Devotional:
ಹಿಂದೂ ಧರ್ಮದಲ್ಲಿ ಪವನಪುತ್ರನು ಹನುಮಂತನನ್ನು ಪೂಜಿಸುವವರನ್ನು ಕಷ್ಟಗಳಿಂದ ರಕ್ಷಿಸುತ್ತಾನೆ ಎಂದು ನಂಬಲಾಗಿದೆ. ಮಂಗಳವಾರ ಬಜರಂಗಿಯ ದಿನ. ಈ ದಿನ ಹನುಮಂತನನ್ನು ಪೂಜಿಸಿದರೆ ಎಲ್ಲಾ ತೊಂದರೆಗಳು ದೂರವಾಗುತ್ತವೆ ಎಂಬುದು ಭಕ್ತರ ನಂಬಿಕೆ. ಮಂಗಳವಾರದಂದು ಆಂಜನೇಯನನ್ನು ಪೂಜಿಸುವುದರಿಂದ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಸಮೃದ್ಧಿ ತರುತ್ತದೆ ಎಂದು ನಂಬಲಾಗಿದೆ. ಅಷ್ಟಸಿದ್ಧಿಯನ್ನು ಕೊಡುವ ಹನುಮಂತನನ್ನು ಪೂಜಿಸಲು ಬೇಕಾದ ನಿಯಮಗಳು ಮತ್ತು...
ರಾಯಚೂರು : ರಾಯಚೂರು ಆರ್ಥಿಕವಾಗಿ (Raichur financially) ಮಾತ್ರವಲ್ಲ ಆರೋಗ್ಯವಾಗಿಯೂ ತೀರಾ ಹಿಂದುಳಿದ ಜಿಲ್ಲೆ. ಇಲ್ಲಿ ಅವರಿವರು ನಡೆಸುವ ಆರೋಗ್ಯ ತಪಾಸಣಾ ಶಿಬಿರಗಳೇ ಬಡವರಿಗೆ ವರದಾನವಾಗಿವೆ. ಇಂದೂ ಸಹ ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಬರೋಬ್ಬರಿ 20 ಸಾವಿರಕ್ಕೂ ಅಧಿಕ ರೋಗಿಗಳು ನೋಂದಣಿ ಮಾಡಿಸಿಕೊಂಡಿದ್ದು, 220 ವೈದ್ಯರಿಂದ ಹೆಲ್ತ್ ಚೆಕಪ್ ಮಾಡಲಾಗಿದೆ. ಬಿಸಿಲನಾಡು ರಾಯಚೂರು...
ಭಾರತಕ್ಕೆ ಬಹು ನಿರೀಕ್ಷಿತ ಟೆಸ್ಲಾ ಕಾರು ಎಂಟ್ರಿಯಾಗಿದೆ. ಟೆಸ್ಲಾ ಮಾಡೆಲ್ Y ಅನ್ನು ಭಾರತದಲ್ಲಿ ಬಿಡುಗಡೆ ಮಾಡಲಾಗಿದ್ದು, ಎರಡು ವೇರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದೆ. ಮೂಲ ರಿಯರ್-ವೀಲ್...