Monday, June 29, 2026

Rahul Gandhi

ಮೈತ್ರಿ ಮುರಿಯೋ ಮಾತನಾಡಿದ್ರಾ ದೇವೇಗೌಡರು?- ಸಿದ್ದು ವಿರುದ್ಧ ಯಾಕೆ ದೂರು…!?

ಬೆಂಗಳೂರು: ದೋಸ್ತಿ ಸರಕಾರದ ಆಂತರಿಕ ತಿಕ್ಕಾಟದಿಂದ ಬೇಸರಗೊಂಡಿರುವ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರು ಪರಿಸ್ಥಿತಿ ನಿಯಂತ್ರಿಸಲು ಗಂಭೀರ ಕ್ರಮ ಕೈಗೊಳ್ಳದಿದ್ದರೆ,  ಜೆಡಿಎಸ್‌ ತನ್ನ ದಾರಿ ನೋಡಿಕೊಳ್ತೀವಿ ಅಂತ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಕಿವಿ ಹಿಂಡಿದ್ದಾರೆ. ಮೈತ್ರಿ ಸರಕಾರವನ್ನು ಸುಗಮವಾಗಿ ನಡೆಸಿಕೊಂಡು ಹೋಗೋ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಡ್ಡಗಾಲಾಗಿರುವುದಾಗಿ ರಾಹುಲ್ ಗಾಂಧಿ ಬಳಿ ದೇವೇಗೌಡರು ಅಸಹನೆ...

‘ಸಿದ್ದರಾಮಯ್ಯ ಮರಕೋತಿ ಆಡೋದಕ್ಕೇ ಲಾಯಕ್ಕು’- ಆಯನೂರು

ಶಿವಮೊಗ್ಗ:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರೀ ಮರಕೋತಿ ಆಡೋದಕ್ಕೆ ಸರಿ ಅಂತ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಟೀಕಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ಚುನಾವಣೆ ವೇಳೆ ಸಿದ್ದರಾಮಯ್ಯ ತಮ್ಮ ಘನತೆಗೆ ತಕ್ಕಂತೆ ಮಾತನಾಡದೆ, ಪ್ರಧಾನಿ ಮೋದಿಯವರಿಂದ ಹಿಡಿದು ಯಡಿಯೂರಪ್ಪರವರ ವರೆಗೂ ಏಕಪಾತ್ರಾಭಿನಯ ಮಾಡಿ ಟೀಕಿಸಿದ್ರು. ಸಿದ್ದರಾಮಯ್ಯ ರಾಹುಲ್ ಗಾಂಧಿಯವರ ಭಟ್ಟಂಗಿ ರೀತಿ ವರ್ತಿಸಿದ್ರು....

ಇನ್ಮುಂದೆ ಸಂಸತ್ ನಲ್ಲಿ ಧನಿಯೆತ್ತಲಿದ್ದಾರೆ ಸೋನಿಯಾ..!

ನವದೆಹಲಿ: ಕಾಂಗ್ರೆಸ್ ಸಂಸದೀಯ ನಾಯಕಿಯಾಗಿ ಸೋನಿಯಾ ಗಾಂಧಿ ಆಯ್ಕೆಯಾಗಿದ್ದಾರೆ. ಸಂಸತ್ ನಲ್ಲಿ ಯುಪಿಎ ಪರ ಧ್ವನಿ ಎತ್ತಲು ಕಾಂಗ್ರೆಸ್ ಅಧಿನಾಯಕಿ ಸಿದ್ಧರಾಗಿದಾರೆ. ಕಾಂಗ್ರೆಸ್ ಸಂಸದೀಯ ನಾಯಕಿಯೋಗಿ ಸೋನಿಯಾ ಗಾಂಧಿ ಇನ್ನುಮುಂದೆ ಸಂಸತ್ ನಲ್ಲಿ ಧ್ವನಿಎತ್ತಲಿದ್ದಾರೆ. ಕಳೆದ 5 ವರ್ಷ ಸಂಸದೀಯ ನಾಯಕರಾಗಿದ್ದ ಮಲ್ಲಿಕಾರ್ಜುನ ಖರ್ಗೆ  ಕಲಬುರಗಿಯಲ್ಲಿ ಸ್ಪರ್ಧಿಸಿ ಸೋತಿರುವ ಹಿನ್ನೆಲೆಯಲ್ಲಿ ಖರ್ಗೆಯವರಿಗೆ ಅವಕಾಶ ತಪ್ಪಿದೆ. ಹೀಗಾಗಿ...

ರಾಹುಲ್ ಗಾಂಧಿ ಭೇಟಿಯಾದ ಸಿಎಂ ಕುಮಾರಸ್ವಾಮಿ

ನವದೆಹಲಿ: ಸಿಎಂ ಕುಮಾರಸ್ವಾಮಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ರು. ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನವದೆಹಲಿಗೆ ತೆರಳಿರೋ ಕುಮಾರಸ್ವಾಮಿ ಮೊದಲು ರಾಹುಲ್ ಗಾಂಧಿಯನ್ನು ಭೇಟಿಯಾಗಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ರು. ರಾಜ್ಯದ ಪ್ರಸಕ್ತ ರಾಜಕೀಯದ ಬಗ್ಗೆ ರಾಹುಲ್ ಜೊತೆ ಚರ್ಚಿಸಿದ ಸಿಎಂ ಕುಮಾರಸ್ವಾಮಿ ಮೈತ್ರಿ ಸರ್ಕಾರ ಸುಗಮವಾಗಿ ಕಾರ್ಯನಿರ್ವಹಿಸುತ್ತಿದೆ ಅಂತ ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್...

ಮೋದಿಯನ್ನ ನೆಹರೂ, ರಾಜೀವ್ ಗಾಂಧಿಗೆ ಹೋಲಿಸಿದ ಸೂಪರ್ ಸ್ಟಾರ್…!

ಚೆನ್ನೈ: ನೆಹರೂ ಮತ್ತು ರಾಜೀವ್ ಗಾಂಧಿ ಬಳಿಕ ಮೋದಿಯೂ ಕೂಡ ಅವರಂತೆಯೇ ವರ್ಚಸ್ಸು ಹೊಂದಿರೋ ನಾಯಕ ಅಂತ ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರಚಂಡ ಫಲಿತಾಂಶದ ಕುರಿತಾಗಿ ಮಾತನಾಡಿದ ಸೂಪರ್ ಸ್ಟಾರ್, ಇದು ಬಿಜೆಪಿ ಗೆಲುವಲ್ಲ. ಬದಲಾಗಿ ಮೋದಿಯವರ ಗೆಲುವು ಅಂತ ಹೇಳಿದ್ರು. ಇದೇ ವೇಳೆ ಕಾಂಗ್ರೆಸ್ ನ ನೆಹರೂ ಮತ್ತು...

ಮೈತ್ರಿಭಂಗವಾಗೋ ಯಾವುದೇ ಹೇಳಿಕೆ ನೀಡಬೇಡಿ- ರಾಹುಲ್ ಖಡಕ್ ಎಚ್ಚರಿಕೆ

ದೆಹಲಿ: ಯಾವುದೇ ಕಾರಣಕ್ಕೂ ಮೈತ್ರಿಗೆ ಧಕ್ಕೆಯಾಗೋ ರೀತಿ ಹೇಳಿಕೆ ನೀಡಬೇಡಿ ಅಂತ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಕೈ ನಾಯಕರಿಗೆ ಸಲಹೆ ನೀಡಿದ್ದಾರೆ. ದೆಹಲಿಯಲ್ಲಿ ನಿನ್ನೆರಾಹುಲ್ ಗಾಂಧಿ ಜೊತೆ ನಿನ್ನೆ ನಡೆದ ರಾಜ್ಯ ಕಾಂಗ್ರೆಸ್ ನಾಯಕರ ಸಮಾಲೋಚನಾ ಸಭೆಯಲ್ಲಿ ಸಲಹೆ ನೀಡಿರುವ ಯುವರಾಜ ರಾಹುಲ್ ಗಾಂಧಿ ಮೈತ್ರಿಭಂಗಕ್ಕೆ ಕಾರಣವಾಗೋ ಹೇಳಿಕೆಗಳನ್ನು ಯಾರೂ ನೀಡಬಾರದು. ಇಷ್ಟಬಂದಂತೆ ಹೇಳಿಕೆ ನೀಡೋದನ್ನ...

ಸಮಸ್ಯೆ ಬಗೆಹರಿಸೋಕೆ ಕೂತು ಚರ್ಚಿಸೋದೇ ಸೂತ್ರ- ಪರಂ

ದೆಹಲಿ: ರಾಜ್ಯ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಜೊತೆ ನಡೆಸುತ್ತಿರೋ ಸಭೆಯಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರೋ ಅಸಮಾಧಾನದ ಬಗ್ಗೆ ಚರ್ಚೆ ನಡೀತಿದೆ. ಆದ್ರೆ ಈ ಭಿನ್ನಾಭಿಪ್ರಾಯ ಮೈತ್ರಿ ಸರ್ಕಾರದಲ್ಲಿ ಸಹಜ ಅಂತ ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ.  ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ನಡೆದ ಚರ್ಚೆ ವೇಳೆ ಮಾತನಾಡಿದ ಪರಮೇಶ್ವರ್, ಜೆಡಿಎಸ್ ನಾಯಕರು ಪದೇ ಪದೇ...

ಮೋದಿ ಮತ್ತೊಮ್ಮೆ ಫಿಕ್ಸ್…! ಯಾವ ರಾಜ್ಯದಲ್ಲಿ ಯಾರಿಗೆಷ್ಟು ಸ್ಥಾನ..?

ಲೋಕಸಭಾ ಚುನಾವಣಾ ಮಹಾ ಸಮರ ಇದೀಗ ಮುಗಿದಿದೆ. ಕರ್ನಾಟಕ ಟಿವಿ ಮತದಾನೋತ್ತರ ಸಮೀಕ್ಷೆ ಪ್ರಕಾರ, 543 ಕ್ಷೇತ್ರಗಳಲ್ಲಿ ಬಿಜೆಪಿ ಸರಳ ಬಹುಮತ ಗಳಿಸಿ ಮತ್ತೆ ಮೋದಿ ಅಧಿಕಾರಕ್ಕೆ ಬರಲಿದ್ದು ಎನ್ ಡಿಎ 275 ಕ್ಷೇತ್ರಗಳಲ್ಲಿ ಜಯ ಗಳಿಸಲಿದೆ. ಇನ್ನು ಕಳೆದ ಬಾರಿಗಿಂತ ಯುಪಿಎ ಭಾರೀ ಚೇತರಿಕೆ ಕಾಣಲಿದೆ. ಕಳೆದ ಬಾರಿ ಬಿಜೆಪಿ ಸ್ವತಂತ್ರವಾಗಿ 280 ಸ್ಥಾನಗಳಿಸಿ...

ಮಂಡ್ಯದಲ್ಲಿ ಗೆಲ್ಲೋದ್ಯಾರು…? ಕರ್ನಾಟಕದಲ್ಲಿ ಬಿಜೆಪಿಗೆ ಎಷ್ಟು ಸ್ಥಾನ…?

ರಾಜ್ಯದ 28 ಕ್ಷೇತ್ರಗಳಲ್ಲಿ ಯಾರು ಗೆಲ್ತಾರೋ ಯಾರು ಮನೆ ಕಡೆ ಹೆಜ್ಜೆ ಹಾಕ್ತಾರೋ ಅನ್ನೋದನ್ನ ತಿಳಿದುಕೊಳ್ಳೋದಕ್ಕೆ ಮೇ 23ಕ್ಕಾಗಿಯೇ ರಾಜ್ಯದ ಜನತೆ ಕಾತುರರಾಗಿದ್ದಾರೆ.  ಜಿದ್ದಾಜಿದ್ದಿನ ಕಣವಾಗಿರೋ ಮಂಡ್ಯ, ಹಾಸನ, ತುಮಕೂರು ಸೇರಿದಂತೆ ತೀವ್ರ ಕುತೂಹಲ ಕೆರಳಿಸಿರೋ ಹಲವಾರು ಕ್ಷೇತ್ರಗಳಲ್ಲಿ  ಪ್ರಭುವಿಗೆ ಗೆಲ್ಲೋ ಕುದುರೆ ಯಾರು ಅನ್ನೋ ಗೊಂದಲ ಇದ್ದೇ ಇದೆ. ಈ ಬಗ್ಗೆ ಕರ್ನಾಟಕ ಟಿವಿ...

ಸಿಎಂ ಮೇಲೆ ರಾಹುಲ್ ಬಳಿ ಸಿದ್ದು ದೂರು

ದೆಹಲಿ: ದೆಹಲಿಯಲ್ಲಿ ರಾಹುಲ್ ಜೊತೆ ರಾಜ್ಯ ಕೈ ನಾಯಕರ ಸಭೆ ನಡೆಯುತ್ತಿದ್ದು, ರಾಜ್ಯ ರಾಜಕಾರಣದ  ಬಗ್ಗೆ ಸಂಪೂರ್ಣ ಮಾಹಿತಿಯನ್ನ ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ನೀಡಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರೋ ಅಸಮಾಧಾನ ಸ್ಫೋಟ ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿ...
- Advertisement -spot_img

Latest News

Health Tips: 15 ನಿಮಿಷಕ್ಕಿಂತ ಹೆಚ್ಚು ಸಮಯ ವಾಶ್‌ರೂಮ್‌ನಲ್ಲಿದ್ದರೆ ಏನಾಗತ್ತೆ..?

Health Tips: ಇಂದಿನ ಕಾಲದಲ್ಲಿ ಕೈಯಲ್ಲಿ ಫೋನ್ ಇದ್ರೆ ಸಾಕು. ಜನ ಪ್ರಪಂಚಾನೇ ಮರೆತು ಬಿಡ್ತಾರೆ. ಇರೋ ಕೆಲ್ಸಾನೆಲ್ಲಾ ಬಿಟ್ಟು, ರಿಲ್ಸ್ ಸ್ಕ್ರಾಲ್ ಮಾಡ್ತಾರೆ. ಹೀಗೆ...
- Advertisement -spot_img