Sunday, March 8, 2026

#raichur cheetha

Leopard : ರಾಯಚೂರು : ಗುಡ್ಡದಲ್ಲಿ ಕಾಣಿಸಿಕೊಂಡ ಚಿರತೆ, ಗ್ರಾಮದಲ್ಲಿ ಆತಂಕ..!

Raichur News : ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿ ಬಳಿ ಬೆಟ್ಟದೂರು ಗುಡ್ಡದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಕಳೆದ 15 ದಿನಗಳಲ್ಲಿ ಕುರಿಗಾಯಿಗಳ 10 ನಾಯಿ, ಕುರಿಗಳು ನಾಪತ್ತೆಯಾಗಿದ್ದು, ಇದೀಗ ಗ್ರಾಮದ ಸಿದ್ದರೂಡಮಠದ ಹತ್ತಿರ ಚಿರತೆ ಕಾಣಿಸಿಕೊಂಡಿದೆ. ಗುಡ್ಡದ ಮೇಲಿನ ಭಗಧ್ವಜದ ಹತ್ತಿರ ಸಂಜೆ ವೇಳೆ ಚಿರತೆ ಪ್ರತ್ಯಕ್ಷವಾಗಿದ್ದು, ಜಮೀನುಗಳಲ್ಲಿ ಚಿರತೆ ಹೆಜ್ಜೆಗುರುತು ಕಂಡು...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img