Sunday, July 5, 2026

Rahul Gandhi

ಟ್ವಿಟರ್ ಪಕ್ಷಪಾತ, ಸರ್ಕಾರ ಹೇಳುವದನ್ನು ಕೇಳುತ್ತದೆ ; ರಾಹುಲ್ ಗಾಂಧಿ

www.karnatakatv.net : ನವದೆಹಲಿ : ಸಾಮಾಜಿಕ ಮಾಧ್ಯಮದ ವೇದಿಕೆಗೆ ‘ನಮ್ಮ ರಾಜಕೀಯ ಪ್ರತಿಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಮತ್ತು ದೇಶದ ಪ್ರಜಾಪ್ರಭುತ್ವದ ರಚನೆಯ ಮೇಲೆ ದಾಳಿ ಮಾಡಿದೆ ಎಂದು ರಾಹುಲ್ ಗಾಂಧಿ ಅವರು ಟ್ವಿಟರ್ ಮೂಲಕ ಆರೋಪಿಸಿದ್ದಾರೆ. ನನ್ನ ಟ್ವಿಟರ್ ಖಾತೆಯನ್ನು ಮುಚ್ಚುವ ಮೂಲಕ ಅವರು ನಮ್ಮ ರಾಜಕೀಯ  ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ನಮ್ಮ ರಾಜಕೀಯವನ್ನು ವ್ಯಾಖ್ಯಾನಿಸಲು...

‘ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಿದ್ದರೆ, ಲಡಾಕ್ ಗಡಿಯಿಂದ ಚೀನಾವನ್ನ 15 ನಿಮಿಷದಲ್ಲಿ ಓಡಿಸುತ್ತಿತ್ತು’

ಹರಿಯಾಣದ ಕುರುಕ್ಷೇತ್ರಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಿದ್ದರೆ, ಲಡಾಕ್ ಗಡಿಯಿಂದ ಚೀನಾವನ್ನ 15 ನಿಮಿಷದಲ್ಲಿ ಓಡಿಸುತ್ತಿತ್ತು ಎಂದಿದ್ದಾರೆ. ಅಲ್ಲದೇ, ಚೀನಾವನ್ನ ಲಡಾಖ್ ಗಡಿಯಿಂದ ಸರಿಸುವುದರಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದಿದ್ದಾರೆ. https://youtu.be/b3XR-351ZZc ಈ ಬಗ್ಗೆ ಪ್ರಧಾನಿ ಮೋದಿ ದೇಶದ ಜನತೆಯಲ್ಲಿ ಸುಳ್ಳು ಹೇಳಿದ್ದಾರೆ. ದೇಶಭಕ್ತರೆಂದು...

‘ನೀವು ಲೆಕ್ಕ ಇಟ್ಟಿಲ್ಲ ಎಂದ ಮಾತ್ರಕ್ಕೆ ಯಾರೂ ಸತ್ತಿಲ್ವಾ?’

ತಾಯಿ ಸೋನಿಯಾ ಗಾಂಧಿ ಆರೋಗ್ಯ ತಪಾಸಣೆಗಾಗಿ ವಿದೇಶಕ್ಕೆ ಹಾರಿರೋ ಸಂಸದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಟ್ವಿಟರ್​ನಲ್ಲಿ ಪ್ರಧಾನಿ ವಿರುದ್ಧದ ಪ್ರಹಾರವನ್ನ ಮುಂದುವರಿಸಿದ್ದಾರೆ. https://www.youtube.com/watch?v=8SR1WiVuhBs ಇಂದು ಪಾರ್ಲಿಮೆಂಟ್​​ನಲ್ಲಿ ಮಾತನಾಡಿದ ಕೇಂದ್ರ ಸಚಿವ ಸಂತೋಷ್​ ಕುಮಾರ್​ ಗಂಗ್ವಾರ್​ ಲಾಕ್​ಡೌನ್​ ಸಮಯದಲ್ಲಿ ಮೃತರಾದ ವಲಸಿಗರ ಲೆಕ್ಕ ಹಿಡಿದಿಲ್ಲ ಅಂತಾ ಹೇಳಿದ್ರು. ಇದಕ್ಕೆ ಪ್ರತಿಯಾಗಿ ಟ್ವೀಟ್​ ಮಾಡಿದ...

ಮೋದಿ ನವಿಲಿನ ಜೊತೆ ಬ್ಯುಸಿ ಆಗಿದ್ದಾರೆ : ರಾಹುಲ್​

ಕರೊನಾ ನಿರ್ವಹಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ಎಡವಿದೆ ಎಂದು ಆಪಾದನೆ ಮಾಡ್ತಾನೇ ಇರೋ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಇಂದು ಬೆಳಗ್ಗೆ ಪ್ರಧಾನಿ ಮೋದಿ ವಿರುದ್ಧ ಟ್ವಿಟರ್​ನಲ್ಲಿ ಹರಿಹಾಯ್ದಿದ್ದಾರೆ. https://www.youtube.com/watch?v=Ikbw2gS6eSo ವಾರಾಂತ್ಯದೊಳಗಾಗಿ ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ 50 ಲಕ್ಷ ದಾಟಲಿದೆ. ಹಾಗೂ ಆಕ್ಟಿವ್​ ಕೇಸ್​ಗಳ ಸಂಖ್ಯೆ 10 ಲಕ್ಷ ದಾಟಲಿದೆ. ಅವ್ಯವಸ್ಥಿತ ಲಾಕ್​ಡೌನ್​ ವ್ಯವಸ್ಥೆ ದೇಶದಲ್ಲಿ...

‘ಡಿಸ್​ಲೈಕ್​, ಕಮೆಂಟ್​ ಅಳಿಸಬಹುದು, ನಮ್ಮ ಧ್ವನಿಯಲ್ಲ’

ಪ್ರಧಾನ ಮಂತ್ರಿ ಯೂ ಟ್ಯೂಬ್​ ಪೇಜ್​ನಲ್ಲಿ ಡಿಸ್​ಲೈಕ್​ ಹಾಗೂ ಕಮೆಂಟ್​ ಸೆಕ್ಷನ್​ ಹೈಡ್​ ಮಾಡಿರೋ ವಿಚಾರವಾಗಿ ಸಂಸದ ರಾಹುಲ್​ ಗಾಂಧಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ , ಯೂಟ್ಯೂಬ್​ ಪೇಜ್​ನ ಡಿಸ್​​ಲೈಕ್​ ಕಮೆಂಟ್​ ವಿಭಾಗವನ್ನ ನೀವು ಆಫ್ ಮಾಡಬಹುದು. ಆದರೆ ನಮ್ಮ ಧ್ವನಿಯನ್ನ ತಗ್ಗಿಸಲು ನಿಮ್ಮ ಬಳಿ ಸಾಧ್ಯವಿಲ್ಲ ಅಂತಾ ಗುಡುಗಿದ್ದಾರೆ. https://www.youtube.com/watch?v=0uwA6uVIJeY ...

ಅಕೌಂಟ್ ಗಳಿಗೆ 7500 ಹಾಕುವಂತೆ ಒತ್ತಾಯ

https://www.youtube.com/watch?v=EDMRYtaze_Q ಕರ್ನಾಟಕ ಟಿವಿ : ಕಾಂಗ್ರೆಸ್ ನಾಯಕ ವಯನಾಡ್ ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.. ಮೋದಿ ಹೆಜ್ಜೆಯನ್ನ ಹಿಂದಿಕ್ಕಿದ್ದಾರೆ. ಮುಂದೆ ನಿಂತು ಕೊರೊನಾ ವಿರುದ್ಧ ಪರಿಣಾಮಕಾರಿಯಾಗಿ ಕೆಲಸ  ಮಾಡಬೇಕು ಅಂತ ೊತ್ತಾಯಿಸಿದ್ರು.. ಲಾಕ್ ಡೌನ್ ಫೇಲ್ ಆಗಿದೆ.. ಮೊದಲ ಬಾರಿ ಘೋಷಣೆ ಮಾಡಿದ ಲಾಕ್ ಡೌನ್ ಯಶಸ್ಸಿಯಾಗಿಲ್ಲ.. ಕಾರ್ಮಿಕರಿಗೆ...

ಉತ್ತರಪ್ರದೇಶದಲ್ಲಿ 10 ಲಕ್ಷ ಸೋಂಕಿತರು..?

ಕರ್ನಾಟಕ ಟವಿ : ಉತ್ತರಪ್ರದೇಶದಲ್ಲಿ 10 ಲಕ್ಷ ಸೋಂಕಿತರು ಇದ್ದಾರಾ..? ಹೀಗಂತ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳ್ತಿದ್ದಾರೆ. ಯಾಕಂದ್ರೆ, ಮಹಾರಾಷ್ಟ್ರದಿಂದ ಬಂದ 75%, ದೆಹಲಿಯಿಂದ ಬಂದ 50%, ಇತರ ರಾಜ್ಯಗಳಿಂದ ಬಂದ 25% ಜನರಿಗೆ ಸೋಂಕು ದೃಢಪಟ್ಟಿಗೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ರು. ಉತ್ತರಪ್ರದೇಶಕ್ಕೆ ದೆಹಲಿ ಹಾಗೂ ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನದಿಂದ...

ಕಾರ್ಮಿಕ ಕಾನೂನು ತಿದ್ದುಪಡಿಗೆ ಕಾಂಗ್ರೆಸ್ ವಿರೋಧ

ಕರ್ನಾಟಕ ಟಿವಿ : ಲಾಕ್ ಡೌನ್ ಹಿನ್ನೆಲೆ ಕೈಗಾರಿಕೋದ್ಯಮಿಗಳಿಗೆ ನಷ್ಟವಾಗಗಿದೆ. ಜೊತೆಗೆ ಚೀನಾದಿಂದ ಸಾವಿರಾರು ಕಂಪನಿಗಳು ಕಾಲ್ತೆಗೆಯುತ್ತಿವೆ ಅವರನ್ನ ಭಾರತಕ್ಕೆ ಆಕರ್ಷಣೆ ಮಾಡುವ ದೃಷ್ಟಿಯಿಂದ ಉತ್ತರ ಭಾರತದ ರಾಜ್ಯಗಳು ಸೇರಿದಂತೆ ಹತ್ತಕ್ಕೂ ಹೆಚ್ಚು ರಾಜ್ಯ ಸರ್ಕಾರಗಳು ಕಾರ್ಮಿಕರ ಹಕ್ಕುಗಳನ್ನ ಕಸಿದುಕೊಳ್ಳುವ ಕೆಲಸಕ್ಕೆ ಮುಂದಾಗಿವೆ. 3 ವರ್ಷಗಳ ಕಾಲ ಕಾರ್ಮಿಕರ ಬಹುತೇಕ ಹಕ್ಕುಗಳಿಗೆ ಉತ್ತರಪ್ರದೇಶ, ಪಂಜಾಬ್,...

ಲಾಕ್ ಡೌನ್ – ಕಡುಬಡವರಿಗೆ ಹಣಕಾಸಿನ ಸಹಾಯ ಮಾಡಿ

ಕರ್ನಾಟಕ ಟಿವಿ : ದೇಶದ ಶೇಕಡ 60% ಜನರಿಗೆ ಹಣಕಾಸಿನ ನೆರವು ನೀಡುವಂತೆ ನೊಬೆಲ್ ಪುರಷ್ಕೃತ ಅಭಿಜಿತ್ ಬ್ಯಾನರ್ಜಿ ಸಲಹೆ ನೀಡಿದ್ದಾರೆ.. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಅಭಿಜಿತ್ ಕಡುಬಡವರ ಕೈಗೆ ಹಣ ನೀಡುವ ಮೂಲಕಸರ್ಕಾರ ಅವರಿಗೆ ನೆರವಾಗಬೇಕು ಅಂತ ಅಭಿಜಿತ್ ಒತ್ತಾಯಿಸಿದ್ದಾರೆ. ರಾಹುಲ್ ಗಾಂಧಿ ಕಳೆದೊಂದು...

ಸಿದ್ದು ಪಟ್ಟು.. ಸೋನಿಯಾಗೆ ಇಕ್ಕಟ್ಟು.. ಡಿಕೆಶಿಗೆ ಸಿಟ್ಟು..!

ಕರ್ನಾಟಕ ಟಿವಿ : ಅಮಿತ್ ಶಾ ಅಂಡ್ ಟೀಂ ಅವಿನೇರವಾಗಿ ಎಷ್ಟೇ ಹಾವಳಿ ಇಟ್ರು ಕನಕಪುರ ಬಂಡೆ ಸ್ವಲ್ಪವೂ ಕಂಗಾಲಾಗಲೇ ಇಲ್ಲ.. ಡಿಕೆಶಿ ಎಂಟೆದೆ ಬಂಟನ ಧೈರ್ಯವನ್ನ ದೇಶದ ಮೋದಿ ವಿರೋಧಿಗಳೆಲ್ಲಾ ಕೊಂಡಾಡಿದ್ದಾರೆ.. ಸೋನಿಯಾ, ರಾಹುಲ್ ಕೂಡ ಡಿಕೆಶಿ ತಾಕತ್ತು ಕಂಡು ಹೌದೌದು ಎಂದಿದ್ದಾರೆ.. ಇಷ್ಟೆಲ್ಲಾ ಶಕ್ತಿಶಾಲಿ ಶಿವಕುಮಾರ್ ಇನ್ನೇನೋ ಕೆಪಿಸಿಸಿ ಅಧ್ಯಕ್ಷರಾಗೇ ಬಿಟ್ರು...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img