Wednesday, March 18, 2026

Raichur Murder Case

ಮಂಚಕ್ಕೆ ಬರಲು ಒಪ್ಪದಿದ್ದಕ್ಕೆ ಪತ್ನಿಯ ಕತ್ತು ಸೀಳಿದ ಗಂಡ!

ರಾಜ್ಯದಲ್ಲಿ ಮತ್ತೊಂದು ಭಯಾನಕ ಹತ್ಯೆ ನಡೆದಿದೆ. ಮನೆಯಲ್ಲಿ ಜಗಳವಾಡಿದ ವಿವಾದ, ಕೊನೆಗೆ ಕ್ರೂರ ಹತ್ಯೆಯ ರೂಪವನ್ನು ಪಡೆದುಕೊಂಡಿದೆ. ಪತ್ನಿ ಮಂಚಕ್ಕೆ ಬರಲು ನಿರಾಕರಿಸಿದ್ದಕ್ಕೆ ಪತಿ ಆಕೆಯ ಕತ್ತು ಸೀಳಿ ಜೀವವನ್ನೇ ತೆಗೆದಿದ್ದಾನೆ. ಈ ಘಟನೆ ರಾಜ್ಯದ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ದೇಸಾಯಿ ಬೋಗಾಪುರ ಗ್ರಾಮದಲ್ಲಿ ನಡೆದಿದೆ ದೇಶಾಯಿ ಬೋಗಾಪುರ ಸಣ್ಣ ಹಳ್ಳಿ. ಆದರೆ ಶನಿವಾರ...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img