ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಹಿನ್ನಲೆ ಭಾರತದಾದ್ಯಂತ ಅಭಿಮಾನಿಗಳು, ಇತರ ನಾಯಕರು ಸಂಭ್ರಮದಲ್ಲಿದ್ದಾರೆ. ಸೆಪ್ಟೆಂಬರ್ 17ರಿಂದ ಅಕ್ಟೊಬರ್ 2 ವರೆಗೆ ಮೋದಿ ಅಭಿಯಾನವನ್ನ ನಡೆಸಲಿದ್ದಾರೆ. ದೇಶಾದ್ಯಂತ ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ ಶಿಬಿರ, ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಅಭಿಯಾನ, ಒಡಿಶಾದಲ್ಲಿ ಗಿಡನೆಡುವ ಅಭಿಯಾನವನ್ನು ಸಹ ಬಿಜೆಪಿ ಸರ್ಕಾರ ಹಮ್ಮಿಕೊಂಡಿದೆ.
ಮೋದಿ ಅವರ ಹುಟ್ಟುಹಬ್ಬಕ್ಕೆ ವಿರೋಧ...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...