Wednesday, July 15, 2026

Rahul Gandhi

Rain Alert: ಕರ್ನಾಟಕದಲ್ಲಿ ಮಳೆಯ ರೌದ್ರನರ್ತನ! ಯಾವ ಜಿಲೆಗಳಿಗೆ ಯೆಲ್ಲೋ ಅಲರ್ಟ್?

Rain Alert: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ. ಮುಂದಿನ ಮೂರು ದಿನಗಳ...

Hubli News: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಹೋರಾಟ

Hubli News: ಉತ್ತರ ಕರ್ನಾಟಕ ಭಾಗಕ್ಕೆ ಅಭಿವೃದ್ಧಿಯಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ, ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಕೂಗು ಮತ್ತೆ ಕೇಳಿಬಂದಿದೆ. ಹುಬ್ಬಳ್ಳಿಯಲ್ಲಿ ಕಲ್ಯಾಣ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಮೌನ ಪ್ರತಿಭಟನೆ ನಡೆಸಿ, 16 ಜಿಲ್ಲೆಗಳಾದ್ಯಂತ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿದೆ. ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಕಲ್ಯಾಣ ಉತ್ತರ ಕರ್ನಾಟಕ...

Uttara Kannada News: ಆರತಿಬೈಲು ಘಟ್ಟದಲ್ಲಿ ಲಾರಿ-ಕ್ರೂಸರ್ ಭೀಕರ ಡಿಕ್ಕಿ; ಗೋಕರ್ಣಕ್ಕೆ ತೆರಳುತ್ತಿದ್ದ 6 ಮಂದಿ ಸಾ*ವು

Uttara Kannada News: ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ 9) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗೋಕರ್ಣ–ಧರ್ಮಸ್ಥಳ ಪ್ರವಾಸಕ್ಕೆ ತೆರಳುತ್ತಿದ್ದ ಧಾರವಾಡ ಮೂಲದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಧಾರವಾಡದಿಂದ ತೂಫಾನ್ ಕ್ರೂಸರ್ ವಾಹನದಲ್ಲಿ...

Hubli Crime News: ಮದುವೆಯಾಗಿ ಕೇವಲ 5 ತಿಂಗಳಲ್ಲೇ ದುರಂತ, ಹೆಲ್ಮೆಟ್‌ನಿಂದ ಹೊಡೆದು ಪತ್ನಿ ಕೊ*ಲೆ

Hubli News: ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹೆಲ್ಮೆಟ್‌ನಿಂದ ಹಲ್ಲೆ ನಡೆಸಿ ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ನಡೆದಿದ್ದು, ಮದುವೆಯಾಗಿ ಕೇವಲ ಐದು ತಿಂಗಳಲ್ಲೇ ನವವಿವಾಹಿತೆಯ ಬದುಕು ಅಂತ್ಯವಾಗಿದೆ. ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ನವಲಗುಂದ ತಾಲೂಕಿನ ಇಬ್ರಾಹಿಂಪುರ ಗ್ರಾಮದ 19 ವರ್ಷದ ನಾಗರತ್ನ ಹಳೆಮನಿ ಕೊಲೆಯಾದ ನವವಿವಾಹಿತೆ....

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ, ಹತ್ಯೆಗೆ ಯತ್ನಿಸಿದ್ದಾನೆ.ಸದ್ಯ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ವೋಟ್ ಬ್ಯಾಂಕ್ ರಾಜಕಾರಣದಿಂದಾಗಿ ಹಿಂದೂಗಳ...

Mumbai: ರಹಸ್ಯವಾಗಿ ಚೇತನ್ ಜತೆ ವಿವಾಹವಾಗಿದ್ದಳು ಕೇತನ್ ಹಂತಕಿ ಸೀಯಾ ಘೋಯಲ್

Mumbai: ಸೀಯಾ ಘೋಯಲ್. ಉದ್ಯಮಿ ಕೇತನ್ ಅಗರ್ವಾಲ್‌ನನ್ನು ಹತ್ಯೆಗೈದ ಹಂತಕಿ. ಚೇತನ್ ಎಂಬಾತನ ಜತೆ ವಿವಾಹವಾಗಬೇಕು, ಸಂಸಾರ ಮಾಡಬೇಕು ಎಂಬ ಕಾರಣಕ್ಕೆ ಸೀಯಾ ಕೇತನ್‌ನನ್ನು ಹತ್ಯೆ ಮಾಡಿದ್ದಳು. ಲೋಹಘಢ್ ಫೋರ್ಟ್‌ನಿಂದ ದೂಡಿದ್ದಳು. ಬಳಿಕ ಆತ ಕಾಲು ಜಾರಿ ಬಿದ್ದ ಎಂದು ನಾಟಕವಾಡಿದ್ದಳು. ಆದರೆ ಪೋಲೀಸ್ ತನಿಖೆಯ ಬಳಿಕ ಇದು ನಾಟಕ, ಸಾಮಾನ್ಯ ಸಾವಲ್ಲ, ಹತ್ಯೆ...

Ramanagara News: ದೂದ್‌ಸಾಗರ್‌ನಲ್ಲಿ ಅಕ್ರಮ ಟ್ರೆಕ್ಕಿಂಗ್‌ಗೆ ಬ್ರೇಕ್

Ramanagara (Uttara Kannada): ದೂದ್‌ಸಾಗರ್ ಜಲಪಾತ ವೀಕ್ಷಿಸಲು ರೈಲು ಹಳಿಗಳ ಮೂಲಕ ಅಕ್ರಮವಾಗಿ ಚಾರಣ ನಡೆಸುತ್ತಿದ್ದ ಪ್ರವಾಸಿಗರ ವಿರುದ್ಧ ರೈಲ್ವೆ ರಕ್ಷಣಾ ಪಡೆ ಕಠಿಣ ಕ್ರಮ ಕೈಗೊಂಡಿದೆ. ಅಕ್ರಮವಾಗಿ ರೈಲು ಹಳಿಗೆ ಪ್ರವೇಶಿಸಿದ್ದ 32 ಮಂದಿಯಿಂದ ಒಟ್ಟು 16 ಸಾವಿರ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಮಳೆಗಾಲ ಆರಂಭವಾಗುತ್ತಿದ್ದಂತೆ ದೂದ್‌ಸಾಗರ್ ಜಲಪಾತ ವೀಕ್ಷಿಸಲು ಸಾವಿರಾರು ಪ್ರವಾಸಿಗರು...

Hubli News: ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ರೋಬೋಟಿಕ್ ಶಸ್ತ್ರಚಿಕಿತ್ಸೆ

Hubli News: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಇತಿಹಾಸದಲ್ಲೇ ಮೊದಲ ಬಾರಿಗೆ ರೋಬೋಟಿಕ್ ತಂತ್ರಜ್ಞಾನ ಬಳಸಿ ಯಶಸ್ವಿ ಮೊಣಕಾಲು ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಕೆಎಂಸಿಆರ್‌ಐ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಖಾಸಗಿ ಆಸ್ಪತ್ರೆಗಳಲ್ಲೇ ಸೀಮಿತವಾಗಿದ್ದ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯ ಇದೀಗ ಸರ್ಕಾರಿ ಆಸ್ಪತ್ರೆಯಲ್ಲೂ ಲಭ್ಯವಾಗಿರುವುದು ಬಡ ಹಾಗೂ...

Horoscope: ಈ ರಾಶಿಯವರು ಹಣ ಸಂಪಾದನೆಯಲ್ಲಿ ಎತ್ತಿದ ಕೈ

Horoscope: ಮಿಥುನ: ಮಿಥುನ ರಾಶಿಯವರು ಶ್ರಮ ಜೀವಿಗಳು, ಸ್ವಾಭಿಮಾನಿಗಳು, ಅಲ್ಲದೇ ಯಾವ ಕೆಲಸವೂ ತನ್‌ನಿಂದಾಗದು ಎಂದು ಹೇಳುವುದಿಲ್ಲ. ಹಾಗಾಗಿ ಇವರ ಜಾಣತನದಿಂದಲೇ ಇವರು ಹಣ ಸಂಪಾದನೆಯಲ್ಲಿ ಮುಂದಿರುತ್ತಾರೆ. ಮಕರ: ಮಕರ ರಾಶಿಯವರು ಹಿಡಿದ ಕೆಲಸ ಮಾಡಿ ಮುಗಿಸುವುದರಲ್ಲಿ ನಿಸ್ಸೀಮರು. ಮಕರ ರಾಶಿಯವರು ಲಕ್‌ಗಿಂತ ಪ್ರಯತ್ನದಲ್ಲೇ ಹೆಚ್ಚು ನಂಬಿಕೆ ಉಳ್ಳವರು. ಇದೇ ಕಾರಣಕ್ಕೆ ಅವರು ಜೀವನದಲ್ಲಿ ಯಶಸ್ಸು...

Gold Rate: ಆಭರಣ ಪ್ರಿಯರಿಗೆ ಶುಭ ಸುದ್ದಿ: ಸತತ 4ನೇ ದಿನವೂ ಕುಸಿತ ಕಂಡ ಚಿನ್ನ

Gold Rate: ದೇಶದಲ್ಲಿ ಚಿನ್ನದ ಬೆಲೆ ಸತತ ನಾಲ್ಕನೇ ದಿನವೂ ಇಳಿಕೆ ಕಂಡಿದ್ದು, ಆಭರಣ ಖರೀದಿಸಲು ಕಾಯುತ್ತಿದ್ದ ಗ್ರಾಹಕರಿಗೆ ಕೊಂಚ ನೆಮ್ಮದಿ ಸಿಕ್ಕಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಬೆಲೆ ಬದಲಾವಣೆ ಹಾಗೂ ಬೇಡಿಕೆ ಕುಸಿತದ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲೂ ಚಿನ್ನದ ದರ ಇಳಿಮುಖವಾಗಿದ್ದು, ಇಂದು 22 ಕ್ಯಾರಟ್ ಹಾಗೂ 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಗಮನಾರ್ಹ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img