Tuesday, July 28, 2026

#raichur district

ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಕೋತಿಗಳ ಮೃತದೇಹ

ದೇವದುರ್ಗ:ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಕೋತಿಗಳು ನೀರು ಕುಟಿಯಲು ಹೋಗಿ ಸತ್ತು ಹೋಗಿವೆ.ಕಲುಷಿತ ನೀರು ಸೇವಿಸಿದ ಗ್ರಾಮಸ್ಥರಿಗೆ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಅಧಿಕಾರಿಗಳಿ ಮತ್ತು ವಾಟರ್ ಮ್ಯಾನ್ ಗಳ ನಿರ್ಲಕ್ಷದಿಂದಾಗಿ ಈ ಘಟನೆ ನಡೆದಿದೆ ಎಂದು ಗ್ರಾಮಸ್ಥರಿಂದ ಆರೋಪ ಮಾಡಲಾಗಿದೆ  ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೆ  ಹೇಮನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕರ್...

ರಾಯಚೂರಿನ ವಿಮಾನ ನಿಲ್ಧಾಣ ಕಾಮಗಾರಿ ಕಥೆ ಏನು ..?

ಕಳೆದ 2022-2023 ರ ಬಿಜೆಪಿ ಸರ್ಕಾರದಲ್ಲಿ ಆಗಿದ್ದಂತಹ ಬಜೆಟ್ ಮಂಡನೆಯಲ್ಲಿ ರಾಯಚೂರು ಜಿಲ್ಲೆಗೆ  ವಿಮಾನ ನಿಲ್ಧಾಣವನ್ನು ಘೋಷಣೆ ಮಾಡಿತ್ತು. ಇದರ ಬರೋಬ್ಬರಿ ಬೆಚ್ಚ 186 ಕೋಟಿ ರೂ . ಆದರೆ ಕಾಮಗಾರಿ ಶುರವಾಗಿಲ್ಲ. ಪ್ರತಿ ಬಾರಿ ಯಾವುದೇ ಸರ್ಕಾರ ಬಂದರೂ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಹಲವಾರು ಯೋಜನೆಗಳನ್ನುಜಾರಿ ಮಾಡಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಸಿಕೊಡುತ್ತದೆ ಆದರೆ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img