Friday, May 29, 2026

rahul jarakihole

Satish Jarkiholi: ತಾಂತ್ರಿಕ ದೋಷ : ಲಿಫ್ಟ್ ನಲ್ಲಿ ಸಿಲುಕಿದ್ದ ಸತೀಶ್ ಜಾರಕಿಹೊಳಿ ಪುತ್ರ

ಬೆಳಗಾವಿ : ಸೋಮವಾರ ತಾಂತ್ರಿಕ ದೋಷದಿಂದ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರ ಹಾಗೂ ಯುವ ಕಾಂಗ್ರೆಸ್ ಮುಖಂಡ ರಾಹುಲ್ ಜಾರಕಿಹೊಳಿ ಅವರು ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಜಿಲ್ಲಾ ಆಸ್ಪತ್ರೆಯ ಲಿಫ್ಟ್‌ನಲ್ಲಿ ಸುಮಾರು ಅರ್ಧ ಗಂಟೆ ಸಿಲುಕಿಕೊಂಡರು. ತಾಂತ್ರಿಕ ಕಾರಣಗಳಿಂದ ರಾಹುಲ್ ಮತ್ತು ಕಾರ್ಯಕರ್ತರು ಲಿಫ್ಟ್‌ನಲ್ಲಿ ಸಿಲುಕಿಕೊಂಡರು. ಭದ್ರತಾ...
- Advertisement -spot_img

Latest News

ಸಿದ್ದರಾಮಯ್ಯರ ರಾಜಕೀಯ ಜೀವನ ಮುಂಬರುವ ಪೀಳಿಗೆಗೂ ಪ್ರೇರಣೆಯ ಶಾಶ್ವತ ಚಿಲುಮೆಯಾಗಿರಲಿದೆ: ಪ್ರಿಯಾಂಕ್ ಖರ್ಗೆ

Political News: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದು, ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರಿಗೆ ಡಿಕೆಶಿ ಸಿಎಂ ಆಗಲಿದ್ದಾರೆಂಬ ಖುಷಿಯೂ ಇದೆ. ಆದರೆ ಹಲವು...
- Advertisement -spot_img