲೇ ಪಾಲು ಮಾಡಿ ಉಣ್ಣುವ ಪರಿಸ್ಥಿತಿ ಬಂದಿದೆ ಎಂದು ಆರೋಪವಿದ್ದು, ಈ ಬಗ್ಗೆ ಬಿಜೆಪಿ ನಾಯಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ರವಿ, ಶಾಲೆಗಳು ಆರಂಭಗೊಂಡು ಎರಡು ತಿಂಗಳೇ ಆಗುತ್ತಾ ಬಂದಿದೆ....

ರೈತರ ಕಷ್ಟ ಕೇಳಲು ಈ ಕಾಂಗ್ರೆಸ್ ಸರ್ಕಾರದಲ್ಲಿ ಒಬ್ಬ ಪೂರ್ಣಾವಧಿ ಕೃಷಿ ಸಚಿವರಿಲ್ಲ!: ಆರ್.ಅಶೋಕ್

Political News: ರಾಜ್ಯದಲ್ಲಿ ಮಳೆಯಿಂದಾಗಿ ರೈತರಿಗೆ ಸರಿಯಾದ ಫಸಲು ಸಿಗುತ್ತಿಲ್ಲ. ಈ ಕಾರಣಕ್ಕೆ ರಾಜ್ಯ ಸರ್ಕಾರ ರೈತರ ಬಗ್ಗೆ ಕಾಳಜಿ ತೋರುತ್ತಿಲ್ಲವೆಂದು ವಿಪಕ್ಷಗಳು ವಾಗ್ದಾಳಿ ನಡೆಸುತ್ತಿದೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸಹ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ರಾಜ್ಯದಲ್ಲಿ ಅತಿವೃಷ್ಟಿ-ಅನಾವೃಷ್ಟಿಯಿಂದ ಈರುಳ್ಳಿ ಬೆಳೆ ನಾಶವಾಗುತ್ತಿದೆ. ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಹಾಗೂ ಕಮಿಷನ್...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img