ರಾಯಚೂರು (Raichur) ಉಕ್ರೇನ್ ನಲ್ಲಿ ರಾಜ್ಯದ ವಿದ್ಯಾರ್ಥಿ ನವೀನ್ (Nveen) ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಲ್ಲಿದ್ದ ಉಳಿದ ವಿದ್ಯಾರ್ಥಿಗಳು ಅಕ್ಷರಶಃ ಬೆಚ್ಚಿಬಿದ್ದಿದ್ರು. ನಿನ್ನೆ ತುರ್ತು ಸಂದೇಶ ಹಿನ್ನೆಲೆ ಉಕ್ರೇನ್ ನಲ್ಲಿದ್ದ ಆ ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳು, ಉಕ್ರೇನ್ ಗಡಿ ದಾಟಿ, ಪ್ರಾಣ ಉಳಿಸಿ ಕೊಂಡಿದ್ದಾರೆ. ಇತ್ತ ಕೆಡಿಪಿ ಮೀಟಿಂಗ್ (KDP Meeting) ನಲ್ಲಿ ಉಕ್ರೇನ್...
Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...