Wednesday, August 20, 2025

#RahulGandhi

ಕೆ.ಎನ್ ರಾಜಣ್ಣ ವಜಾ ಸಿಡಿದೆದ್ದ ನಾಯಕ ಸಮಾಜ!

ಕೆಲವು ದಿನಗಳ ಹಿಂದಷ್ಟೆ ಕಾಂಗ್ರೆಸ್‌ ಹಿರಿಯ ನಾಯಕ ಶಾಸಕ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲಾಗಿತ್ತು. ಇದೀಗ ಇದನ್ನು ಖಂಡಿಸಿ ರಾಜ್ಯ ನಾಯಕರ ಯುವಸೇನೆ ಸದಸ್ಯರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸಂಘಟನೆ ರಾಜ್ಯಾಧ್ಯಕ್ಷ ದೇವರಾಜು ಟಿ. ಕಾಟೂರ್‌ ಮಾತನಾಡಿ, ವಾಲ್ಮೀಕಿ ನಾಯಕ ಸಮಾಜದ ಪ್ರಭಾವಿ ನಾಯಕರಾದ ರಾಜಣ್ಣ ಸಹಕಾರ ಸಚಿವರಾಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದ್ದರು. ಯಾವುದೇ...

ನಿಮ್ಮ ರಾಜಕೀಯ ನಮ್ಮತ್ರ ಬೇಡ ಆಯೋಗದ ಖಡಕ್ ಉತ್ತರ

ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಮತಗಳ್ಳತನ ಆರೋಪವನ್ನು ಮಾಡಿದರು. ಅಷ್ಟೆ ಅಲ್ಲದೆ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಬೆಂಬಲಿಗರೊಂದಿಗೆ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಮಾಡಿದ್ದರು. ಚುನಾವಣಾ ಆಯೋಗದ ವಿರುದ್ದ ದೂರು ಕೂಡ ಕೊಟ್ಟಿದ್ದರು. ಇದಕ್ಕೆ ಪ್ರತ್ಯುತ್ತರ ಕೊಡುವಂತೆ ಇಂದು ಚುನಾವಣಾ ಆಯೋಗ ದಿಲ್ಲಿಯಲ್ಲಿ ಪ್ರೆಸ್ ಮಿಟ್ ಮಾಡಿ ಮತಗಳ್ಳತನ ಮತ್ತು ರಾಹುಲ್ ಗಾಂಧಿ...

ರಾಜಣ್ಣ ರೀತಿ ಶಿವಲಿಂಗೇಗೌಡ ವಿರುದ್ಧ ಶಿಸ್ತು ಕ್ರಮ ಆಗಲಿ!

ಕಾಂಗ್ರೆಸ್ ನಲ್ಲಿ ಈಗಾಗಲೇ ಮಾಜಿ ಸಚಿವ ಮತ್ತು ಸಿಎಂ ಸಿದ್ದರಾಮಯ್ಯ ಆಪ್ತ ಕೆ ಎನ್ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲಾಗಿದೆ. ಇತ್ತ ರಾಜಣ್ಣ ಹೈಕಮಾಂಡ್ ಮನವೊಲಿಸಲು ಸರ್ಕಸ್ ಮಾಡುತ್ತಿದ್ದಾರೆ. ಇದೀಗ ರಾಜಣ್ಣ ಅವರಂತೇ ಶಾಸಕ ಶಿವಲಿಂಗೇಗೌಡರ ವಿರುದ್ದವೂ ಕೂಡ ಶಿಸ್ತು ಕ್ರಮ ಕೈಗೊಳ್ಳಲಿ ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು...

ಕೆ.ಎನ್. ರಾಜಣ್ಣ ವಜಾಕ್ಕೆ ಇವರೇ ಕಾರಣ!!

ಆಗಸ್ಟ್ 11ರಂದು ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಿಂದ ಕೆ.ಎನ್ ರಾಜಣ್ಣ ಅವರ ತಲೆದಂಡವಾಗಿದೆ. ಸಿಎಂ ಆಪ್ತರೂ ಎನ್ನುವುದನ್ನು ನೋಡದೇ ಹೈಕಮಾಂಡ್ ಅವರನ್ನು ಸಚಿವ ಸ್ಥಾನದಿಂದ ತೆಗೆದು ಹಾಕಿದೆ. ಇದಕ್ಕೆ ರಾಹುಲ್ ಗಾಂಧಿಗೆ ದೂರು ಕೊಟ್ಟಿರುವುದೇ ಕಾರಣ ಅನ್ನೋದು ಎಲ್ಲರಿಗೂ ಗೊತ್ತಿದೆ. ಆದರೆ ದೂರು ಕೊಟ್ಟಿದ್ದು ಯಾರು ಅನ್ನೋ ಸತ್ಯ ಇದೀಗ ಬಯಲಾಗಿದೆ. ಪರಿಶಿಷ್ಟ ಪಂಗಡಕ್ಕೆ ಸೇರಿದ,...

ಸಂಪುಟದಿಂದ ವಜಾ ತಾನೇ ತೋಡಿದ್ದ ಹಳ್ಳಕ್ಕೆ ಬಿದ್ರಾ? ಕೆ ಎನ್‌ ರಾಜಣ್ಣ

ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ಅವರು ರಾಜೀನಾಮೆ ಕೊಟ್ಟಿಲ್ಲ. ಬದಲಾಗಿ ಸಿಎಂ ಸಿದ್ದರಾಮಯ್ಯ ಸಂಪುಟದಿಂದ ಅವರನ್ನ ವಜಾಗೊಳಿಸಲಾಗಿದೆ. ST ಸಮುದಾಯದ ನಾಯಕರನ್ನ ಸಚಿವ ಸ್ಥಾನದಿಂದ ಕೆಳಗಿಳಿಸಿರೋದು ಕಾಂಗ್ರೆಸ್ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ. ಸಚಿವ ಕೆ.ಎನ್ ರಾಜಣ್ಣ ಅವರಿಗೆ ಯಾಕಿಂಥಾ ಸ್ಥಿತಿ ಬಂತು ಅನ್ನೋದು ಈಗ ಬಹಳ ಮುಖ್ಯವಾಗಿದೆ. ಇಂದು ರಾಜೀನಾಮೆ ನೀಡಿರುವ ಕೆ. ಎನ್‌ ರಾಜಣ್ಣ...

ಕಾಂಗ್ರೆಸ್‌ಗೆ JDS 5 ಪ್ರಶ್ನೆ ಉತ್ತರ ಕೊಡಲು ಸವಾಲು !

ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಪಕ್ಷಗಳ ಉತ್ತರ ಪ್ರತಿಯುತ್ತರ, ಆರೋಪಗಳು ಜೋರಾಗೇ ನಡೆಯುತ್ತಿವೆ. ಈ ಮಧ್ಯೆ ಮತಗಳ್ಳತನ ಎಂದು ಚುನಾವಣಾ ಆಯೋಗ ಹಾಗೂ ಬಿಜೆಪಿ ವಿರುದ್ದ ರಾಹುಲ್‌ ಗಾಂಧಿ ಮಾಡಿರುವ ಆರೋಪವು ಪರಮಸುಳ್ಳು ಎಂದು ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್‌ ಗೌಡ ವಾಗ್ದಾಳಿ ಮಾಡಿದ್ದಾರೆ. ರಾಹುಲ್‌...

ಸಂವಿಧಾನ ನಮ್ಮದು.. ರಾಹುಲ್ ಗಾಂಧಿ ವಾರ್ನ್‌!

ಲೋಕಸಭೆ ಚುನಾವಣೆಯಲ್ಲಿ ಮಹದೇವಪುರದಲ್ಲಿ, 1 ಲಕ್ಷ ಮತಗಳ್ಳತನ ನಡೆದಿದೆ ಎಂದು, ರಾಹುಲ್ ಗಾಂಧಿ ಗಂಭೀರವಾಗಿ ಆರೋಪಿಸಿದ್ದು, ಈ ಹಿನ್ನಲೆ, ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಮ್ಮ ಮತ ನಮ್ಮ ಹಕ್ಕು, ನಮ್ಮ ಹೋರಾಟ ಧ್ಯೇಯದೊಂದಿಗೆ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದ್ದು, ಈ ವೇಳೆ ಚುನಾವಣಾ ಆಯೋಗದ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಸಮಾವೇಶದಲ್ಲಿ ಭಾಷಣ...

ನಕಲಿ ಮತಗಳ್ಳತನಕ್ಕೆ ಸಾಕ್ಷಿ ಬಿಡುಗಡೆ!

ರಾಜ್ಯದಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ದಾಖಲೆ ಸಮೇತ ರಾಹುಲ್‌ ಗಾಂಧಿ ಅವರು ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ನಾವು 16 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವುದಾಗಿ, ಆಂತರಿಕ ಸಮೀಕ್ಷೆ ಹೇಳಿತ್ತು. ಆದರೆ ನಾವು 9 ರಲ್ಲಿ ಗೆದ್ದೆವು. 7 ರಲ್ಲಿ ಅನಿರೀಕ್ಷಿತವಾಗಿ ಜಯವನ್ನ ಕಳೆದುಕೊಂಡೆವು. ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲೂ ಅಕ್ರಮ ಮತಗಳ್ಳತನ ಆಗಿದೆ ಎಂದು ಕಾಂಗ್ರೆಸ್ ಹೇಳಿದೆ. ಬೆಂಗಳೂರು ಕೇಂದ್ರ...

ದೇಶ ದ್ರೋಹದ ಕೆಲಸ ಕಾಂಗ್ರೆಸ್‌ ಮೇಲೆ ಬಿಜೆಪಿ ಕಿಡಿ

ಕಾಂಗ್ರೆಸ್ ರಾಷ್ಟ್ರವಿದ್ರೋಹದ ಕೆಲಸವನ್ನು ಪದೇ ಪದೇ ಮಾಡುತ್ತಿದೆ. ದೇಶದ ಸಂವಿಧಾನದ ಅಡಿಯಲ್ಲಿ ನಡೆಯುವುದೆಲ್ಲವನ್ನೂ ಪ್ರಶ್ನಿಸಿ, ಗಂಡಾಂತರ ತರುವ ರೀತಿ ವರ್ತಿಸುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ವಕ್ತಾರ ಎಂ.ಜಿ.ಮಹೇಶ್ ದೂರಿದ್ದಾರೆ. ಆಪರೇಷನ್ ಸಿಂಧೂರ ವಿಷಯದಲ್ಲಿ ಪಾಕಿಸ್ತಾನದ ಪರವಾಗಿ ಆ ಪಕ್ಷ ವರ್ತಿಸುತ್ತಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಹೇಳಿಕೆ ಸರಿ ಎಂದು ಪ್ರತಿಪಾದಿಸುತ್ತದೆ. ಮಾಲೆಗಾಂವ್ ಸ್ಫೋಟದ...

ರಾಹುಲ್ ಗಾಂಧಿಗೆ ಕರ್ನಾಟಕವೇ ಯಾಕೆ?

ಇದೇ ಆಗಸ್ಟ್‌ 5ರಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕರ್ನಾಟಕಕ್ಕೆ ಬರ್ತಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ. ಅದರಲ್ಲೂ ಕರ್ನಾಟಕದಲ್ಲೇ ಚುನಾವಣಾ ಅಕ್ರಮ ಆಗಿದೆ ಅಂತಾ, ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಹೀಗಾಗಿ ಮತಗಳ್ಳತನ ವಿರುದ್ಧ ಕಾಂಗ್ರೆಸ್ ಹೋರಾಟ ಹಮ್ಮಿಕೊಂಡಿದೆ. ರಾಹುಲ್ ಗಾಂಧಿ ಅವರು ಮತಗಳ್ಳತನದ ವಿರುದ್ಧದ ತಮ್ಮ ಹೋರಾಟವನ್ನು ಕರ್ನಾಟಕದಿಂದಲೇ...
- Advertisement -spot_img

Latest News

Recipe: ಲಸೂನಿ ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಟ್ಟು ಪಾಲಕ್, 1 ಬೌಲ್ ಪನೀರ್, 10 ಎಸಳು ಬೆಳ್ಳುಳ್ಳಿ, 2 ಹಸಿಮೆಣಸು, ಶುಂಠಿ, ಪುದೀನಾ, ಕೊತ್ತಂಬರಿ ಸೊಪ್ಪು, ಅರಿಶಿನ, ಗರಂ...
- Advertisement -spot_img