Thursday, May 14, 2026

Rahul Gandhi

ಕುಡಿದ ಮತ್ತಿನಲ್ಲಿ ಗಗನಸಖಿಯನ್ನು ಮುದ್ದಾಡಲು ಹೋದ ಭೂಪ: ಲ್ಯಾಂಡ್ ಆಗುತ್ತಿದ್ದಂತೆ ಅರೆಸ್ಟ್..

Bengaluru News: ಬೆಂಗಳೂರು: ವಿಮಾನದಲ್ಲಿ ಕುಡುಕರು ಹಾವಳಿ ಮಾಡಿ, ಅರೆಸ್ಟ್ ಆದ ಕೇಸ್‌ಗಳು, ಗಗನಸಖಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಕೇಸ್‌ಗಳು ಸುಮಾರಿದೆ. ಇಂದು ಕೂಡ ಇದೇ ರೀತಿ ಓರ್ವ ವ್ಯಕ್ತಿ ಕುಡಿದ ಮತ್ತಿನಲ್ಲಿ ಗಗನಸಖಿಯನ್ನು ಮುದ್ದಾಡಲು ಹೋಗಿ, ಜೈಲು ಪಾಲಾಗಿದ್ದಾನೆ. ಜೈಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಚಲಿಸುತ್ತಿದ್ದ 33 ವರ್ಷದ ವ್ಯಕ್ತಿ ರಣಧೀರ್ ಕುಡಿದ...

ಆನ್‌ಲೈನ್ ಶಾಪಿಂಗ್ ಮಾಡುವ ಮುನ್ನ ಈ ಸ್ಟೋರಿ ಓದಿ: 300 ರೂ. ಲಿಪ್‌ಸ್ಟಿಕ್‌ಗೆ 1 ಲಕ್ಷ ಕಳೆದುಕೊಂಡ ವೈದ್ಯೆ

National News: ಆನ್‌ಲೈನ್ ಶಾಪಿಂಗ್ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ..? ಅದರಲ್ಲೂ ಹೆಣ್ಣು ಮಕ್ಕಳು, ಕೂತಲ್ಲೇ ಹಲವು ವೆರೈಟಿ ಡ್ರೆಸ್, ಮೇಕಪ್ ಕಿಟ್, ಶೂಸ್ ಸೇರಿ ತಮಗೆ ಬೇಕಾದ ಎಲ್ಲ ವಸ್ತುವನ್ನು, ಆರ್ಡರ್ ಹಾಕೋದ್ರಲ್ಲಿ ಮುಂದಿರ್ತಾರೆ. ಆದರೆ ಅದೇ ಆನ್‌ಲೈನ್ ಶಾಪಿಂಗ್ ಮಾಡುವಾಗ, ನೀವು ಮೋಸ ಹೋದ್ರೆ ಮಾತ್ರ, ಅದಕ್ಕಿಂತ ವಿಪರ್ಯಾಸ ಮತ್ತೊಂದಿಲ್ಲ. ನವಿ...

ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿ ಅಧಿಕಾರಿಗೆ ಜೀವ ಬೆದರಿಕೆ..!

International News: ಗಾಜಾದಲ್ಲಿ ಇಸ್ರೇಲ್ ಮತ್ತು ಹಮಾಸ್ ಉಗ್ರರ ಯುದ್ಧ ನಡೆಯುತ್ತಿದ್ದು, ಅದರ ಎಫೆಕ್ಟ್ ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿ ಮೇಲೆ ಬೀಳುವ ಸಂಭವವಿದೆ ಎಂದು ಗುಪ್ತಚರ ಇಲಾಖೆ, ದೆಹಲಿ ಪೊಲೀಸರಿಗೆ ಎಚ್ಚರಿಕೆ ನೀಡಿದೆ. ದೆಹಲಿಯಲ್ಲಿ ರಾಯಭಾರಿ ಕಚೇರಿಯಲ್ಲಿರುವ ಅಧಿಕಾರಿ ನೌರ್ ಗಿಲೋನ್ ಮೇಲೆ, ಮಾರಮಾಂತಿಕ ಹಲ್ಲೆ ಮತ್ತು ಕಚೇರಿ ಮೇಲೆ ದಾಳಿ ನಡೆಯುವ...

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳು: ಗ್ಯಾರಂಟಿ ಜಾರಿ ಬಗ್ಗೆ ಸಿಎಂ ಟ್ವೀಟ್

Political News: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿದು 6 ತಿಂಗಳಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ತಾವು ಹೇಳಿದ ಗ್ಯಾರಂಟಿಗಳನ್ನು ಯಾವ ರೀತಿಯಾಗಿ ನಿರ್ವಹಿಸಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಶಕ್ತಿ ಯೋಜನೆ ಸೇರಿ, ಹಲವು ಯೋಜನೆ ಜಾರಿಗೆ ತಂದ ಬಗ್ಗೆ ಸಿಎಂ ಸಿದ್ದರಾಮಯ್ಯ ಬರೆದಿದ್ದಾರೆ. ಕರ್ನಾಟಕದ...

ಪೋಕ್ಸೋ ಪ್ರಕರಣ: ಮೊನ್ನೆ ಅಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ ಮುರುಘಾಶ್ರೀ ದಾವಣಗೆರೆಯಲ್ಲಿ ಅರೆಸ್ಟ್

Davanagere News: ದಾವಣಗೆರೆ: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ 2ನೇ ಪ್ರಕರಣದಲ್ಲಿ ಪೊಲೀಸರು ಮುರುಘಾ ಮಠದ ಶಿವಮೂರ್ತಿ ಶರಣರ ಬಂಧಿಸಿದ್ದಾರೆ. ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ನ್ಯಾಯಾಲಯದ ಅರೆಸ್ಟ್ ವಾರೆಂಟ್ ಜಾರಿ ಮೇರೆಗೆ, ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಮುರುಘಾಶ್ರಿಯನ್ನು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಮಧ್ಯಾಹ್ನ ೧೨ರ ವೇಳೆಗೆ ಬಂಧನದ ವಾರೆಂಟ್‌ ಹೊರಬಿದ್ದಿತು. ಆದೇಶ ಪ್ರತಿ...

ಹಬ್ಬಕ್ಕೆ ಗಂಡ ತವರು ಮನೆಗೆ ಬರಲಿಲ್ಲವೆಂದು ವಿಡಿಯೋ ಕಾಲ್‌ನಲ್ಲಿ ಜಗಳಮಾಡಿ ಪ್ರಾಣ ಕಳ್ಕೊಂಡ ಗರ್ಭಿಣಿ

Bengaluru News: ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಗಂಡ ತವರು ಮನೆಗೆ ಬರಲಿಲ್ಲ ಎಂದು ಸಿಟ್ಟಾದ ಪತ್ನಿ, ಪತಿಗೆ ವಿಡಿಯೋ ಕಾಲ್ ಮಾಡಿ ಬೈದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣವೊಂದು ನಡೆದಿದೆ. ರಾಜಧಾನಿ ಬೆಂಗಳೂರಿನ ಭಾರತಿನಗರದಲ್ಲಿ ಈ ಪ್ರಕರಣ ನಡೆದಿದೆ. ಭಾರತಿನಗರ ನಿವಾಸಿ ಆರ್. ದೇವಿಕಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. 21 ವರ್ಷದ ಈಕೆ ಪತಿಯೊಂದಿಗೆ ವಿಡಿಯೋ ಕಾಲ್ನಲ್ಲಿದ್ದಾಗಲೇ...

ನವಲಗುಂದ ಸರ್ಕಾರಿ ಶಾಲೆಯ ಪಠ್ಯಪುಸ್ತಕ ಹಂಚಿಕೆ ಅನುದಾನದಲ್ಲಿ ಅವ್ಯವಹಾರ ಆರೋಪ

Dharwad News: ಧಾರವಾಡ: ನವಲಗುಂದ : ತಾಲೂಕಿನ ಸರ್ಕಾರಿ ಶಾಲೆಯ ಪಠ್ಯಪುಸ್ತಕ ಹಂಚಿಕೆ ಅನುದಾನದಲ್ಲಿ ಅವ್ಯವಹಾರ ನಡೆದಿದೆ. ಈ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮವಾಗಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ. ಸರ್ಕಾರಿ ಶಾಲೆ ಮಕ್ಕಳಿಗೆ ಶಾಲಾವಾರು ಪಠ್ಯ ಪುಸ್ತಕ ಹಂಚಿಕೆ ಮಾಡಲು 2018 ರಿಂದ 2021ರ ವರೆಗೆ ಸರ್ಕಾರದಿಂದ ರೂ.1,22,868...

ವಿವಿಧ ಬೇಡಿಕೆಗಳನ್ನು ಈಡೇರಿಕೆಗಾಗಿ ಆಗ್ರಹಿಸಿ ರೈತರಿಂದ ಬೃಹತ್ ಪ್ರತಿಭಟನೆ

Hubballi News: ವಿವಿಧ ಬೇಡಿಕೆಗಳನ್ನು ಈಡೇರಿಕೆಗಾಗಿ ಒತ್ತಾಯಿಸಿ ಹುಬ್ಬಳ್ಳಿಯಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು. ರೈತರ ಸಾಲ ಮನ್ನಾ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಬೆಳೆ ವಿಮೆ ಸೇರಿದಂತೆ ಕೆಲವೊಂದಿಷ್ಟು ಬೇಡಿಕೆಗಳನ್ನು ಈಡೇರಿಕೆಗೆ ಒತ್ತಾಯಿಸಿ ರೈತರು ನಗರದಲ್ಲಿ ಪ್ರತಿಭಟನೆ ಮಾಡಿದರು. ಸರ್ಕಾರದ ವಿರುದ್ದ ಸಿಡಿದೆದ್ದ ರೈತರು ನಗರದಲ್ಲಿ ಬೃಹತ್ ಪ್ರಮಾಣದಲ್ಲಿ ಪ್ರತಿಭಟನಾ ಮೆರವಣಿಗೆ ಮಾಡಿದರು. ರೈಲ್ವೆ...

ಕರ್ನಾಟಕ ಬಿಜೆಪಿಗೆ ದಕ್ಷಿಣ ಭಾರತದ ಭದ್ರಕೋಟೆಯಾಗಿ ಪರಿವರ್ತನೆಗೆ ಶ್ರಮ: ವಿಜಯೇಂದ್ರ ಯಡಿಯೂರಪ್ಪ

Political News: ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಪಕ್ಷದ ಗೆಲುವು ಮತ್ತು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತದ ಗುರಿ ನಮ್ಮ ಮುಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ತಿಳಿಸಿದರು. ಮೈಸೂರು ಪ್ರವಾಸದಲ್ಲಿರುವ ಅವರು ಇಂದು ಕೆ.ಆರ್.ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರಲ್ಲದೆ, ಪ್ರಶ್ನೆಗಳಿಗೆ ಉತ್ತರ...

ಆಪ್ತರೊಂದಿಗೆ ದುಬೈಗೆ ಹಾರಿದ ಸಚಿವ ಸತೀಶ್​ ಜಾರಕಿಹೊಳಿ..!

Political News: ಬೆಂಗಳೂರು : ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ಆಪ್ತರೊಂದಿಗೆ ದುಬೈಗೆ ಹಾರಿದ್ದಾರೆ. ಆಪ್ತರ ಜತೆ ಬೆಳಗಾವಿ ಸಾಹುಕಾರ್ ಫಾರಿನ್ ಗೆ ಹಾರಿದ್ದಾರೆ. ಸತೀಶ್ ಜಾರಕಿಹೊಳಿ ಅವರ ಮೊನ್ನೆ ತಡರಾತ್ರಿ ದುಬೈಗೆ ತೆರಳಿದ್ದು, 4-5 ಆಪ್ತರ ಜತೆಯಲ್ಲಿ ದುಬೈಗೆ ತೆರಳಿದ್ದಾರೆ. ನಿಕಟವರ್ತಿಗಳನ್ನು ಸತೀಶ್ ಜಾರಕಿಹೊಳಿ ಜೊತೆಗೆ ಕರೆದೊಯ್ದಿದ್ದಾರೆ. ಸತೀಶ್ ಜಾರಕಿಹೊಳಿ ಅವರು ಈ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img