Friday, June 5, 2026

Raichur financially

ನಿಮ್ಮ ಆರ್ಥಿಕ ಸಮಸ್ಯೆಗಳಿಗೆ ಹಾಗೂ ಇಷ್ಟಾರ್ಥಗಳಿಗೆ ಮಂಗಳವಾರ ಹನುಮಂತನನ್ನು ಹೀಗೆ ಪೂಜಿಸಿ..!

Devotional: ಹಿಂದೂ ಧರ್ಮದಲ್ಲಿ ಪವನಪುತ್ರನು ಹನುಮಂತನನ್ನು ಪೂಜಿಸುವವರನ್ನು ಕಷ್ಟಗಳಿಂದ ರಕ್ಷಿಸುತ್ತಾನೆ ಎಂದು ನಂಬಲಾಗಿದೆ. ಮಂಗಳವಾರ ಬಜರಂಗಿಯ ದಿನ. ಈ ದಿನ ಹನುಮಂತನನ್ನು ಪೂಜಿಸಿದರೆ ಎಲ್ಲಾ ತೊಂದರೆಗಳು ದೂರವಾಗುತ್ತವೆ ಎಂಬುದು ಭಕ್ತರ ನಂಬಿಕೆ. ಮಂಗಳವಾರದಂದು ಆಂಜನೇಯನನ್ನು ಪೂಜಿಸುವುದರಿಂದ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಸಮೃದ್ಧಿ ತರುತ್ತದೆ ಎಂದು ನಂಬಲಾಗಿದೆ. ಅಷ್ಟಸಿದ್ಧಿಯನ್ನು ಕೊಡುವ ಹನುಮಂತನನ್ನು ಪೂಜಿಸಲು ಬೇಕಾದ ನಿಯಮಗಳು ಮತ್ತು...

RAICHUR : ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ ಬೃಹತ್ ಆರೋಗ್ಯ ತಪಾಸಣಾ ಶಿಬಿರ..!

ರಾಯಚೂರು : ರಾಯಚೂರು ಆರ್ಥಿಕವಾಗಿ (Raichur financially) ಮಾತ್ರವಲ್ಲ ಆರೋಗ್ಯವಾಗಿಯೂ ತೀರಾ ಹಿಂದುಳಿದ‌ ಜಿಲ್ಲೆ. ಇಲ್ಲಿ ಅವರಿವರು ನಡೆಸುವ ಆರೋಗ್ಯ ತಪಾಸಣಾ ಶಿಬಿರಗಳೇ ಬಡವರಿಗೆ ವರದಾನವಾಗಿವೆ. ಇಂದೂ‌ ಸಹ ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಬರೋಬ್ಬರಿ 20 ಸಾವಿರಕ್ಕೂ ಅಧಿಕ ರೋಗಿಗಳು ನೋಂದಣಿ ಮಾಡಿಸಿಕೊಂಡಿದ್ದು, 220 ವೈದ್ಯರಿಂದ ಹೆಲ್ತ್ ಚೆಕಪ್ ಮಾಡಲಾಗಿದೆ. ಬಿಸಿಲನಾಡು ರಾಯಚೂರು...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img