ರಾಯಚೂರು : ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ (Bajrang Dal activist) ಹರ್ಷ ಕೊಲೆ (Harsha murder) ಪ್ರಕರಣ ಇಡೀ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಇತ್ತ ಬಿಸಿಲುನಾಡು ರಾಯಚೂರಿನಲ್ಲೂ (raichur) ಹರ್ಷ ಕೊಲೆ ಪ್ರಕರಣದ ಕಾವು ಜೋರಾಗಿದ್ದು,ಹಿಂದು ಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿವೆ. ಹೌದು. ಎಲ್ಲಿ ನೋಡಿದ್ರೂ ಕೇಸರಿ,ಕೇಸರಿ, ಕೇಸರಿ ಬಾವುಟಗಳದ್ದೇ ಹಾರಾಟ. ಹೋರಾಟಗಾರರ...
ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮತ್ತೊಮ್ಮೆ ರಾಜಕೀಯ ರಣಗಾಳಿ ಎದ್ದಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಚಾರವನ್ನು ಮುನ್ನೆಲೆಗೆ ತಂದು, ಬಿಜೆಪಿ ಯುವ ಮೋರ್ಚಾ...