Sunday, July 19, 2026

raichur mla

ಸಚಿವ ಸ್ಥಾನಕ್ಕಾಗಿ ಬಲಪ್ರದರ್ಶನ.. ರಾಯಚೂರಿನಲ್ಲಿ ಮಿನಿಸ್ಟರ್ ಆಗೋದ್ಯಾರು..?

ರಾಯಚೂರು : ಸಚಿವ ಸ್ಥಾನಕ್ಕೆ ರಾಯಚೂರು ಜಿಲ್ಲೆಯಲ್ಲಿ ಕೂಗು ಹೆಚ್ಚಾಗಿದೆ. ಜಿಲ್ಲೆಯ ಇಬ್ಬರು ಶಾಸಕರ ಪರವಾಗಿ ಪ್ರತ್ಯೇಕ ಬೇಡಿಕೆಯನ್ನ ಆಯಾ ಶಾಸಕರ ಬೆಂಬಲಿಗ ಮುಖಂಡರು ಮಂಡಿಸಿದ್ದಾರೆ.  ಇನ್ನು ಪ್ರತ್ಯೇಕ ಬೇಡಿಕೆಯಿಂದ  ಜಿಲ್ಲೆಯ ನಾಯಕರಲ್ಲಿನ ಬಿರುಕು ಬಟಾ ಬಯಲಾಗಿದೆ. https://www.youtube.com/watch?v=QkotQtAYXUU&pp=sAQA ದೇವದುರ್ಗ ಶಾಸಕ ಶಿವನಗೌಡ ನಾಯಕರಿಗೆ ಸಚಿವ ಸ್ಥಾನಕ್ಕಾಗಿ ಮೂವರು ಮಾಜಿ ಶಾಸಕರು ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img