Thursday, April 2, 2026

Rahul Gandhi

ಸೇನಾ ಶ್ವಾನಗಳ ವ್ಯಂಗ್ಯ- ನೆಟ್ಟಿಗರಿಂದ ರಾಹುಲ್ ಗೆ ಛೀಮಾರಿ..!

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ರಾಹುಲ್ ಗಾಂಧಿ ಪ್ರಧಾನಿ ಮೋದಿಯವರನ್ನು ಟೀಕಿಸೋದನ್ನ ಸ್ಪಲ್ಪ ಮಟ್ಟಿಗೆ ಕಡಿಮೆ ಮಾಡಿಕೊಂಡಿದ್ದಾರೆ. ಆದ್ರೆ ಇದೀಗ ಸೇನಾ ಶ್ವಾನಗಳ ಯೋಗಾಭ್ಯಾಸದ ಕುರಿತು ಟೀಕೆ ಮಾಡೋ ಮೂಲಕ ತಾವೇ ಟೀಕೆಗೆ ಗುರಿಯಾಗಿದ್ದಾರೆ. ಸದಾ ಒಂದಿಲ್ಲೊಂದು ಸಣ್ಣ ಪುಟ್ಟ ವಿಚಾರಗಳಿಗೆ ಭರ್ಜರಿ ಟೀಕೆಗೆ ಗುರಿಯಾಗೋ ರಾಹುಲ್ ಗಾಂಧಿ ಇದೀಗ ಮತ್ತೆ ತಮ್ಮ...

ಯೋಗವನ್ನು ಗೌರವಿಸದ ರಾಹುಲ್ ಗೆ ರಾಜಯೋಗವೇ ಇಲ್ಲ- ಬಾಬಾ ರಾಮ್ ದೇವ್ ಲೇವಡಿ

ಮುಂಬೈ: ಮಾಜಿ ಪ್ರಧಾನಿ ದಿವಂಗತ ಜವಹಾರ್ ಲಾಲ್ ನೆಹರೂ ಕೂಡ ಯೋಗಾಭ್ಯಾಸ ಮಾಡ್ತಿದ್ರು. ಆದ್ರೆ ಅವರ ಉತ್ತರಾಧಿಕಾರಿಗಳು ಯೋಗಾಭ್ಯಾಸ ಮಾಡದೆ ಯೋಗವನ್ನು ಜರಿದಿದ್ದರಿಂದ ಅವರಿಗೆ ಅಧಿಕಾರ ಕೈತಪ್ಪಿದೆ ಅಂತ ಬಾಬಾ ರಾಮ್ ದೇವ್ ಹೇಳಿದ್ದಾರೆ. ಜನರ ಮಧ್ಯೆ ಯೋಗಾಭ್ಯಾಸ ಮಾಡೋ ಏಕೈಕ ಪ್ರಧಾನಿ ನರೇಂದ್ರ ಮೋದಿ ಒಬ್ಬರೇ. ಇದರಿಂದಾಗಿ ಯೋಗಕ್ಕೆ ಅಪಾರ ಮನ್ನಣೆ ಮತ್ತು ಗೌರವ...

ರಾಷ್ಟ್ರಪತಿ ಭಾಷಣದ ವೇಳೆ ಮೊಬೈಲ್ ನಲ್ಲಿ ಬ್ಯುಸಿಯಾದ ರಾಹುಲ್ ಗಾಂಧಿ..!

ನವದೆಹಲಿ: ಸದಾ ತಮ್ಮ ಒಂದಿಲ್ಲೊಂದು ಚಟುವಟಿಕೆಗೆ ತೀವ್ರ ಟೀಕೆಗೆ ಗುರಿಯಾಗೋ ಎಐಸಿಸಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಇದೀಗ ಮತ್ತೊಮ್ಮೆ ಇಂಥದ್ದೇ ವಿಷಯಕ್ಕೆ ಸುದ್ದಿಯಾಗಿದ್ದಾರೆ. ಲೋಕಸಭೆ ಮತ್ತು ರಾಜ್ಯ ಸಭೆ ಜಂಟಿ ಅಧಿವೇಶನಕ್ಕೆ ಚಾಲನೆ ನೀಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡುತ್ತಿದ್ದ ವೇಳೆ ರಾಹುಲ್ ಗಾಂಧಿ ಮಾತ್ರ ತಮ್ಮ ಮೊಬೈಲ್ ನಲ್ಲಿ ಬ್ಯುಸಿಯಾಗಿದ್ರು....

ಕೆಪಿಸಿಸಿ ಸಮಿತಿ ವಿಸರ್ಜನೆ..!- 170 ಮಂದಿ ಮುಖಂಡರ ಕೈ ಬಿಟ್ಟ ಕಾಂಗ್ರೆಸ್

ಬೆಂಗಳೂರು: ದಿಢೀರ್ ರಾಜಕೀಯ ಬೆಳೆವಣಿಗೆಯಲ್ಲಿ ಕೆಪಿಸಿಸಿ ಸಮಿತಿಯನ್ನು ವಿಸರ್ಜಿಸಿ ಎಐಸಿಸಿ ತೀರ್ಮಾನ ಕೈಗೊಂಡಿದೆ. ಇದರಿಂದ ಸುಮಾರು 170 ಮಂದಿ ಮುಖಂಡರು ಸಮಿತಿಯಲ್ಲಿ ಸ್ಥಾನ ಕಳೆದುಕೊಂಡಂತಾಗಿದೆ. ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲನುಭವಿಸಿದ ಕಾಂಗ್ರೆಸ್ ಇದೀಗ ಕೆಪಿಸಿಸಿಗೆ ಮೇಜರ್ ಸರ್ಜರಿ ಮಾಡಿದೆ. ಹಾಲಿ ಕೆಪಿಪಿಸಿ ಸಮಿತಿಯನ್ನೇ ವಿಸರ್ಜಿಸೋ ಮೂಲಕ ಎಐಸಿಸಿ 170 ಮಂದಿ ಮುಖಂಡರಿಗೆ ಸಮಿತಿಯಿಂದ ಕೊಕ್...

ಕೆಪಿಸಿಸಿಯಲ್ಲಿ ಸರ್ಜಿಕಲ್ ಸ್ಟ್ರೈಕ್ : ಕೈ ನಾಯಕರಿಗೆ ಬಿಗ್ ಶಾಕ್

ನವದೆಹಲಿ : ಇಂದು ದಿಢೀರ್ ಎಐಸಿಸಿ ರಾಜ್ಯ ಕಾಂಗ್ರೆಸ್ ಮೇಲೆ ಸಮರ ಸಾರಿದೆ. ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷರನ್ನ ಹೊರತುಪಡಿಸಿ ಎಲ್ಲರನ್ನ ತತಕ್ಷಣದಿಂದಲೇ ವಜಾ ಮಾಡಿ ಆದೇಶ ಹೊರಡಿಸಿದೆ.. ದೆಹಲಿಗೆ ತೆರಳಿ ರಾಜ್ಯದಲ್ಲಿ ದೋಸ್ತಿ ಮುರಿದುಕೊಂಡು ಕಾಂಗ್ರೆಸ್ ಉಳಿಸಿ ಇಲ್ಲವೇ ಮುಂದೆ ಸರ್ಕಾರ ಪತನವಾದ್ರೆ ನಾನು ಹೊಣೆಯಲ್ಲ ಅಂತ ಸಿದ್ದರಾಮಯ್ಯ ಎ.ಕೆ ಆ್ಯಂಟನಿಗೆ ಹೇಳಿದ ಬೆನ್ನಲ್ಲೆ...

ರಾತ್ರೋರಾತ್ರಿ ದೆಹಲಿಗೆ ತೆರಳಿದ ಖರ್ಗೆ…!!

ಕಲಬುರಗಿ: ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಹೈಕಮಾಂಡ್ ತುರ್ತು ಬುಲಾವ್ ನೀಡಿದೆ. ಈ ಹಿನ್ನೆಲೆಯಲ್ಲಿ ರಾತ್ರಿಯೇ ದೆಹಲಿಯತ್ತ ಖರ್ಗೆ ತೆರಳಿದ್ದು, ಕುತೂಹಲ ಮೂಡಿಸಿದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡೋ ನಿರ್ಧಾರದಿಂದ ರಾಹುಲ್ ಗಾಂಧಿ ಹಿಂದೆ ಸರಿಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ತಲೆಕೆಡಿಸಿಕೊಂಡಿದ್ದಾರೆ. ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆಯವನ್ನು ನೇಮಕ...

ಮೈತ್ರಿ ಮುರಿಯೋ ಮಾತನಾಡಿದ್ರಾ ದೇವೇಗೌಡರು?- ಸಿದ್ದು ವಿರುದ್ಧ ಯಾಕೆ ದೂರು…!?

ಬೆಂಗಳೂರು: ದೋಸ್ತಿ ಸರಕಾರದ ಆಂತರಿಕ ತಿಕ್ಕಾಟದಿಂದ ಬೇಸರಗೊಂಡಿರುವ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರು ಪರಿಸ್ಥಿತಿ ನಿಯಂತ್ರಿಸಲು ಗಂಭೀರ ಕ್ರಮ ಕೈಗೊಳ್ಳದಿದ್ದರೆ,  ಜೆಡಿಎಸ್‌ ತನ್ನ ದಾರಿ ನೋಡಿಕೊಳ್ತೀವಿ ಅಂತ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಕಿವಿ ಹಿಂಡಿದ್ದಾರೆ. ಮೈತ್ರಿ ಸರಕಾರವನ್ನು ಸುಗಮವಾಗಿ ನಡೆಸಿಕೊಂಡು ಹೋಗೋ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಡ್ಡಗಾಲಾಗಿರುವುದಾಗಿ ರಾಹುಲ್ ಗಾಂಧಿ ಬಳಿ ದೇವೇಗೌಡರು ಅಸಹನೆ...

‘ಸಿದ್ದರಾಮಯ್ಯ ಮರಕೋತಿ ಆಡೋದಕ್ಕೇ ಲಾಯಕ್ಕು’- ಆಯನೂರು

ಶಿವಮೊಗ್ಗ:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೀ ಮರಕೋತಿ ಆಡೋದಕ್ಕೆ ಸರಿ ಅಂತ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಟೀಕಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ಚುನಾವಣೆ ವೇಳೆ ಸಿದ್ದರಾಮಯ್ಯ ತಮ್ಮ ಘನತೆಗೆ ತಕ್ಕಂತೆ ಮಾತನಾಡದೆ, ಪ್ರಧಾನಿ ಮೋದಿಯವರಿಂದ ಹಿಡಿದು ಯಡಿಯೂರಪ್ಪರವರ ವರೆಗೂ ಏಕಪಾತ್ರಾಭಿನಯ ಮಾಡಿ ಟೀಕಿಸಿದ್ರು. ಸಿದ್ದರಾಮಯ್ಯ ರಾಹುಲ್ ಗಾಂಧಿಯವರ ಭಟ್ಟಂಗಿ ರೀತಿ ವರ್ತಿಸಿದ್ರು....

ಇನ್ಮುಂದೆ ಸಂಸತ್ ನಲ್ಲಿ ಧನಿಯೆತ್ತಲಿದ್ದಾರೆ ಸೋನಿಯಾ..!

ನವದೆಹಲಿ: ಕಾಂಗ್ರೆಸ್ ಸಂಸದೀಯ ನಾಯಕಿಯಾಗಿ ಸೋನಿಯಾ ಗಾಂಧಿ ಆಯ್ಕೆಯಾಗಿದ್ದಾರೆ. ಸಂಸತ್ ನಲ್ಲಿ ಯುಪಿಎ ಪರ ಧ್ವನಿ ಎತ್ತಲು ಕಾಂಗ್ರೆಸ್ ಅಧಿನಾಯಕಿ ಸಿದ್ಧರಾಗಿದಾರೆ. ಕಾಂಗ್ರೆಸ್ ಸಂಸದೀಯ ನಾಯಕಿಯೋಗಿ ಸೋನಿಯಾ ಗಾಂಧಿ ಇನ್ನುಮುಂದೆ ಸಂಸತ್ ನಲ್ಲಿ ಧ್ವನಿಎತ್ತಲಿದ್ದಾರೆ. ಕಳೆದ 5 ವರ್ಷ ಸಂಸದೀಯ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ  ಕಲಬುರಗಿಯಲ್ಲಿ ಸ್ಪರ್ಧಿಸಿ ಸೋತಿರುವ ಹಿನ್ನೆಲೆಯಲ್ಲಿ ಖರ್ಗೆಯವರಿಗೆ ಅವಕಾಶ ತಪ್ಪಿದೆ. ಹೀಗಾಗಿ...

ರಾಹುಲ್ ಗಾಂಧಿ ಭೇಟಿಯಾದ ಸಿಎಂ ಕುಮಾರಸ್ವಾಮಿ

ನವದೆಹಲಿ: ಸಿಎಂ ಕುಮಾರಸ್ವಾಮಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ರು. ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನವದೆಹಲಿಗೆ ತೆರಳಿರೋ ಕುಮಾರಸ್ವಾಮಿ ಮೊದಲು ರಾಹುಲ್ ಗಾಂಧಿಯನ್ನು ಭೇಟಿಯಾಗಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ರು. ರಾಜ್ಯದ ಪ್ರಸಕ್ತ ರಾಜಕೀಯದ ಬಗ್ಗೆ ರಾಹುಲ್ ಜೊತೆ ಚರ್ಚಿಸಿದ ಸಿಎಂ ಕುಮಾರಸ್ವಾಮಿ ಮೈತ್ರಿ ಸರ್ಕಾರ ಸುಗಮವಾಗಿ ಕಾರ್ಯನಿರ್ವಹಿಸುತ್ತಿದೆ ಅಂತ ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್...
- Advertisement -spot_img

Latest News

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ...
- Advertisement -spot_img