Thursday, July 23, 2026

#raichur cheetha

Leopard : ರಾಯಚೂರು : ಗುಡ್ಡದಲ್ಲಿ ಕಾಣಿಸಿಕೊಂಡ ಚಿರತೆ, ಗ್ರಾಮದಲ್ಲಿ ಆತಂಕ..!

Raichur News : ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿ ಬಳಿ ಬೆಟ್ಟದೂರು ಗುಡ್ಡದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಕಳೆದ 15 ದಿನಗಳಲ್ಲಿ ಕುರಿಗಾಯಿಗಳ 10 ನಾಯಿ, ಕುರಿಗಳು ನಾಪತ್ತೆಯಾಗಿದ್ದು, ಇದೀಗ ಗ್ರಾಮದ ಸಿದ್ದರೂಡಮಠದ ಹತ್ತಿರ ಚಿರತೆ ಕಾಣಿಸಿಕೊಂಡಿದೆ. ಗುಡ್ಡದ ಮೇಲಿನ ಭಗಧ್ವಜದ ಹತ್ತಿರ ಸಂಜೆ ವೇಳೆ ಚಿರತೆ ಪ್ರತ್ಯಕ್ಷವಾಗಿದ್ದು, ಜಮೀನುಗಳಲ್ಲಿ ಚಿರತೆ ಹೆಜ್ಜೆಗುರುತು ಕಂಡು...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img