Wednesday, November 26, 2025

#RahulGandhi

Rahul Gandhi : ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯನ್ನು ಆತ್ಮೀಯವಾಗಿ ಸ್ವಾಗತಿಸಿದ ಕಾಂಗ್ರೆಸ್ ನಾಯಕರು

Banglore News :ಮಹಾಘಟ್ ಬಂಧನ್ ಹೆಸರಿನಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಇಂದಿನಿಂದ ಅಂದರೆ ಜುಲೈ 17 ರಿಂದ 18 ಅಂದರೆ ನಾಳೆ ವರೆಗು ಕೇಂದ್ರದ ವಿಪಕ್ಷಗಳ ಮೈತ್ರಿ ಮಹಾಕೂಟದ ಸಭೆ ನಡೆಯುವುದು. ಮಲ್ಲಿಕಾರ್ಜುನ್ ಖರ್ಗೆ ಅವರ ನೇತೃತ್ವದಲ್ಲಿ ಸಭೆ ನಡೆಯುವುದು. ಈ ಸಭೆಗೆ 23 ಪಕ್ಷದ 49ಕ್ಕೂ ಹೆಚ್ಚು ನಾಯಕರು ಭಾಗಿಯಾಗಲಿದ್ದಾರೆ. ವಿಪಕ್ಷಗಳ...

RahulGandhi : ‘ರಾಗಾ’ಗೆ ‘ರಾಖಿ’ ಟಿಪ್ಸ್…! ಪ್ರಧಾನಿಯಾಗಲು ಹೀಗೆ ಮಾಡಿ ಎಂದ ಬಾಲಿವುಡ್ ತಾರೆ…!

National News: ಕಾಂಗ್ರೆಸ್ ಪಕ್ಷದ ಪ್ರಧಾನಿ ಆಕಾಂಕ್ಷಿಯಾಗಿರುವ ರಾಹುಲ್​ ಗಾಂಧಿಯವರು ಪ್ರಧಾನಿ ಪಟ್ಟ ಏರಲು ಏನು ಮಾಡಬೇಕು ಎಂದು ರಾಖಿ ಸಾವಂತ್​ ಟಿಪ್ಸ್​ ಕೊಟ್ಟಿದ್ದಾರೆ. ಇದರ ವಿಡಿಯೋ ಸಕತ್​ ವೈರಲ್​ ಆಗುತ್ತಿದ್ದು, ಕಮೆಂಟ್​ಗಳ ಸುರಿಮಳೆಯಾಗುತ್ತಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಬೇಕು ಎಂದು ಕಾಂಗ್ರೆಸ್ಸಿಗರು ತಲೆ ಕೆಡಿಸಿಕೊಂಡಿರುವ ಸಮಯದಲ್ಲಿಯೇ ರಾಖಿ ಸಾವಂತ್​ ರಾಹುಲ್​ ಗಾಂಧಿಯವರು ಪ್ರಧಾನಿಯಾಗಲು ಏನು...

ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗೆ ಗುದ್ದಾಟ ಶುರುವಾಗಿದೆ.

ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಗೆ  ಒಳ ಗುದ್ದಾಟ ಶುರುವಾಗಿದೆ. ಚುನಾವಣಾ ದಿನಾಂಕ ಘೋಷಣೆ ಆಗುತಿದ್ದಂತೆ ಅಭ್ಯರ್ಥಿಗಳು ಮತ್ತು ಆಕಾಂಕ್ಷಿಗಳು ಬಿರುಸಿನ ಪ್ರಚಾರವನ್ನು ಕೈಗೊಂಡಿದ್ದಾರೆ.ಆದರೆ ಕಾಂಗ್ರೆಸ್ ನಲ್ಲಿ ಮಾತ್ರ ಸಿಎಂ ಆಗಬೇಕು ಎನ್ನುವ ಹಂಬಲದಿಂದ ಗದ್ದುಗೆಗಾಗಿ ಗುದ್ದಾಟ ಶುರುವಾಗಿದೆ. ಕಾಂಗ್ರೆಸ್ನಲ್ಲಿ ಈ ಮೊದಲು ಸಿಎಂ ಸ್ಥಾನಕ್ಕೆ ಒಳ ಮಾತುಗಳು ನಡೆದಿದ್ದವು ಆದರೆ ಆಗಿನ್ನು ಚುನಾವಣೆ ಇರಲಿಲ್ಲ ಹಾಗಾಗಿ ಕೆಲವು...

ಲೋಕಸಭೆ ಕಲಾಪದಲ್ಲಿ ಕೆಲಕಾಲ ಗೊಂದಲ ರಾಹುಲ್ ಕ್ಷಮೆ ಕೇಳಲು ಬಿಜೆಪಿ ನಾಯಕರ ಪಟ್ಟು

national news ಕಳೆದ ವಾರ ಲಂಡನ್ ನ ಸಂಸತ್ನಲ್ಲಿ ಭಾಷಣ ಮಾಡಿದ ಕಾಂಗ್ರೆಸ್ ನ ಕೇಂದ್ರ ನಾಯಕ ರಾಹುಲ್ ಗಾಂಧಿಯವರು ಭಾರತದ ಬಗ್ಗೆ ಮಾತನಾಡುವಾಗ ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಅದನ್ನು ರಕ್ಷಣೆ ಮಾಡಲು ಬೇರೆ ದೇಶದ ಸಹಾಯ ಬೇಕಾಗಿದೆ ಎಂದು ಹೇಳುವ ಮೂಲಕ ಭಾರತಕ್ಕೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ. ಇಂದು...

ನ್ಯೂ ಲುಕ್ ನಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ..!

international news ಬೆಂಗಳೂರು(ಮಾ.1): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಂದ್ರೆ ತಕ್ಷಣ ನೆನಪಾಗೋದು ಮುಖ ತುಂಬಾ ಗಡ್ಡ ಬಿಟ್ಟು ನೋಡೋಕೆ ಡೀಪರೆಂಟ್ ಆಗಿ ಕಾಣಿಸಿಕೊಳ್ಳುವ ವ್ಯಕ್ತಿ. ಇದೀಗ ರಾಹುಲ್ ಗಾಂಧಿ ತನ್ನ ಗಡ್ಡವನ್ನು ಟ್ರಿಮ್ ಮಾಡಿ ಇವರ ಫ್ಯಾನ್ಸ್ ಗೆ ಅಚ್ಚರಿ ತಂದಿದ್ದಾರೆ. ಜೊತೆಗೆ ಸೂಟ್ ಧರಿಸಿ ಭಾಷಣ ಮಾಡೋಕೆ ರೆಡಿ ಆಗಿದ್ದಾರೆ. ಭಾರತ್ ಜೋಡೋ ಯಾತ್ರೆಯ...

ರಾಹುಲ್ ಗಾಂಧಿ ಯಾತ್ರೆಗೆ ಹೈ ಅಲರ್ಟ್: ಜಮ್ಮು ಸ್ಫೋಟದಲ್ಲಿ 6 ಮಂದಿಗೆ ಗಾಯ

National story : ಇಂದು ಬೆಳಗ್ಗೆ ಜಮ್ಮುವಿನಲ್ಲಿ ನಡೆದ ಎರಡು ಸ್ಫೋಟಗಳಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗ ತಿಳಿಸಿದ್ದಾರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ದೃಷ್ಟಿಯಿಂದ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಜಮ್ಮುವಿನ ನರ್ವಾಲ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ ಎಂದು ಹೆಚ್ಚುವರಿ...

ಬಳ್ಳಾರಿ: ಕಾಂಗ್ರೆಸ್ ‘ಜೋಡೋ’ ಯಾತ್ರೆ ಹಿನ್ನೆಲೆ ಶಾಲಾ-ಕಾಲೇಜುಗಳಿಗೆ ರಜೆ..!

State News: ಬಳ್ಳಾರಿ: ಕಾಂಗ್ರೆಸ್​​ನ ‘ಜೋಡೋ’ ಯಾತ್ರೆ ಹಿನ್ನೆಲೆ  ಶಾಲಾ-ಕಾಲೇಜುಗಳಿಗೆ ರಜೆಬಳ್ಳಾರಿಯಲ್ಲಿ ಕಾಂಗ್ರೆಸ್​​ನ ‘ಜೋಡೋ’ ಯಾತ್ರೆ ಹಿನ್ನೆಲೆ ಇಂದು ನಗರದ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಟ್ರಾಫಿಕ್​ನಿಂದಾಗಿ ಮಕ್ಕಳು ಪರದಾಡಬಾರದೆಂದು ರಜೆ ನೀಡಿ ಬಳ್ಳಾರಿ ಡಿಸಿ ಪವನ್ ಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ….ಬಳ್ಳಾರಿ: ರಾಜ್ಯದಲ್ಲಿ 16ನೇ ದಿನದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ..! ಭಾರತ್​...

ಭಾರತ ಐಕ್ಯತಾ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರ ಮಾತುಗಳು:

State News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ: ‘ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಈ ಭಾರತ ಜೋಡೋ ಯಾತ್ರೆ ಸಾಗಲಿದೆ. ಇದರ ಉದ್ದೇಶ ಬಿಜೆಪಿ ಹಾಗೂ ಆರ್ ಎಸ್ಎಸ್ ವಿಚಾರಧಾರೆಗಳಿಂದ ದೇಶದಲ್ಲಿ ಹಬ್ಬುತ್ತಿರುವ ದ್ವೇಷ ಹಾಗೂ ಹಿಂಸಾಚಾರದ ವಿರುದ್ಧ ಹೋರಾಟ ಮಾಡುವುದು. ಈ ಯಾತ್ರೆ ಸಂವಿಧಾನದ ರಕ್ಷಣೆ ಯಾತ್ರೆ. ಸಂವಿಧಾನದ ಹೊರತಾಗಿ ಈ ನಮ್ಮ ತಿರಂಗಾಕ್ಕೆ ಬೆಲೆ ಇರುವುದಿಲ್ಲ. ಈ...

ಗುಂಡ್ಲುಪೇಟೆಯಲ್ಲಿ ಭಾರತ ಐಕ್ಯತಾ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು

State News: ದೇಶದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ 3570 ಕಿ.ಮೀ. ದೂರ ಹೆಜ್ಜೆ ಹಾಕುತ್ತಿದ್ದಾರೆ. ಈ ಹೆಜ್ಜೆ ರಾಷ್ಟ್ರಕ್ಕೆ ಕೊಡುಗೆ. ನಿಮ್ಮ ಹೆಜ್ಜೆ ಜತೆಗೆ ಒಂದು ಇತಿಹಾಸ ನಿರ್ಮಾಣವಾಗುತ್ತಿದೆ. ಐದು ವಿಚಾರಗಳ ಮೇಲೆ ಈ ಪಾದಯಾತ್ರೆ ಮಾಡಲಾಗುತ್ತಿದೆ. ದೇಶವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ನಿರ್ಮಾಣ ಮಾಡುವುದು, ಯುವಕರ...

ರಾಹುಲ್ ಗೆ ಬರ್ತ್ ಡೇ ವಿಶ್ ಮಾಡಿದ ಡಿಕೆಶಿ, ಸಿದ್ದು..!

ನವದೆಹಲಿ : ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಕರ್ನಾಟಕದ ಏಕೈಕ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ನವದೆಹಲಿಯಲ್ಲಿ ಬುಧವಾರ ಭೇಟಿ ಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಿದರು. ಕರ್ನಾಟಕದಲ್ಲಿ ಪಕ್ಷದ ಉಸ್ತುವಾರಿ ಹೊತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್,...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img