ಮತಕಳ್ಳತನ ಆರೋಪ ಸಂಬಂಧ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಗಸ್ಟ್ 5 ರಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಪ್ರತಿಭಟನಾ ಸಮಾವೇಶ ಆಗಸ್ಟ್ 8 ಕ್ಕೆ ಮುಂದೂಡಿಕೆಯಾಗಿದೆ. ಆದ್ರೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನಾ ಸಮಾವೇಶದ ಹಿನ್ನೆಲೆಯಲ್ಲಿ ಈಗ ಬಿರುಗಾಳಿ ಬೀಸುತ್ತಿದೆ. ಫ್ರೀಡಂ ಪಾರ್ಕ್ನ ಪ್ರಾಚೀನ ಗೋಡೆ ನೆಲಸಮಗೊಂಡಿದೆ. ಕೇವಲ ಗೋಡೆ...
'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ.
ಆಗಸ್ಟ್ 5 ರಂದು ನಡೆಯಬೇಕಿದ್ದ ಪ್ರತಿಭಟನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವ ವಹಿಸಿದ್ದರು. ಪ್ರತಿಭಟನಾ ಸ್ಥಳವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ನ್ನು ಆಯ್ಕೆ ಮಾಡಲಾಗಿತ್ತು. 4000 ಅಧಿಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು....