Friday, August 28, 2026

rahul jarakihole

Satish Jarkiholi: ತಾಂತ್ರಿಕ ದೋಷ : ಲಿಫ್ಟ್ ನಲ್ಲಿ ಸಿಲುಕಿದ್ದ ಸತೀಶ್ ಜಾರಕಿಹೊಳಿ ಪುತ್ರ

ಬೆಳಗಾವಿ : ಸೋಮವಾರ ತಾಂತ್ರಿಕ ದೋಷದಿಂದ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರ ಹಾಗೂ ಯುವ ಕಾಂಗ್ರೆಸ್ ಮುಖಂಡ ರಾಹುಲ್ ಜಾರಕಿಹೊಳಿ ಅವರು ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಜಿಲ್ಲಾ ಆಸ್ಪತ್ರೆಯ ಲಿಫ್ಟ್‌ನಲ್ಲಿ ಸುಮಾರು ಅರ್ಧ ಗಂಟೆ ಸಿಲುಕಿಕೊಂಡರು. ತಾಂತ್ರಿಕ ಕಾರಣಗಳಿಂದ ರಾಹುಲ್ ಮತ್ತು ಕಾರ್ಯಕರ್ತರು ಲಿಫ್ಟ್‌ನಲ್ಲಿ ಸಿಲುಕಿಕೊಂಡರು. ಭದ್ರತಾ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img