Tuesday, October 21, 2025

Raichu news

Raichur : ಹರ್ಷನ ಕೊಲೆ ಹಂತಕನ್ನು ಗಲ್ಲಿಗೇರಿಸಬೇಕೆಂದು ಪ್ರತಿಭಟನೆ..!

ರಾಯಚೂರು : ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ (Bajrang Dal activist) ಹರ್ಷ ಕೊಲೆ (Harsha murder) ಪ್ರಕರಣ ಇಡೀ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಇತ್ತ ಬಿಸಿಲುನಾಡು ರಾಯಚೂರಿನಲ್ಲೂ (raichur) ಹರ್ಷ ಕೊಲೆ ಪ್ರಕರಣದ ಕಾವು ಜೋರಾಗಿದ್ದು,ಹಿಂದು ಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿವೆ. ಹೌದು. ಎಲ್ಲಿ ನೋಡಿದ್ರೂ ಕೇಸರಿ,ಕೇಸರಿ, ಕೇಸರಿ ಬಾವುಟಗಳದ್ದೇ ಹಾರಾಟ. ಹೋರಾಟಗಾರರ...
- Advertisement -spot_img

Latest News

₹8,500 ಕೋಟಿ ನೆರವು ಬೇಕು : ಕೇಂದ್ರದ ವಿರುದ್ಧ ಚಲುವರಾಯಸ್ವಾಮಿ ಕಿಡಿ!

ಮಂಡ್ಯ: ರಾಜ್ಯದಲ್ಲಿ 14 ಲಕ್ಷ ಹೆಕ್ಟೇರ್‌ ಬೆಳೆ ನಷ್ಟ ಸಂಭವಿಸಿದ್ದು, 15 ಜಿಲ್ಲೆಗಳು ತೀವ್ರ ಹಾನಿಗೆ ಒಳಗಾಗಿವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ....
- Advertisement -spot_img