Tuesday, April 28, 2026

rahulgandhi#laxmi hebbalkar

DKS-Tweet: ಗೃಹಲಕ್ಷ್ಮಿ ಯೋಜನೆ ಜಾರಿ ಕುರಿತು ಖುಷಿ ವ್ಯಕ್ತಪಡಿಸಿದ ಡಿಸಿಎಂ..!

ರಾಜ್ಯ ಸುದ್ದಿ: ಮೈಸೂರಿನಲ್ಲಿ ಬುಧುವಾರ ಕಾಂಗ್ರೆಸ್ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಮಹತ್ವದ ಚಾಲನೆ ದೊರೆತಿದ್ದು ರಾಜ್ಯದಲ್ಲಿ ಕುಟುಂಬದ ಯಜಮಾನಿ ಖಾತೆಗೆ ಪ್ರತಿ ತಿಂಗಳು ರೂ 2000 ಜಮೇ ಆಗಲಿದೆ. ಇದರು ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಖಷಿಯನ್ನು ವ್ಯಕ್ತಪಡಿಸಿದ್ದಾರೆ. ಬೆಲೆಯೇರಿಕೆಯಿಂದ ಬಸವಳಿದಿದ್ದ ಕರ್ನಾಟಕದ ನನ್ನ ತಾಯಂದಿರು, ಸಹೋದರಿಯರಿಗೆ ಇಂದು ರಕ್ಷಾ ಬಂಧನದ ಉಡುಗೊರೆ ನೀಡಿದ್ದೇವೆ....
- Advertisement -spot_img

Latest News

ಬೇಸಿಗೆಯಲ್ಲಿ ʼರಕ್ತʼ ಕ್ಕೂ ಬರ! ಜೀವ ಉಳಿಸಲು ಹರಸಾಹಸ.

ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನಜೀವನ ತತ್ತರಿಸಿದೆ. ಇದರ ಪರಿಣಾಮವಾಗಿ ರಕ್ತದಾನ ಶಿಬಿರಗಳಿಗೆ ಆಗಮಿಸುವ ದಾನಿಗಳ ಸಂಖ್ಯೆಯಲ್ಲಿ...
- Advertisement -spot_img