Sunday, September 20, 2026

Raichur constable innovation

ಕೇವಲ ₹10,500 ವೆಚ್ಚದಲ್ಲಿ 30 ವರ್ಷ ಅಡುಗೆ ಅನಿಲ ಫ್ರೀ!

ರಾಜ್ಯಾದ್ಯಂತ LPG ಸಿಲಿಂಡರ್ ಕೊರತೆ ಜನರಿಗೆ ತೀವ್ರ ತೊಂದರೆ ಉಂಟುಮಾಡುತ್ತಿರುವ ಸಂದರ್ಭದಲ್ಲಿ, ರಾಯಚೂರಿನ ಪೊಲೀಸ್ ಕಾನ್‌ಸ್ಟೇಬಲ್ ವಿನೋದ್ ಅವರು ಅಳವಡಿಸಿಕೊಂಡಿರುವ ಬಯೋಗ್ಯಾಸ್ ವ್ಯವಸ್ಥೆ ಇದೀಗ ಗಮನ ಸೆಳೆಯುತ್ತಿದೆ. ಇತ್ತೀಚೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಉಂಟಾದ ಉದ್ವಿಗ್ನತೆ, ವಿಶೇಷವಾಗಿ ಇಸ್ರೇಲ್–ಇರಾನ್ ನಡುವಿನ ಸಂಘರ್ಷದ ಪರಿಣಾಮವಾಗಿ LPG ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದ ಹಲವು ಪ್ರದೇಶಗಳಲ್ಲಿ ಜನರು ಕಿಲೋಮೀಟರ್‌ಗಳಷ್ಟು...
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img