Friday, August 7, 2026

#raichur lkarnataka

Jaguar car : ಕಾರು ಗುದ್ದಿದ ರಭಸಕ್ಕೆ ಸುಮಾರು 10 ಅಡಿ ಹಾರಿ ನೆಲಕ್ಕೆ ಬಿದ್ದ ವಿದ್ಯಾರ್ಥಿ

ರಾಯಚೂರು: ನಗರದಲ್ಲಿ ಭೀಕರ ರಸ್ತೆ ಅಪಘಾತವೊಂದು ನಡೆದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಗರದ ಅಂಬೇಡ್ಕರ್ ವೃತ್ತದಿಂದ ರೈಲ್ವೆ ನಿಲ್ಧಾಣಕ್ಕೆ ಹೋಗುವ ರಸ್ತೆಯಲ್ಲಿ ಭಿಕರ ಕಾರು ಅಪಘಾತ ಸಂಭವಿಸಿದ್ದು ಮಳೆಯಲ್ಲಿ ಬೇಗವಾಗಿ ಬರುತ್ತಿದ್ದ ಕಾರೊಂದು ಎದುರಿಗೆ ಬಂದಿರುವ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ ನಂತರ ಅಷ್ಟರಲ್ಲಿ ಬೈಕ್ಗೆ ಡಿಕ್ಕಿ ಆಗುವುದನ್ನುತಪ್ಪಿಸಲುಹೋಗಿ  ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img