Thursday, July 30, 2026

Rahul Gandhi

ಜೆಡಿಎಸ್ MLC ಬಸವರಾಜ ಹೊರಟ್ಟಿ ‘ಬಾಂಬ್’- ಮೈತ್ರಿ ಸರ್ಕಾರಕ್ಕೆ ಕಂಟಕ…?

ಬೆಂಗಳೂರು: ಜೆಡಿಎಸ್ ಎಂಎಲ್ ಸಿ ಬಸವರಾಜ್ ಹೊರಟ್ಟಿ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ವಿಸರ್ಜಿಸೋದು ಒಳ್ಳೇದು ಅಂತ ಹೇಳೋ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಮೈತ್ರಿ ಸರ್ಕಾರದಲ್ಲಿ ಸಮನ್ವಯದ ಕೊರತೆ ಇದೆ. ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡ್ತಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಬೇಕು,ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗ್ಬೇಕು ಅಂತ ಕಾಂಗ್ರೆಸ್ ನಾಯಕರು...

‘ರಾಜ್ಯದಲ್ಲಿ ಮೈತ್ರಿಗೆ 18-19 ಸ್ಥಾನ ಪಕ್ಕಾ’- ಸಿಎಂ ಕುಮಾರಸ್ವಾಮಿ

ಆಂಧ್ರಪ್ರದೇಶ: ರಾಜ್ಯದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಪಕ್ಷಗಳು 18 ಸ್ಥಾನ ಗೆಲ್ಲಲಿವೆ ಅಂತ ಸಿಎಂ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ತಿರುಮಲದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ನಾವೀಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ ಜಂಟಿಯಾಗಿ ಸ್ಪರ್ಧಿಸಿದ್ದೇವೆ. ನಮ್ಮ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಮೈತ್ರಿ ಪಕ್ಷಗಳು 18ರಿಂದ 19 ಸ್ಥಾನ ಗೆಲ್ಲಲಿವೆ ಅಂತ ಸಿಎಂ...
- Advertisement -spot_img

Latest News

ದೇಶದ 55 ಕೋಟಿ ಜನರನ್ನು ‘ಮೂರ್ಖರು’ ಎಂದ ನಾಯಕನ ನೈತಿಕತೆ ಏನು?: ರಾಹುಲ್ ವಿರುದ್ಧ ವಿಜಯೇಂದ್ರ ಕಿಡಿ

Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಹೇಳಿಕೆ ನೀಡುವಾಗ, ದೇಶದಲ್ಲಿ "ವಿದ್ಯಾರ್ಥಿಗಳು" ಮತ್ತು "ಈಡಿಯಟ್‌ಗಳು, ಅಂಧಭಕ್ತರು" ಎಂಬ ಎರಡೇ ವರ್ಗಗಳಿವೆ ಎಂದು ಹೇಳಿದ್ದರು....
- Advertisement -spot_img