Wednesday, April 22, 2026

#raichur cheetha

Leopard : ರಾಯಚೂರು : ಗುಡ್ಡದಲ್ಲಿ ಕಾಣಿಸಿಕೊಂಡ ಚಿರತೆ, ಗ್ರಾಮದಲ್ಲಿ ಆತಂಕ..!

Raichur News : ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿ ಬಳಿ ಬೆಟ್ಟದೂರು ಗುಡ್ಡದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಕಳೆದ 15 ದಿನಗಳಲ್ಲಿ ಕುರಿಗಾಯಿಗಳ 10 ನಾಯಿ, ಕುರಿಗಳು ನಾಪತ್ತೆಯಾಗಿದ್ದು, ಇದೀಗ ಗ್ರಾಮದ ಸಿದ್ದರೂಡಮಠದ ಹತ್ತಿರ ಚಿರತೆ ಕಾಣಿಸಿಕೊಂಡಿದೆ. ಗುಡ್ಡದ ಮೇಲಿನ ಭಗಧ್ವಜದ ಹತ್ತಿರ ಸಂಜೆ ವೇಳೆ ಚಿರತೆ ಪ್ರತ್ಯಕ್ಷವಾಗಿದ್ದು, ಜಮೀನುಗಳಲ್ಲಿ ಚಿರತೆ ಹೆಜ್ಜೆಗುರುತು ಕಂಡು...
- Advertisement -spot_img

Latest News

ಕಟ್ಕೊಂಡ ಗಂಡನಿಗೆ ‘ಮಾತ್ರೆ’ ಕಟಿಂಗ್ ಶಾಪ್ ಅವನೊಂದಿಗೆ ‘ಯಾತ್ರೆ’

ಕಸ ಹಾಕಿ ಬರುತ್ತೇನೆಂದು ಮನೆಯಿಂದ ಹೊರಟ ಮಹಿಳೆ ಗಂಡನಿಗೆ ನಿದ್ರೆ ಮಾತ್ರೆ ಹಾಕಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ನಗರದ ಬಾಗಲಗುಂಟೆ ಪೊಲೀಸ್ ಠಾಣಾ...
- Advertisement -spot_img