Wednesday, April 22, 2026

Rahul Gandhi

Life Lesson: ಓರ್ವ ಮಹಿಳೆ ಶಕ್ತಿಶಾಲೆ, ಬುದ್ಧಿವಂತೆ ಅನ್ನೋದರ ಲಕ್ಷಣಗಳಿವು

Life Lesson: ನಿಮ್ಮ ಮನೆಯಲ್ಲಿರುವ ಮಹಿಳೆಯರ ಗುಣವನ್ನು ನೀವು 1 ಬಾರಿ ಗಮನಿಸಿ. ಕೆಲವರು ಶಾಂತ ಸ್ವಭಾವದವರಾಗಿರುತ್ತಾರೆ. ಇನ್ನು ಕೆಲವರು ವಾಚಾಳಿಗಳಾಗಿರುತ್ತಾರೆ. ಮತ್ತೆ ಕೆಲವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಸ್ವಾರ್ಥಿಗಳಾಗಿರುತ್ತಾರೆ. ಮತ್ತೆ ಕೆಲವರು ತೂಕದ ಮಾತನ್ನಾಡುತ್ತಾರೆ. ಸಮಸ್ಯೆ ಅರ್ಥ ಮಾಡಿಕ~`ಳ್ಳುತ್ತಾರೆ. ಹೀಗೆ ಪ್ರತೀ ಮಹಿಳೆಯ ಗುಣ ಬೇರೆ ಬೇರೆ ರೀತಿ ಇರುತ್ತದೆ. ಹಾಗಾದ್ರೆ ನಿಜವಾಗಿಯೂ...

Health Tips: ಪ್ರಥಮ ಚಿಕಿತ್ಸೆ ಅಂದ್ರೇನು? ಅದರ ಪ್ರಾಮುಖ್ಯತೆ?: Dr. Prakash Rao Podcast

Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ ಡಾ.ಪ್ರಕಾಶ್ ಅವರು ವಿವರಿಸಿದ್ದಾರೆ. https://youtu.be/iTLUVyUCM6c ವೈದ್ಯರು ಹೇಳುವ ಪ್ರಕಾರ, ಮನೆಯಲ್ಲಿರುವ ಹೆಣ್ಣು ಮಕ್ಕಳಿಗೆ, ಡ್ರೈವರ್‌ಗಳಿಗೆ, ಶಾಲಾ ಮಕ್ಕಳಿಗೆಲ್ಲ ಪ್ರಥಮ ಚಿಕಿತ್ಸೆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿರಬೇಕು. ಏಕೆಂದರೆ, ಡ್ರೈವ್ ಮಾಡುವಾಗ,...

ಈ ಚಟ ನಿಮ್ಮಲ್ಲಿದ್ದರೆ ನೀವು ಬಹುಬೇಗ ಬಡವರಾಗಲಿದ್ದೀರಿ ಎಂದರ್ಥ

Web News: ನೀವು ಶ್ರೀಮಂತರಾಗಬೇಕು ಎಂದಿದ್ದೀರಿ ಎಂದಾದರೆ, ನೀವು ಇಂದಿನಿಂದಲೇ ಕೆಲವು ಚಟಗಳನ್ನು ನಿಯಂತ್ರಿಸಬೇಕು. ಈ ಕೆಲಸ ನೀವು ಮಾಡಿದ್ದೇ ಆದಲ್ಲಿ, ತಕ್ಕ ಮಟ್ಟಿಗಾದರೂ ನೀವು ಶ್ರೀಮಂತರಾಗುತ್ತೀರಿ. ಪ್ರತಿದಿನ ಆಚೆ ಆಹಾರ ಸೇವನೆ ಮಾಡುವುದು: ಕೆಲವರು ನೆಪ ಹೇಳಿ ಪ್ರತಿದಿನ ಆಚೆ ಆಹಾರ ಸೇವಿಸುತ್ತಾರೆ. ಕೆಲವರಿಗೆ ಅನಿವಾರ್ಯತೆ ಇರುತ್ತದೆ. ಹಾಗಾಗಿ ಆಚೆ ಆಹಾರ ಸೇವಿಸಲೇಬೇಕು. ಆದರೆ...

ದೇಶಕ್ಕೆ, ಬಿಜೆಪಿಗೆ ನರೇಂದ್ರ ಮೋದಿಯವರು ಅನಿವಾರ್ಯ ಅವಶ್ಯಕತೆ ಇದೆ: ಕೇಂದ್ರ ಸಚಿವ ವಿ.ಸೋಮಣ್ಣ

Tumakuru: ತುಮಕೂರು: ತುಮಕೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ವಿ.ಸೋಮಣ್ಣ,ರಾಹುಲ್ ಗಾಂಧಿ ವಿದೇಶದಲ್ಲಿ ಸರ್ಕಾರ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ರಾಹುಲ್ ಗಾಂಧಿಗೆ ಬೇರೆ ಇನ್ನೇನು ಕೆಲಸ ಇದೆ..? ದೇಶನೇ ಗೊತ್ತಿಲ್ಲದೆ ಇರೋ ವ್ತಕ್ತಿ ಎಲ್ಲೋ ಹೋಗಿ, ದೇಶಕ್ಕೆ ಇರತಕ್ಕಂತಹ ಗಾಂಭೀರ್ಯವನ್ನು ಅರ್ಥಮಾಡಿಕೊಳ್ಳದೆ ಮಾತನಾಡುವಂತಹ ಅಂತಹ ವ್ಯಕ್ತಿ. ಪಾರ್ಲಿಮೆಂಟ್ ನಡಿಬೇಕಾದ್ರೆ ಒಂದು ಗಂಟೆ ಇರುವುದಿಲ್ಲ. ಇವರಿಗೆಲ್ಲಾ...

ಓರ್ವ ನಿರ್ದೇಶಕ ನಿಮ್ ಕಥೆ ಚೆನ್ನಾಗಿದ್ರೆ ಚಪ್ಪಲಿ ತಲೇಲಿ ಇಟ್ಕೋತೀನಿ ಅಂದ್ರು: ರೂಪಾ ಅಯ್ಯರ್

Sandalwood: ನಿಮ್ಮ ಜೀವನದಲ್ಲಿ ನೀವು ಅವಮಾನವನ್ನು ಎದುರಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಿರ್ದೇಶಕಿ ರೂಪಾ ಅಯ್ಯರ್, ಹಲವಾರು ಜನ ಅವಮಾನ ಮಾಡಿರುವ ಬಗ್ಗೆ ಮತ್ತು ಆ ಅವಮಾನಕ್ಕೆ ತಲೆಕೆಡಿಸಿಕ``ಳ್ಳದೇ, ತಮ್ಮ ಕೆಲಸದಲ್ಲಿ ಮಗ್ನರಾಗಿರುವ ಬಗ್ಗೆ ವಿವರಿಸಿದ್ದಾರೆ. https://youtu.be/UgxxlKVUgJ8 ರೂಪಾ ಅಯ್ಯರ್ ಅವರು 1 ಸಿನಿಮಾ ಕಥೆ ಬಗ್ಗೆ ಓರ್ವ ನಿರ್ದೇಶಕನ ಬಳಿ ಹೇಳಿದಾಗ, ಆತ ಓಹ್ ನಿಮ್ಮ...

Web News: YOUTUBE ನಲ್ಲಿ ದುಡ್ಡು ಯಾಕೆ ಬರುತ್ತೆ? ಮತ್ತು ಯಾವಾಗ ಬರುತ್ತೆ?

Web News: ಯೂಟ್ಯೂಬ್ ಮಾಡಿದಾಗ ಅದರಿಂದ ನಾವು ಹೇಗೆ ಹಣ ಪಡೆಯಬಹುದು ಅನ್ನೋದು ಹಲವರಿಗೆ ತಿಳಿದಿರುವುದಿಲ್ಲ. ಕೆಲವರು ಸಬ್‌ಸ್ಕ್ರೈಬರ್ಸ್ ಹೆಚ್ಚಾದ್ರೆ ಹಣ ಬರತ್ತೆ ಅಂತಾ ಹೇಳಿದ್ರೆ, ಇನ್ನು ಕೆಲವರು ವೀವ್ಸ್ ಇದ್ರೆ ಮಾತ್ರ ಹಣ ಬರತ್ತೆ ಅಂತಾ ಹೇಳ್ತಾರೆ. ಹಾಗಾದ್ರೆ ಯೂಟ್ಯೂಬ್‌ನಿಂದ ಹಣ ಬರೋದು ಹೇಗೆ ಅಂತಾ ತಿಳಿಯೋಣ ಬನ್ನಿ. ಕಲಾಹಂಸ ವೆಬ್ ಡಿಸೈನ್-...

ರಾಕಿಂಗ್ ಸ್ಟಾರ್ ಯಶ್ ಅವರು ಫ್ರೀಯಾಗಿ ಬಂದು ಅತಿಥಿ ಪಾತ್ರ ನಿರ್ವಹಿಸಿದ್ರು: ರೂಪಾ ಅಯ್ಯರ್

Sandalwood: ನಿರ್ದೇಶಕಿಯಾಗಿರುವ ರೂಪಾ ಅಯ್ಯರ್ ಅವರು ಚಂದ್ರ ಅನ್ನೋ ಸಿನಿಮಾ ನಿರ್ದೇಶಿಸಿದ್ದರು. ಈ ಸಿನಿಮಾದಲ್ಲಿ ಲವ್ಲಿ ಸ್ಟಾರ್ ಪ್ರೇಮ್, ತ್ರಿಶಾ, ವಿವೇಕ್ ಸೇರಿ ಹಲವು ಪ್ರಸಿದ್ಧ ತಾರೆಯರು ಅಭಿನಯಿಸಿದ್ದರು. ಈ ಸಿನಿಮಾದಿಂದ ರೂಪಾ ಅಯ್ಯರ್ ಅವರಿಗೆ ಉತ್ತಮ ಲಾಭ ಬಂದಿತ್ತು. https://youtu.be/mVs2d4XzQIQ ಆದರೆ ಈ ಸಿನಿಮಾ ವಿಶೇಷ ಅಂದ್ರೆ, ರೂಪಾ ಮೇಡಂ ಅವರು ಸಿನಿಮಾ ನಿರ್ದೇಶಿಸುತ್ತಿದ್ದಾರೆಂಬ ಗೌರವದಿಂದ...

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ ವಿವರಿಸಿದ್ದಾರೆ ನೋಡಿ. https://youtu.be/JCJ0GTyqCxA ಈ ಬಗ್ಗೆ ಮಾತನಾಡಿರುವ ರೂಪಾ ಅಯ್ಯರ್, ನಾನು ನಿರ್ದೇಶಕಿಯಾಗಿ ಬೆರಳೆಣಿಕೆಯಷ್ಟು ಸಿನಿಮಾ ಮಾಡಿದ್ದೀನಿ. ಏಕೆಂದರೆ, ನಾನು ಸಿನಿಮಾವನ್ನೇ ಜೀವನ ಮಾಡಿಕ``ಂಡಿಲ್ಲ. ಬೇರೆ ಬೇರೆ ಕೆಲಸಗಳಲ್ಲಿ ನಾನು...

Tumakuru News: ಎರಡು ಗುಂಪುಗಳ ನಡುವೆ ಮಾರಾಮಾರಿ: ಓರ್ವ ವ್ಯಕ್ತಿಗೆ ಗಂಭೀರ ಗಾಯ

Tumakuru News: ತುಮಕೂರು: ಎರಡು ಗುಂಪುಗಳ ನಡುವೆ ಮಾರ ಮಾರಿ ನಡೆದು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರಿನ ಗಾಂಧಿನಗರ ಕೆರಗೋಡಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಮಾಜಿ ನಗರಸಭೆ ಸದಸ್ಯ ಇಮ್ರಾನ್ ಮತ್ತು ಬೆಂಬಲಿಗರು ಬೇರೆ ಗುಂಪಿನ ಯುವಕರ ಜತೆ ಗಲಾಟೆ ಮಾಡಿ, ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಗಲಾಟೆಯಲ್ಲಿ ಅಲಿ...

Mandya News: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

Mandya News: ಮಂಡ್ಯ: ಮನೆಯಲ್ಲಿ ಯಾರೂ ಇಲ್ಲದ ವೇಳೆ ದುಷ್ಕರ್ಮಿಗಳು ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಪಾಂಡವಪುರ ತಾಲೂಕಿನ ಚಿಕ್ಕಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪೂಜಾರಿ ಕೃಷ್ಣ ಎಂಬುವರ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಕ್ರೌರ್ಯ ಮರೆದಿದ್ದಾರೆ. ಕೃಷ್ಣ ಅವರು ಜಮೀನಿಗೆ ಹೋದ ಸಂದರ್ಭದಲ್ಲಿ, ಮನೆಯಲ್ಲಿ ಯಾರೂ...
- Advertisement -spot_img

Latest News

IF YOU DONʼT GROW YOU WILL DIE : Sangeetha.com MD ಸುಭಾಷ್ ಚಂದ್ರ Exclusive Kannada Podcast

Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಜೀವನದಲ್ಲಿ ನೀವು ಅಭಿವೃದ್ಧಿ ಹೊಂದದೇ ಇದ್ದರೆ, ನೀವು ಬದುಕಿಯೂ ಪ್ರಯೋಜನವಿಲ್ಲ ಎಂದಿದ್ದಾರೆ. https://youtu.be/WPixudhIgd0 ಈ ಬಗ್ಗೆ...
- Advertisement -spot_img