ರಾಯಚೂರು : ರಾಯಚೂರು ನಗರ(Raichur City)ದ ವೀರಾಂಜನೇಯ ಕಲ್ಯಾಣ ಮಂಟಪ(Veeranjaneya Welfare Hall)ದಲ್ಲಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಿದ್ದು ಜೀನಿ ಸ್ಟಾಲ್(Jeanie Stahl) ಅನ್ನು ಏರ್ಪಡಿಸಿದ್ದರು. ಇಂದು ರಾಯಚೂರು ನಗರದಲ್ಲಿ ದಿವಂಗತ ದೊಡ್ಡ ಮಲ್ಲೇಶಪ್ಪ ಅವರ ಸ್ಮರಣಾರ್ಥವಾಗಿ ಉಚಿತ ಮೇಘ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಶ್ರೀ ಶ್ರೀ 108 ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...