Political News: ಜೈಲಿಗೆ ಹಾಕಿದರೂ, ನೇಣಿಗೆ ಹಾಕಿದರೂ ನಾವು ವಂದೇ ಮಾತರಂ 2 ಪ್ಯಾರಾ ಮಾತ್ರ ಹಾಡುವುದು ಎಂದು ನಿನ್ನೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದರು.
ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಂದೇ ಮಾತರಂ ಪೂರ್ತಿ ಹಾಡುವುದಿಲ್ಲ ಎನ್ನುವ ಕಾಂಗ್ರೆಸ್ ಧೋರಣೆ, ದೇಶಕ್ಕೆ, ದೇಶ ಭಕ್ತರಿಗೆ ಅವಮಾನ ಮಾತ್ರವಲ್ಲ, ಉದ್ಧಟತನದ...
Political News: ಬಿಜೆಪಿ ನಾಯಕ, ರಾಜ್ಯದ ಮಾಜಿ ಶಿಕ್ಷಣ ಬಿ.ಸಿ.ನಾಗೇಶ್ ತಮ್ಮ 67ನೇ ವಯಸ್ಸಿನಲ್ಲಿ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ನಾಗೇಶ್ ಅವರಿಗೆ ಬ್ರೇನ್ ಟ್ಯೂಮರ್ ಇದ್ದು, ಹಲವು ದಿನಗಳಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೇ, ನಾಗೇಶ್ ನಿಧನರಾಗಿದ್ದಾರೆ.
ಬೆಂಗಳೂರಿನ ಜಯನಗರದಲ್ಲಿರುವ ತಮ್ಮ ಪುತ್ರಿಯ ನಿವಾಸದಲ್ಲಿ ನಾಗೇಶ್ ಅವರು ಚಿಕಿತ್ಸೆ ಪಡೆಯುತ್ತಿದ್ದರು....
Special Podcast: ಕಾಂಗ್ರೆಸ್ ನಾಯಕಿ ಕುಸುಮಾ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ರ್ಯಾಪಿಡ್ ಫೈರ್ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ವಿಜಯೇಂದ್ರ, ಮುನಿರತ್ನ, ಕುಮಾರಸ್ವಾಮಿ, ದೇವೇಗೌಡರು, ರಾಜಕೀಯ ಹೀಗೆ ಹಲವು ವಿಷಯಗಳ ಬಗ್ಗೆ ಕುಸುಮಾ ಅವರು 1 ಪದಗಳಲ್ಲಿ ಉತ್ತರಿಸಿದ್ದಾರೆ. ರ್ಯಾಪಿಡ್ ಫೈರ್ ಪ್ರಶ್ನೋತ್ತರಗಳಿಗಾಗಿ ಮತ್ತು ಸಂಪೂರ್ಣ ಸಂದರ್ಶನಕ್ಕಾಗಿ ಈ ವೀಡಿಯೋ...
Political News: ದಿವಂಗತ ಪೋಲೀಸ್ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಅವರು ಕರ್ನಾಟಕ ಟವಿ ಸಂದರ್ಶನದಲ್ಲಿ ಮಾತನಾಡಿದ್ದು, ಜನ ತಮ್ಮ ಬಗ್ಗೆ ತಿಳಿದಿರುವ ತಪ್ಪು ಮಾಹಿತಿಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಕುಸುಮಾ ಅವರ ಪತಿ ಡಿ.ಕೆ.ರವಿ ಅವರು ನಿಧನರಾದ ಬಳಿಕ, ಆಕೆಯ ಅತ್ತೆ ಮಾವ ಕುಸುಮಾ ನಮಗೆ ಸೇರಿದ ಹಣವನ್ನು ಕಸಿದಿದ್ದಾಳೆಂದು ಆರೋಪಿಸಿದ್ದರು. ಆಕೆ...
Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ಘಟನೆಗೆ ಆಕ್ರೋಶ ವ್ಯಕ್ತಪಡಿಸಲಾಯಿತು.
ಹಾನಗಲ್ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಸಲ್ಲಿಸಿದ ಮನವಿಯಲ್ಲಿ, ವಂದೇ ಮಾತರಂ ಕೇವಲ ಗೀತೆಯಲ್ಲ. ಅದು ದೇಶಭಕ್ತಿ, ರಾಷ್ಟ್ರೀಯತೆ ಹಾಗೂ ಸ್ವಾತಂತ್ರ್ಯ ಹೋರಾಟದೊಂದಿಗೆ ಬೆಸೆದುಕೊಂಡಿರುವ ಪವಿತ್ರ...
Dharwad News: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆಗೆ ಮುಂದಾಗಿದ್ದ ಆಕ್ಸಾ ಸಂಘಟನೆ ಮುಖಂಡ ಕಾಂತಕುಮಾರ್ ಸೇರಿದಂತೆ 10 ಜನರನ್ನು ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ. ಧಾರವಾಡದಿಂದ ಕಾಂತಕುಮಾರ್ ಅವರನ್ನು ಹುಬ್ಬಳ್ಳಿಯ ಹಳೇ ಸಿಎಆರ್ ಮೈದಾನಕ್ಕೆ ಕರೆತಂದು, ಬಳಿಕ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಹಿಂದೆ ಆಕ್ಸಾ ಸಂಘಟನೆ ನಡೆಸಿದ್ದ ಪ್ರತಿಭಟನೆ ವೇಳೆ ಅಹಿತಕರ...
Dharwad News: ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ಕೆಪಿಎಸ್ಸಿ ಅಕ್ರಮದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಧಾರವಾಡದಲ್ಲಿ ಅಕ್ಸಾ ವಿದ್ಯಾರ್ಥಿ ಸಂಘಟನೆ ಹೋರಾಟಕ್ಕೆ ಮುಂದಾಗಿದೆ. ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದ್ದರೂ ಹೋರಾಟ ನಡೆಸಲು ಸಂಘಟನೆ ಸಿದ್ಧತೆ ನಡೆಸಿದ ಹಿನ್ನೆಲೆಯಲ್ಲಿ, ಸಂಘಟನೆಯ ಅಧ್ಯಕ್ಷ ಕಾಂತಕುಮಾರ್ಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಮಿಚಿಗನ್...
Hubli News: ಆರ್ಎಸ್ಎಸ್ ಕುರಿತು ಕಾಂಗ್ರೆಸ್ ನಾಯಕರು ಮಾಡುತ್ತಿರುವ ಟೀಕೆಗೆ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಪ್ರೊ. ಮಾ. ನಾಗರಾಜ್ ತಿರುಗೇಟು ನೀಡಿದ್ದಾರೆ. ಆರ್ಎಸ್ಎಸ್ ಕಳೆದ 100 ವರ್ಷಗಳಿಂದ ಯುವಕರನ್ನು ರಾಷ್ಟ್ರಪ್ರೇಮಿಗಳಾಗಿ ರೂಪಿಸುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ಗೆ ಅಭಿವೃದ್ಧಿ ವಿಚಾರ ಮಾತನಾಡಲು ಸಾಧ್ಯವಾಗದೆ ಇಂತಹ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ರಾಷ್ಟ್ರೀಯ...
Haveri News: ಹಾನಗಲ್: ತಾಲೂಕಿನ ಯಳವಟ್ಟಿ ಗ್ರಾಮದ ಒಳಭಾಗದಲ್ಲಿ ಹಾದುಹೋಗುವ ಕೆರೆ ಏರಿ ರಸ್ತೆಯು ರಸ್ತೆ ಮತ್ತೆ ಹಾಳಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಈ ರಸ್ತೆಯಲ್ಲಿ ಈಗಾಗಲೇ ಎರಡು ಬಾರಿ ಕಾಮಗಾರಿ ನಡೆಸಿದ್ದರೂ, ಅಲ್ಲಲ್ಲಿ ಮತ್ತೆ ದೊಡ್ಡ ಗುಂಡಿಗಳು ಬಿದ್ದಿವೆ. ಇದರಿಂದ ವಾಹನ ಸವಾರರು ಹಾಗೂ ಗ್ರಾಮಸ್ಥರು ಸಂಚರಿಸಲು ಪರದಾಡುವಂತಾಗಿದೆ.
ಇದರ ಜೊತೆಗೆ ಕೆರೆ ಏರಿ ರಸ್ತೆಗೆ...
Dharwad News: ಸರ್ಕಾರಗಳು ಬದಲಾಗುತ್ತಿವೆ, ಯೋಜನೆಗಳು ಬರುತ್ತಿವೆ… ಆದರೆ ಗ್ರಾಮೀಣ ಭಾಗದ ಜನರ ಸಮಸ್ಯೆ ಮಾತ್ರ ಬಗೆಹರಿಯುತ್ತಿಲ್ಲ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಪರಸಾಪುರ ಗ್ರಾಮದ ಅಂಬೇಡ್ಕರ್ ನಗರ SC/ST ಕಾಲೋನಿಯ ಅವ್ಯವಸ್ಥೆ ಇದಕ್ಕೆ ಸಾಕ್ಷಿಯಾಗಿದೆ. ರಸ್ತೆಯಿಲ್ಲ, ಗಟಾರ್ ವ್ಯವಸ್ಥೆಯಿಲ್ಲ, ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆಯಿಂದ ಇಲ್ಲಿನ ಜನರು ಸಂಕಷ್ಟದ ಜೀವನ ನಡೆಸುವಂತಾಗಿದೆ.
ಹಲವು...
Hubli News: ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ರಕ್ಷಾಬಂಧನ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗೋಕುಲ ರಸ್ತೆಯ ವಾಸವಿ ನಗರದ ವಾಸವಿ ಮಹಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ...