Saturday, August 15, 2026

#RahulGandhiStatement

ಸಂವಿಧಾನ ನಮ್ಮದು.. ರಾಹುಲ್ ಗಾಂಧಿ ವಾರ್ನ್‌!

ಲೋಕಸಭೆ ಚುನಾವಣೆಯಲ್ಲಿ ಮಹದೇವಪುರದಲ್ಲಿ, 1 ಲಕ್ಷ ಮತಗಳ್ಳತನ ನಡೆದಿದೆ ಎಂದು, ರಾಹುಲ್ ಗಾಂಧಿ ಗಂಭೀರವಾಗಿ ಆರೋಪಿಸಿದ್ದು, ಈ ಹಿನ್ನಲೆ, ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಮ್ಮ ಮತ ನಮ್ಮ ಹಕ್ಕು, ನಮ್ಮ ಹೋರಾಟ ಧ್ಯೇಯದೊಂದಿಗೆ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದ್ದು, ಈ ವೇಳೆ ಚುನಾವಣಾ ಆಯೋಗದ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಸಮಾವೇಶದಲ್ಲಿ ಭಾಷಣ...

ಹಿಂದೂಗಳಿಗೆ ರಾಗಾ ಅವಮಾನ? P.C. ಮೋಹನ್‌ ವಾಕ್ ಯುದ್ಧ!

ಹಿಂದೂಗಳು ಬಿಜೆಪಿಗೆ ಮತ ಹಾಕಿದರೆ ವಂಚನೆ, ಆದರೆ ಅಲ್ಪಸಂಖ್ಯಾತರು ಕಾಂಗ್ರೆಸ್‌ಗೆ ಮತ ಹಾಕಿದರೆ ಅದು ಜಾತ್ಯತೀತತೆ. ಹೀಗಂತ ಬೆಂಗಳೂರು ಸೆಂಟ್ರಲ್‌ನ ಸಂಸದ ಪಿ.ಸಿ. ಮೋಹನ್ ಗುಡುಗಿದ್ದಾರೆ. 2024ರ ಲೋಕಸಭೆ ಚುನಾವಣೆ ಬಳಿಕ ಚುನಾವಣೆ ಫಲಿತಾಂಶಗಳ ಬಗ್ಗೆ, ರಾಹುಲ್ ಗಾಂಧಿ ಕೆಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ ಮತಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಮಹಾದೇವಪುರ ಸೇರಿ...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img