Saturday, July 27, 2024

Raichur financially

ನಿಮ್ಮ ಆರ್ಥಿಕ ಸಮಸ್ಯೆಗಳಿಗೆ ಹಾಗೂ ಇಷ್ಟಾರ್ಥಗಳಿಗೆ ಮಂಗಳವಾರ ಹನುಮಂತನನ್ನು ಹೀಗೆ ಪೂಜಿಸಿ..!

Devotional: ಹಿಂದೂ ಧರ್ಮದಲ್ಲಿ ಪವನಪುತ್ರನು ಹನುಮಂತನನ್ನು ಪೂಜಿಸುವವರನ್ನು ಕಷ್ಟಗಳಿಂದ ರಕ್ಷಿಸುತ್ತಾನೆ ಎಂದು ನಂಬಲಾಗಿದೆ. ಮಂಗಳವಾರ ಬಜರಂಗಿಯ ದಿನ. ಈ ದಿನ ಹನುಮಂತನನ್ನು ಪೂಜಿಸಿದರೆ ಎಲ್ಲಾ ತೊಂದರೆಗಳು ದೂರವಾಗುತ್ತವೆ ಎಂಬುದು ಭಕ್ತರ ನಂಬಿಕೆ. ಮಂಗಳವಾರದಂದು ಆಂಜನೇಯನನ್ನು ಪೂಜಿಸುವುದರಿಂದ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಸಮೃದ್ಧಿ ತರುತ್ತದೆ ಎಂದು ನಂಬಲಾಗಿದೆ. ಅಷ್ಟಸಿದ್ಧಿಯನ್ನು ಕೊಡುವ ಹನುಮಂತನನ್ನು ಪೂಜಿಸಲು ಬೇಕಾದ ನಿಯಮಗಳು ಮತ್ತು...

RAICHUR : ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ ಬೃಹತ್ ಆರೋಗ್ಯ ತಪಾಸಣಾ ಶಿಬಿರ..!

ರಾಯಚೂರು : ರಾಯಚೂರು ಆರ್ಥಿಕವಾಗಿ (Raichur financially) ಮಾತ್ರವಲ್ಲ ಆರೋಗ್ಯವಾಗಿಯೂ ತೀರಾ ಹಿಂದುಳಿದ‌ ಜಿಲ್ಲೆ. ಇಲ್ಲಿ ಅವರಿವರು ನಡೆಸುವ ಆರೋಗ್ಯ ತಪಾಸಣಾ ಶಿಬಿರಗಳೇ ಬಡವರಿಗೆ ವರದಾನವಾಗಿವೆ. ಇಂದೂ‌ ಸಹ ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಬರೋಬ್ಬರಿ 20 ಸಾವಿರಕ್ಕೂ ಅಧಿಕ ರೋಗಿಗಳು ನೋಂದಣಿ ಮಾಡಿಸಿಕೊಂಡಿದ್ದು, 220 ವೈದ್ಯರಿಂದ ಹೆಲ್ತ್ ಚೆಕಪ್ ಮಾಡಲಾಗಿದೆ. ಬಿಸಿಲನಾಡು ರಾಯಚೂರು...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img