ಕರ್ನಾಟಕ ಟವಿ : ಉತ್ತರಪ್ರದೇಶದಲ್ಲಿ 10 ಲಕ್ಷ ಸೋಂಕಿತರು ಇದ್ದಾರಾ..? ಹೀಗಂತ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳ್ತಿದ್ದಾರೆ. ಯಾಕಂದ್ರೆ, ಮಹಾರಾಷ್ಟ್ರದಿಂದ ಬಂದ 75%, ದೆಹಲಿಯಿಂದ ಬಂದ 50%, ಇತರ ರಾಜ್ಯಗಳಿಂದ ಬಂದ 25% ಜನರಿಗೆ ಸೋಂಕು ದೃಢಪಟ್ಟಿಗೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ರು. ಉತ್ತರಪ್ರದೇಶಕ್ಕೆ ದೆಹಲಿ ಹಾಗೂ ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನದಿಂದ...
ಕರ್ನಾಟಕ ಟಿವಿ : ಲಾಕ್ ಡೌನ್ ಹಿನ್ನೆಲೆ ಕೈಗಾರಿಕೋದ್ಯಮಿಗಳಿಗೆ ನಷ್ಟವಾಗಗಿದೆ. ಜೊತೆಗೆ ಚೀನಾದಿಂದ ಸಾವಿರಾರು ಕಂಪನಿಗಳು ಕಾಲ್ತೆಗೆಯುತ್ತಿವೆ ಅವರನ್ನ ಭಾರತಕ್ಕೆ ಆಕರ್ಷಣೆ ಮಾಡುವ ದೃಷ್ಟಿಯಿಂದ ಉತ್ತರ ಭಾರತದ ರಾಜ್ಯಗಳು ಸೇರಿದಂತೆ ಹತ್ತಕ್ಕೂ ಹೆಚ್ಚು ರಾಜ್ಯ ಸರ್ಕಾರಗಳು ಕಾರ್ಮಿಕರ ಹಕ್ಕುಗಳನ್ನ ಕಸಿದುಕೊಳ್ಳುವ ಕೆಲಸಕ್ಕೆ ಮುಂದಾಗಿವೆ. 3 ವರ್ಷಗಳ ಕಾಲ ಕಾರ್ಮಿಕರ ಬಹುತೇಕ ಹಕ್ಕುಗಳಿಗೆ ಉತ್ತರಪ್ರದೇಶ, ಪಂಜಾಬ್,...
ಕರ್ನಾಟಕ ಟಿವಿ : ದೇಶದ ಶೇಕಡ 60% ಜನರಿಗೆ ಹಣಕಾಸಿನ ನೆರವು ನೀಡುವಂತೆ ನೊಬೆಲ್ ಪುರಷ್ಕೃತ ಅಭಿಜಿತ್ ಬ್ಯಾನರ್ಜಿ ಸಲಹೆ ನೀಡಿದ್ದಾರೆ.. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಅಭಿಜಿತ್ ಕಡುಬಡವರ ಕೈಗೆ ಹಣ ನೀಡುವ ಮೂಲಕಸರ್ಕಾರ ಅವರಿಗೆ ನೆರವಾಗಬೇಕು ಅಂತ ಅಭಿಜಿತ್ ಒತ್ತಾಯಿಸಿದ್ದಾರೆ. ರಾಹುಲ್ ಗಾಂಧಿ ಕಳೆದೊಂದು...
ಕರ್ನಾಟಕ ಟಿವಿ : ಅಮಿತ್ ಶಾ ಅಂಡ್ ಟೀಂ ಅವಿನೇರವಾಗಿ ಎಷ್ಟೇ ಹಾವಳಿ ಇಟ್ರು ಕನಕಪುರ ಬಂಡೆ ಸ್ವಲ್ಪವೂ ಕಂಗಾಲಾಗಲೇ ಇಲ್ಲ.. ಡಿಕೆಶಿ ಎಂಟೆದೆ ಬಂಟನ ಧೈರ್ಯವನ್ನ ದೇಶದ ಮೋದಿ ವಿರೋಧಿಗಳೆಲ್ಲಾ ಕೊಂಡಾಡಿದ್ದಾರೆ.. ಸೋನಿಯಾ, ರಾಹುಲ್ ಕೂಡ ಡಿಕೆಶಿ ತಾಕತ್ತು ಕಂಡು ಹೌದೌದು ಎಂದಿದ್ದಾರೆ.. ಇಷ್ಟೆಲ್ಲಾ ಶಕ್ತಿಶಾಲಿ ಶಿವಕುಮಾರ್ ಇನ್ನೇನೋ ಕೆಪಿಸಿಸಿ ಅಧ್ಯಕ್ಷರಾಗೇ ಬಿಟ್ರು...
ದೆಹಲಿ: ಅಯೋಧ್ಯ ರಾಮಜನ್ಮಭೂಮಿ-ಬಾಬ್ರಿ ಮಸೀದಿ
ಭೂವಿವಾದ ಕುರಿತಂತೆ ಸುಪ್ರೀಂಕೋರ್ಟ್ ನೀಡುವ ತೀರ್ಪಿನ ಬಗ್ಗೆ ಯಾವುದೇ ರೀತಿಯ ವಿವಾದಾಸ್ಪದ ಹೇಳಿಕೆ
ನೀಡಬಾರದೆಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಪಕ್ಷದ ಮುಖಂಡರಿಗೆ
ಆದೇಶಿಸಿದ್ದಾರೆ.
ತೀರ್ಪಿನ ಬಗ್ಗೆ ಪಕ್ಷದ ಧೋರಣೆ ಅನುಸರಿಸುವಂತೆ
ಉತ್ತರಪ್ರದೇಶ ಕಾಂಗ್ರೆಸ್ ನಾಯಕರಿಗೆ ಸೂಚಿಸಿದ್ದಾರೆ. ಪಕ್ಷದ ಅಭಿಪ್ರಾಯ ಹೊರಬೀಳುವವರೆಗೂ ಯಾವುದೇ
ಬಹಿರಂಗ ಹೇಳಿಕೆ ನೀಡಬಾರದು ಎಂದು ತಿಳಿಸಿದ್ದಾರೆ.ಪ್ರತಿಯೊಬ್ಬರೂ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ
ತೀರ್ಮಾನಕ್ಕೆ...
ಕಣಿವೆ ರಾಜ್ಯ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಗ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಡೆಗೂ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿದ್ದಾರೆ. ಆರ್ಟಿಕಲ್ 370 ರದ್ದತಿ ವಿಚಾರವಾಗಿ, ಮೋದಿ ಸರ್ಕಾರದ ಈ ನಿರ್ಧಾರಕ್ಕೆ ಆಕ್ಷೇಪವೆತ್ತಿ ಇಂದು ರಾಹುಲ್ ಟ್ವೀಟ್ ಮಾಡಿದ್ದಾರೆ. ಜಮ್ಮು ಕಾಶ್ಮೀರವನ್ನು ಇಬ್ಭಾಗ ಮಾಡುವುದರಿಂದ, ಜನಪ್ರತಿನಿಧಿಗಳನ್ನ ಬಂಧಿಸುವುದರಿಂದ ಹಾಗೂ ನಮ್ಮ ಸಂವಿಧಾನವನ್ನ...
Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ.
ರಾಜ್ಯದ...