Wednesday, April 22, 2026

Rahul Gandhi

Sandalwood: ಸಿನಿಮಾಗಳು ಬರ್ತಿಲ್ವಾ? ಅರುಣಾ LOVE STORY ಏನು? : Aruna Balraj Podcast

Sandalwood: ಸ್ಯಾಂಡಲ್‌ವುಡ್‌ನಲ್ಲಿ ತಾಯಿ ಪಾತ್ರ ಅಂದ್ರೆ ಕೆಲವೇ ಕೆಲವು ನಟಿಯರು ನಮ್ಮ ನೆನಪಿಗೆ ಬರುತ್ತಾರೆ. ಅಂಥವರಲ್ಲಿ ಓರ್ವರು ಅರುಣಾ ಬಾಲ್‌ರಾಜ್. ಇಂದು ಅರುಣಾ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು,  ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. https://youtu.be/KDFTa5bF5FQ ನಟ ಗಣೇಶ್, ಸುದೀಪ್, ದರ್ಶನ್, ಯಶ್ ಹೀಗೆ ಹಲವು ಪ್ರಸಿದ್ಧ ನಟರ ಜತೆ ಅರುಣಾ ಅವರು ನಟಿಸಿದ್ದು, ತಾಯಿ-ಅತ್ತೆ...

Sandalwood: ಈ ಸಿನಿಮಾ ಓಡಲ್ಲ, ಗ್ರಾಮರ್ ಇಲ್ಲ ಬರೀ ಗ್ಲಾಮರ್ ಬಂಗಾರದ ಮನುಷ್ಯ!: Duniya Vijay Podcast

Sandalwood: ಇತ್ತೀಚಿನ ಸ್ಯಾಂಡಲ್‌ವುಡ್ ಸಿನಿಮಾಗಳಲ್ಲಿ ಕೆಲವು ಸಿನಿಮಾಗಳಲ್ಲಿ ಅರ್ಥವೇ ಇಲ್ಲ. ಈ ವಿಷಯದ ಬಗ್ಗೆ ಅವರ ಬಳಿ ಹೇಳಿದಾಗ, ಅವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಅನ್ನೋ ಬಗ್ಗೆ ನಟರಾಗಿರುವ ದುನಿಯಾ ವಿಜಿ ಮಾತನಾಡಿದ್ದಾರೆ. https://youtu.be/lE66RJEdSQ0 ಕೆಲವು ಸಿನಿಮಾ ಮಾಡಿದವರು, ದುನಿಯಾ ವಿಜಿ ಬಳಿ ಆಡಿಯೋ ರಿಲೀಸ್‌ಗೆ ಬಂದಾಗ, ದುನಿಯಾ ವಿಜಿ ಅವರು ಈ ಸಿನಿಮಾ ಓಡುವುದಿಲ್ಲವೆಂದು ಸತ್ಯ...

EMERGENCY FUND ಎಷ್ಟು ಮುಖ್ಯ? ಈ 3 ವಿಷಯಗಳು ಬಹಳ ಮುಖ್ಯ: Dr Bharath Chandra Podcast

Money Saving Tips: ಮನುಷ್ಯನಿಗೆ ಯಾವುದೇ ಸಮಸ್ಯೆ ಯಾವಾಗ ಬರುತ್ತದೆ ಅಂತಾ ಹೇಳಲು ಆಗೋದಿಲ್ಲ. ಹಾಗಾಗಿ ಎಲ್ಲರ ಬಳಿ ಎಮರ್ಜೆನ್ಸಿ ಫಂಡ್ ಅನ್ನೋದು ಇರಲೇಬೇಕು. ಹಾಗಾದ್ರೆ ಎಮರ್ಜೆನ್ಸಿ ಫಂಡ್ ಅನ್ನೋದು ಎಷ್ಟು ಮುಖ್ಯ ಎಂದು ಡಾ.ಭರತ್ಚಂದ್ರ ಅವರು ವಿವರಿಸಿದ್ದಾರೆ. https://youtu.be/FCLjaYIIKOI https://youtu.be/Bdb820RpBCE ಹಣಕಾಸು ತಜ್ಞರಾಗಿರುವ ಡಾ.ಭರತ್ ಚಂದ್ರೆ ಅವರು ಎಮರ್ಜೆನ್ಸಿ ಫಂಡ್ ಬಗ್ಗೆ ಮಾತನಾಡಿದ್ದಾರೆ. ನಾವು ದುಡಿಯುವ ಹಣದಲ್ಲಿ...

Health Tips: ಆಪ್ತಸಮಾಲೋಚನೆ ಎಂದರೇನು? ಅದರ ಪ್ರಾಮುಖ್ಯತೆ.!: Dr. Prakash Rao

Health Tips: ಆಪ್ತಸಮಾಲೋಚನೆ ಎಂದರೇನು ಎಂದು ವೈದ್ಯರಾಗಿರುವ ಡಾ.ಪ್ರಕಾಶ್ ರಾವ್ ವಿವರಿಸಿದ್ದಾರೆ. https://youtu.be/lWzkPvEuOY4 ಕೆಲವರಿಗೆ ತಮ್ಮ ಸಮಸ್ಯೆ ಹೇಳಲು ಯಾರೂ ಇರುವುದಿಲ್ಲ. ಕಾರಣ ಅವರು ಯಾರ ಸ್ನೇಹ ಬಯಸುವುದಿಲ್ಲ. ಸಂಬಂಧವಿರಿಸಲು ಇಚ್ಛಿಸುವುದಿಲ್ಲ. ಫೋನ್, ಟಿವಿ ಇದೇ ಜೀವನವಾಗಿರುತ್ತದೆ. ಆದರೆ ವೈದ್ಯರು ಹೇಳುವ ಪ್ರಕಾರ, ನಾವು ನಮ್ಮ ಸಮಸ್ಯೆಯನ್ನು ಯಾರ ಬಳಿಯಾದರೂ ಹೇಳಿದಾಗ. ಅವರಿಂದ ಕೆಲ ಸಾಂತ್ವನದ ಮಾತು...

ನಂಗೆ ಅಯ್ಯೋ ಅನಿಸ್ತು! ರಾಜಕೀಯಕ್ಕೆ ದುನಿಯಾ ವಿಜಯ್?: Duniya Vijay Podcast

Sandalwood: ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಲ್ಯಾಂಡ್‌ಲಾರ್ಡ್ ಸಿನಿಮಾ ಬಗ್ಗೆ ವಿಷಯ ಹಂಚಿಕ``ಂಡಿದ್ದಾರೆ. https://youtu.be/OevybOgpuD4 ಸದ್ಯ ಸುದ್ದಿ ಮಾಡುತ್ತಿರುವ ಕನ್ನಡ ಸಿನಿಮಾ ಅಂದ್ರೆ ಅದು ಲ್ಯಾಂಡ್‌ಲಾರ್ಡ್ ಸಿನಿಮಾ. ದುನಿಯಾ ವಿಜಿ ನಟನೆಯ ಸಿನಿಮಾ ಇದಾಗಿದ್ದು, ರಾಜ್‌ ಬಿ ಶೆಟ್ಟಿ ಕೂಡ ಈ ಸಿನಿಮಾದಲ್ಲಿದ್ದಾರೆ. ಸಿನಿಮಾ ಸುದ್ದಿ ಮಾತಿಗೂ ಮುನ್ನ, ಕ್ರೈಂ ಸುದ್ದಿ ಬಗ್ಗೆ...

Political News: ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ: ಡಿಸಿಎಂ ಡಿ.ಕೆ.ಶಿವಕುಮಾರ್

Political News: ಬೆಂಗಳೂರಿನ ಅರಮನೆ ಮೈದಾನದಲ್ಲಿಂದು ಉದ್ಯಮಿ ಒಕ್ಕಲಿಗ ಎಕ್ಸ್‌ಪೋ- 2026” ಕಾರ್ಯಕ್ರಮ ಹಮ್ಮಿಕ``ಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗವಹಿಸಿ ಮಾತನಾಡಿದ್ದು, ಒಕ್ಕಲುತನದ ಹೆಸರೇ ಸ್ವಾಭಿಮಾನದ ಬದುಕಿಗೆ ದೊಡ್ಡ ಶಕ್ತಿ. ಭೂಮಿ ಮಕ್ಕಳಾಗಿರುವ ನೀವು ಸಮಾಜಕ್ಕೆ ಒಳ್ಳೆಯ ಸೇವೆ ಮಾಡುತ್ತಿದ್ದೀರಿ. ಹೊಸ ಉದ್ಯಮಿಗಳಾಗಿ ನೀವು ತಯಾರಾಗುತ್ತಿದ್ದೀರಿ. ತುಂಬಾ ಜನರು ಉದ್ಯಮದಲ್ಲಿ ಯಶಸ್ವಿಯಾಗಿದ್ದಾರೆ. ರಾಜಕಾರಣ ಬಿಟ್ಟು...

ಸತ್ಯ ಒಪ್ಪಿಕೊಂಡು ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ಅಕ್ಷಮ್ಯ: ಹುಬ್ಬಳ್ಳಿ ಪ್ರಕರಣದ ವಿರುದ್ದ ಬೊಮ್ಮಾಯಿ ಅಸಮಾಧಾನ

Political News: ಹುಬ್ಬಳ್ಳಿಯಲ್ಲಿ ದಲಿತ ಮಹಿಳೆಯನ್ನು ವಿವಸ್ತ್ರ ಮಾಡಿ ಹಲ್ಲೆ ಮಾಡಿದ್ದರ ಪ್ರಕರಣದ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕರು ಮಹಿಳೆ ಬಂಧನವಾದ ತಕ್ಷಣ ತಾನೇ ವಸ್ತ್ರ ತೆಗೆದು, ಪೋಲೀಸರ ಮೇಲೆ ಸುಳ್ಳು ಆರೋಪ ಮಾಡಿದ್ದಾಳೆ ಎಂದಿದ್ದರು. ಈ ಹೇಳಿಕೆಯನ್ನು ವಿರೋಧಿಸಿರುವ...

ಸ್ಯಾನಿಟರಿ ಪ್ಯಾಡ್ ಜತೆಗೆ ಉಚಿತ ಮುಟ್ಟಿನ ಕಪ್ ನೀಡಲು ರಾಜ್ಯ ಸರ್ಕಾರ ನಿರ್ಧಾರ: ಆರೋಗ್ಯ ಸಚಿವ ಗುಂಡೂರಾವ್

Political News: ಶುಚಿ ಕಾರ್ಯಕ್ರಮಕ್ಕೆ ಮರುಚಾಲನೆ ನೀಡುವ ಮೂಲಕ ರಾಜ್ಯ ಸರ್ಕಾರ, ಸ್ತ್ರೀಯರಿಗೆ ಸ್ಯಾನಿಟರಿ ಪ್ಯಾಡ್ ಜತೆಗೆ ಉಚಿತ ಮುಟ್ಟಿನ ಕಪ್ ನೀಡಲು ನಿರ್ಧರಿಸಿದೆ. ಈ ಬಗ್ಗೆ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಎಕ್ಸ್ ಖಾತೆ ಮೂಲಕ ಮಾಹಿತಿ ಹಂಚಿಕ``ಂಡಿದ್ದಾರೆ. ರಾಜ್ಯದ ಹದಿಹರೆಯದ ಹೆಣ್ಣುಮಕ್ಕಳ ಋತುಚಕ್ರದ ನೈರ್ಮಲ್ಯವನ್ನು ಕಾಪಾಡುವ ನಿಟ್ಟಿನಲ್ಲಿ 71.83 ಕೋಟಿ ರೂ...

Sports News: ಅಂಜನಾದ್ರಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ಕ್ರಿಕೇಟಿಗ ಇಶಾಂತ್ ಶರ್ಮಾ

Sports News: ಮುಂಬರುವ ಐಪಿಎಲ್ ಮ್ಯಾಚ್‌ನಲ್ಲಿ ಗುಜರಾತ್ ತಂಡದಲ್ಲಿ ಮಿಂಚಲು ರೆಡಿಯಾಗಿರುವ ವೇಗಿ ಇಶಾಂತ್ ಶರ್ಮಾ, ಕೊಪ್ಪಳದ ಗಂಗಾವತಿಯ ಅಂಜನಾದ್ರಿ ಬೆಟ್ಟಕ್ಕೆ ಹೋಗಿ, ಆಂಜನೇಯನ ದರ್ಶನ ಪಡೆದಿದ್ದಾರೆ. ಇಲ್ಲಿನ ಆಂಜನೇಯನ ಗುಡಿಗೆ ಹೋಗಿ ದೇವರ ದರ್ಶನ ಪಡೆಯಲು, 575 ಮೆಟ್ಟಿಲುಗಳನ್ನು ಏರಬೇಕು. ಇಶಾಂತ್ ಕೂಡ 575 ಮೆಟ್ಟಿಲುಗಳನ್ನು ಏರಿ, ದೇವರ ದರ್ಶನ ಮಾಡಿ, ವಿಶೇಷ ಪೂಜೆ...

Political News: ಜೆಡಿಎಸ್ ಬಿಜೆಪಿ ಜತೆ ವಿಲೀನವಾಗುತ್ತದೆ ಎಂದ ಡಿಸಿಎಂ ಡಿಕೆಶಿಗೆ ಟಾಂಗ್ ನೀಡಿದ ಕೇಂದ್ರ ಸಚಿವರು

Political News: ನಿನ್ನೆ ಭಾಷಣದ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್, ಜೆಡಿಎಸ್ ಮುಂದೆ ಬಿಜೆಪಿ ಜತ ವಿಲೀನವಾಗಲಿದೆ ಎಂದಿದ್ದರು. ಇದಕ್ಕೆ ಇಂದು ಕೇಂದ್ರ ಸಚಿವ ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ ಸಾಲು ಸಾಲು ಪ್ರಶ್ನೆ ಕೇಳುವ ಮೂಲಕ, ಟಾಂಗ್ ನೀಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img