Tuesday, July 21, 2026

Raichur: Around 50 families who believe in fishing take to the streets

Raichur : ಮೀನುಗಾರಿಕೆ ನಂಬಿಕೊಂಡ ಸುಮಾರು 50 ಕುಟುಂಬಗಳು ಬೀದಿಗೆ..!

ರಾಯಚೂರು : ಅಲ್ಲಿ‌ ಅಧಿಕಾರಿಗಳ ದಿವ್ಯ‌ ನಿರ್ಲಕ್ಷಕ್ಕೆ ಮೀನುಗಳ ಮಾರಣಹೋಮವೇ (death of fish) ನಡೆದುಹೋಗಿದೆ. ಇನ್ನೂ ಪೂರ್ಣಗೊಳ್ಳದ ಕಾಲುವೆಗೆ ರಾತ್ರೋ ರಾತ್ರಿ ನೀರು ಹರಿಸಿದ್ದಕ್ಕೆ ಎಲ್ಲವೂ ಕೊಚ್ಚಿ 50 ಕುಟುಂಬ ಬೀದಿಗೆ ಬಂದಿವೆ . ಹೀಗೆ ಒಡೆದು ಹೋಗಿರೊ ಕಾಲುವೆ ನೀರಲ್ಲಿ ವಿಲವಿಲನೆ ಒದ್ದಾಡ್ತಿರೊ ಮೀನುಗಳೆಲ್ಲಾ ರಾಯಚೂರು (Raichur) ತಾಲ್ಲೂಕಿನ ಮನ್ಸಲಾಪುರ (Mansalapur)...
- Advertisement -spot_img

Latest News

ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಬಾರಿ ಕಸರತ್ತು – ರಾಜಣ್ಣ ಹೇಳಿದ್ದಿಷ್ಟು!

ರಾಜ್ಯ ರಾಜಕಾರಣದಲ್ಲಿ ಈಗ ಮತ್ತೆ ಸಚಿವ ಸಂಪುಟ ವಿಸ್ತರಣೆಯ ಕಾವು ಜೋರಾಗಿದೆ! ಈ ವಾರದಲ್ಲೇ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆಯಾಗುವುದು ಖಚಿತ ಎಂಬ ಮಾತುಗಳು...
- Advertisement -spot_img