ರಾಯಚೂರು : ರಾಯಚೂರಿನಲ್ಲಿ (raichur) ಹಿಜಾಬ್ ಸಂಘರ್ಷ (Hijab conflict) ದಿನದಿಂದ ದಿನಕ್ಕೆ ತಾರಕಕ್ಕೇರುವ ಲಕ್ಷಣಗಳು ಗೋಚರಿಸುತ್ತಿವೆ. ಹೈಕೋರ್ಟ್ (high court) ಯಾರೂ ಕೂಡ ಕಾಲೇಜುಗಳಿಗೆ ಹಿಜಬ್ ಆಗಲೀ, ಕೇಸರಿ ಶಾಲನ್ನಾಗಲಿ (Saffron shawl) ಧರಿಸಿ ಬರುವಂತಿಲ್ಲ ಎಂಬ ಮದ್ಯಂತರ ತೀರ್ಪಿನ ಬಳಿಕ ನಡೆಯುತ್ತಿರುವ ಹೈಡ್ರಾಮಾಗಳಿಂದ ಕಾಲೇಜಿನ ಕಡೆಗೆ ವಿದ್ಯಾರ್ಥಿಗಳು ಮುಖ ಮಾಡ್ತಿಲ್ಲ.. ಹೀಗಾಗಿ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...