Sunday, March 8, 2026

#RahulGandhi

Rahul Gandhi – ರಾಹುಲ್ ಗಾಂಧಿ ಹೊಸ ಬಾಂಬ್..!

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಎನ್​ಡಿಎ ಅಧಿಕಾರದ ಚುಕ್ಕಾಣಿ ಹಿಡಿದಿದೆ. 3ನೇ ಬಾರಿಗೆ ಪ್ರಧಾನಿಯಾಗಿ ಮೋದಿಯವರು ಪ್ರಮಾಣ ವಚನವನ್ನೂ ಸ್ವೀಕರಿಸಿದ್ದಾರೆ. ಆದರೆ ನೂತನ ಸರ್ಕಾರಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಯಾವುದೇ ಸಮಯದಲ್ಲಿ ಎನ್ ಡಿಎ ಸರ್ಕಾರ ಪತನವಾಗಬಹುದು ಎಂದಿದ್ದಾರೆ. ಇಂಗ್ಲೆಂಡ್​ನ ಪತ್ರಿಕೆಯೊಂದಕ್ಕೆ ಸಂದರ್ಶನ ನೀಡಿರುವ ರಾಹುಲ್ ಗಾಂಧಿ, ಮೋದಿ ಸರ್ಕಾರದ ವಿರುದ್ಧ...

Rahul Gandhi : ಆದಿವಾಸಿಗಳೊಂದಿಗೆ ‘ರಾಗಾ’ ನೃತ್ಯ…!

Nationala News : ಮೋದಿ ಉಪನಾಮದ ಕುರಿತಾದ ಮಾನನಷ್ಟ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ಶಿಕ್ಷೆಗೆ ತಡೆ ನೀಡಿದ ಬಳಿಕ ರಾಹುಲ್ ಗಾಂಧಿ ಮೊದಲ ಬಾರಿಗೆ ಕೇರಳಕ್ಕೆ  ಪ್ರವಾಸ  ಕೈಗೊಂಡಿದ್ದಾರೆ. ತಮ್ಮ ಕ್ಷೇತ್ರಕ್ಕೆ ತೆರಳಿದ್ದು ಈ ವೇಳೆ ಮುತ್ತುನಾಡು ಮಂಡುವಿನಲ್ಲಿ ಬುಡಕಟ್ಟು ಸಮುದಾಯದವರೊಂದಿಗೆ ಸಂವಾದ ನಡೆಸಿದ್ದಾರೆ. ಇನ್ನು ರಾಹುಲ್ ಗಾಂಧಿ ಅವರು ತೋಡಾ ಬುಡಕಟ್ಟು ಜನಾಂಗದವರೊಂದಿಗೆ ನೃತ್ಯ ಮಾಡಿ...

Priyanka Gandhi : ಪ್ರಿಯಾಂಕ ಗಾಂಧಿ ಮತ್ತು ಹಿರಿಯ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ ಐ ಆರ್ ..?!

National News : ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಜ್ಞಾನೇಂದ್ರ ಅವಸ್ತಿ ಎಂಬ ವ್ಯಕ್ತಿಯ ಹೆಸರನ್ನು ಹೊಂದಿರುವ ನಕಲಿ ಪತ್ರವನ್ನು ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿ  ಸ್ಥಳೀಯ ಬಿಜೆಪಿ ಕಾನೂನು ಸೆಲ್ ಸಂಚಾಲಕ ನಿಮೇಶ್ ಪಾಠಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಹಾಗೂ ‘ಎಕ್ಸ್’ (ಟ್ವಿಟ್ಟರ್) ಖಾತೆಗಳ ಹ್ಯಾಂಡಲ್ ಮಾಡುವ,  ಹಿರಿಯ ಕಾಂಗ್ರೆಸ್...

Rahul Gandhi : ಸತ್ಯ ಗೆದ್ದೇ ಗೆಲ್ಲುತ್ತದೆ : ರಾಹುಲ್ ಗಾಂಧಿ

National News : ಮೋದಿ ಉಪನಾಮ ವಿಚಾರವಾಗಿ ಸುಪ್ರೀಂ ಕೋರ್ಟ್​ ನಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ ತಡೆಯಾಜ್ಞೆ ನೀಡಿರುವ ಹಿನ್ನೆಲೆ ರಾಹುಲ್ ಗಾಂಧಿಯವರು ಮಾಧ್ಯಮದ ಮುಂದೆ ತನ್ನ ಹೇಳಿಕೆ ನೀಡಿದರು. “ಆಜ್ ನಹೀ ತೋಹ್ ಕಲ್, ಕಲ್ ನಹೀ ತೋ ಪರ್ಸೋ ಸಚ್ ಕಿ ಜೀತ್ ಹೋತಿ ಹೈ (ಇವತ್ತು ಅಲ್ಲದಿದ್ದರೆ ನಾಳೆ, ನಾಳೆ ಅಥವಾ...

Rahul Gandhi : ರಾಹುಲ್ ಗಾಂಧಿಗೆ ವಿಧಿಸಿದ್ದ  ಶಿಕ್ಷೆಗೆ ತಡೆಯಾಜ್ಞೆ : ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ ಎಂದ ಸಿಎಂ

Banglore News :  ಅಭಿವ್ಯಕ್ತಿ ಸ್ವಾತಂತ್ರ್ಯವಿರಬೇಕೆಂದು  ಸಂವಿಧಾನದಲ್ಲಿ ಹೇಳಿರುವಂತೆ ಸರ್ವೋಚ್ಛ ನ್ಯಾಯಾಲಯ ಎತ್ತಿಹಿಡಿದಿದ್ದು ರಾಹುಲ್ ಗಾಂಧಿಯವರಿಗೆ ನ್ಯಾಯ ದೊರೆತಿದ್ದು  ಅದು ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಲಾಲ್ ಬಾಗ್ ನಲ್ಲಿ  ಫಲಪುಷ್ಟಪ ಪ್ರದರ್ಶನಕ್ಕೆ ಚಾಲನೆ ನೀಡಿದ ನಂತರ  ಮಾಧ್ಯಮದವರೊಂದಿಗೆ ಮಾತನಾಡಿದರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಶಿಕ್ಷೆಯನ್ನು ವಿಧಿಸಿ ಸೂರತ್...

Rahul Gandhi : ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಅನರ್ಹವಾದಷ್ಟೇ ಬೇಗ ಆದೇಶ ತೆರವಾಗಬೇಕು : ಡಿಸಿಎಂ ಡಿ.ಕೆ.ಶಿ

Banglore News : “ಅನ್ಯಾಯ ಆದಾಗ ನ್ಯಾಯ ಕೊಡಿಸಲು ನ್ಯಾಯಾಂಗದ ಶಕ್ತಿ ಪೀಠ ಇದೆ ಎಂಬುದಕ್ಕೆ ಸುಪ್ರೀಂ ಕೋರ್ಟಿನ ಇಂದಿನ ತೀರ್ಪೆe ಸಾಕ್ಷಿ. ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಎಷ್ಟು ಬೇಗ ಅನರ್ಹವಾಗಿತ್ತೋ ಅಷ್ಟೇ ಬೇಗ ಆ ಆದೇಶ ತೆರವಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಮೋದಿ ಉಪನಾಮ ಪ್ರಕರಣದಲ್ಲಿ ರಾಹುಲ್...

Rahul Gandhi : ನಾನು ಕ್ಷಮೆಯಾಚಿಸಲ್ಲ : ರಾಗಾ ಖಡಕ್ ನಿರ್ಧಾರ

Nationala News : ಮೋದಿ ಸಮುದಾಯ ನಾಮದ  ವಿಚಾರವಾಗಿ ರಾಹುಲ್  ಗಾಂಧಿಗೆ ಕೋರ್ಟ್​ ಸಂಕಷ್ಟ ಕೂಡಾ ಎದುರಾಗಿದೆ. ಈ ವಿಚಾರವಾಗಿ ರಾಹುಲ್ ಗಾಂಧಿ ಈಗ  ಖಡಕ್ ನಿರ್ಧಾಗರವೊಂದನ್ನು ಮಾಡಿದ್ದಾರೆ. ಪ್ರಕರಣದಲ್ಲಿ ರಾಹುಲ್‌ ದೋಷಿ ಎಂದು ಗುಜರಾತ್‌ ನ್ಯಾಯಾಲಯ ನೀಡಿರುವ ತೀರ್ಪನ್ನು ವಜಾಗೊಳಿಸುವಂತೆ ಕೋರಿ ರಾಹುಲ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಅಲ್ಲದೇ, ಈ ಸಂಬಂಧಿಸಿದ ಅಫಿಡವಿಟ್‌ ಸಲ್ಲಿಸಿದ್ದಾರೆ....

Congress Meeting : ದೆಹಲಿ : ರಾಜ್ಯವನ್ನು ಗೆದ್ದ ಕಾಂಗ್ರೆಸ್ ಪಕ್ಷದಿಂದ ದೇಶ ಗೆಲ್ಲುವ ಯೋಜನಾ ಸಭೆ

Dehali News : ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ಆಗಸ್ಟ್ 2 ಬುಧವಾರದಂದು ನಡೆದಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಜ್ಯ ನಾಯಕರ ಸಭೆ ನಡೆಯಿತು. ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಕರ್ನಾಟಕದ ಮಂತ್ರಿಗಳು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರ...

Rahul Gandhi : ರಾಹುಲ್ ಗಾಂಧಿ ಗೆ ಹುಡುಗಿ ಹುಡುಕುತ್ತೀರಾ..?! ಸೋನಿಯಾ ಗಾಂಧಿ ಪ್ರಶ್ನೆ ಯಾರಿಗೆ..?!

National News : ರಾಹುಲ್ ಗಾಂಧಿ ಮದುವೆ ಬಗ್ಗೆ ಇದೀಗ ಸೋನಿಯಾಗಾಂಧಿ ಹೇಳಿಕೆ ನೀಡಿದ್ದು, ರಾಗಾ ಮದುವೆ ವಿಚಾರ ಈಗ ಕುತೂಹಲ ಮೂಡಿಸಿದೆ. ಸೋನಿಯಾಗಾಂಧಿ ರಾಗಾ ಗೆ ಹುಡುಗಿ ಹುಡುಕುವಂತೆಯೂ ಕೇಳಿಕೊಂಡಿದ್ದಾರೆ. ಹರಿಯಾಣದ ಮಹಿಳೆಯರ ಗುಂಪು ಇತ್ತೀಚೆಗೆ ನವದೆಹಲಿಯಲ್ಲಿ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಮತ್ತು ಲೋಕಸಭಾ ಸಂಸದೆ ಸೋನಿಯಾ ಗಾಂಧಿಯನ್ನು ಭೇಟಿ ಮಾಡಿದ್ದರು. ಈ ವೇಳೆ, ರಾಹುಲ್‌...

Rahul Gandhi : ರಾಗಾಗೆ ಮೊಣಕಾಲು ನೋವು…! ಕೇರಳದಲ್ಲಿ ಚಿಕಿತ್ಸೆ..?!

National News : ಮೊಣಕಾಲು ಸಂಬಂಧಿ ಸಮಸ್ಯೆಗಾಗಿ ರಾಹುಲ್ ಗಾಂಧಿ ಜುಲೈ 21 ರಂದು ಕೇರಳದ ಕೊಟ್ಟಕ್ಕಲ್ ಆರ್ಯ ವೈದ್ಯ ಶಾಲೆಗೆ ದಾಖಲಾಗಿದ್ದಾರೆ. ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಮತ್ತು ಶಾಸಕ ಎಪಿ ಅನಿಲ್ ಕುಮಾರ್ ಜೊತೆಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂದರ್ಭದಲ್ಲಿ ಆಸ್ಪತ್ರೆ ಬಳಿ ಇರುವ ಶ್ರೀ ವಿಶ್ವಂಭರ ದೇವಸ್ಥಾನಕ್ಕೆ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img