Thursday, July 23, 2026

rahul gandi

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು ನಡೆಯಬೇಕಿದ್ದ ಪ್ರತಿಭಟನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವ ವಹಿಸಿದ್ದರು. ಪ್ರತಿಭಟನಾ ಸ್ಥಳವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನ್ನು ಆಯ್ಕೆ ಮಾಡಲಾಗಿತ್ತು. 4000 ಅಧಿಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು....
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img